ಕರ್ನಾಟಕ

karnataka

By ETV Bharat Karnataka Team

Published : Aug 14, 2024, 9:51 PM IST

ETV Bharat / snippets

7 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

IAS OFFICERS TRANSFER
ವಿಧಾನಸೌಧ (ETV Bharat)

ಬೆಂಗಳೂರು: ರಾಜ್ಯದ ಹಲವು ಇಲಾಖೆಗಳಿಗೆ ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.

  • ಖುಷ್ಬೂ ಜಿ. ಚೌಧರಿ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, ಬೆಂಗಳೂರು.
  • ಶೆಟ್ಟೆನ್ನವರ್ ಎಸ್.ಬಿ. ಸರ್ಕಾರದ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು.
  • ಡಾ.ವೆಂಕಟೇಶ್ ಎಂ.ವಿ., ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಇಲಾಖೆ, ಬೆಂಗಳೂರು.
  • ಡಾ.ಸತೀಶ ಬಿ.ಸಿ., ವಿಶೇಷ ಆಯುಕ್ತರು, ಬಿಬಿಎಂಪಿ, ಬೆಂಗಳೂರು.
  • ಬಸವರಾಜೇಂದ್ರ ಹೆಚ್., ನಿರ್ದೇಶಕರು, ತೋಟಗಾರಿಕೆ ಇಲಾಖೆ, ಬೆಂಗಳೂರು.
  • ಲತಾ ಕುಮಾರಿ ಕೆ.ಎಸ್., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ ಜಿಲ್ಲೆ.
  • ಕಾಂತರಾಜು ಪಿ.ಎಸ್., ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ರೆಸಿಡೆನ್ಶಿಯಲ್ ಎಜುಕೇಶನ್ ಇನ್ಸ್​ಟಿಟ್ಯೂಷನ್​ ಸೊಸೈಟಿ (ಕೆಆರ್​ಇಐಎಸ್) ಬೆಂಗಳೂರು.

ABOUT THE AUTHOR

...view details