ETV Bharat / bharat

ಮಹಾರಾಷ್ಟ್ರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆ: 14 ಮಾವೋವಾದಿಗಳ ಹತ್ಯೆ

author img

By

Published : May 21, 2021, 9:45 AM IST

Updated : May 21, 2021, 11:41 AM IST

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಎನ್​ಕೌಂಟರ್​ನಲ್ಲಿ 14 ನಕ್ಸಲರನ್ನು ಪೊಲೀಸರು ಹತೈಗೈದಿದ್ದಾರೆ.

13 ನಕ್ಸಲರ ಹತೈಗೈದ ಮಹಾರಾಷ್ಟ್ರ ಪೊಲೀಸ್​

ಗಡ್ಚಿರೋಲಿ (ಮಹಾರಾಷ್ಟ್ರ): ನಕ್ಸಲರು ಹಾಗೂ ಮಹಾರಾಷ್ಟ್ರ ಪೊಲೀಸರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 14 ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ 14 ಮಾವೋವಾದಿಗಳ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಎನ್​ಕೌಂಟರ್​ ನಡೆಯುತ್ತಿದೆ. 14 ನಕ್ಸಲರನ್ನು ಹತೈಗೈಯ್ಯಲಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡ್ಚಿರೋಲಿ ಡಿಐಜಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತಮಿಳು‌ನಾಡಿನ ಹಳ್ಳಿಗಳಲ್ಲಿ ಕರ್ನಾಟಕದ ಮದ್ಯ ಮಾರಾಟ... ಐವರ ಬಂಧನ

ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಗಡ್ಚಿರೋಲಿ (ಮಹಾರಾಷ್ಟ್ರ): ನಕ್ಸಲರು ಹಾಗೂ ಮಹಾರಾಷ್ಟ್ರ ಪೊಲೀಸರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 14 ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ 14 ಮಾವೋವಾದಿಗಳ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಎನ್​ಕೌಂಟರ್​ ನಡೆಯುತ್ತಿದೆ. 14 ನಕ್ಸಲರನ್ನು ಹತೈಗೈಯ್ಯಲಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡ್ಚಿರೋಲಿ ಡಿಐಜಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತಮಿಳು‌ನಾಡಿನ ಹಳ್ಳಿಗಳಲ್ಲಿ ಕರ್ನಾಟಕದ ಮದ್ಯ ಮಾರಾಟ... ಐವರ ಬಂಧನ

ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Last Updated : May 21, 2021, 11:41 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.