ETV Bharat / bharat

ಭಾರತೀಯ ಸೇನಾ ಕಾರ್ಯಾಚರಣೆ: ಮೂವರು ಉಗ್ರರ ಹೊಡೆದುರುಳಿಸಿದ ಯೋಧರು!

author img

By

Published : Jan 29, 2021, 8:15 PM IST

ಭಯೋತ್ಪಾದಕರ ವಿರುದ್ಧದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

3 militants killed in encounter
3 militants killed in encounter

ಪುಲ್ವಾಮಾ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಪುಲ್ವಾಮಾ ಹಾಗೂ ಅವಂತಿಪುರ್​ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಮೂವರು ಉಗ್ರರ ಹೊಡೆದುರುಳಿಸಿದ ಯೋಧರು

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಸೆಕ್ಟರ್​ನ ಮಂಡೂರ್​ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್ ನಡೆದಿದ್ದು, ಈ ವೇಳೆ ಮೂವರು ಉಗ್ರರನ್ನು ಸೇನಾಪಡೆಗಳು ಹೊಡೆದುರುಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಐಜಿಪಿ ಮಾಹಿತಿ ನೀಡಿದ್ದು, ಆರೀಫ್​ ಬಸೀರ್, ವಾರೀಸ್ ಹಸನ್ ಹಾಗೂ ಆಸಿಫ್​ ಉಲ್ ಹಕ್​ ಸತ್ತ ಉಗ್ರರು ಎಂದು ಗುರುತಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಇವರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದ್ದಾರೆ.

  • Jammu and Kashmir: Three terrorists killed in the ongoing operation at Mandoora Tral area of Awantipora.

    (visuals deferred by unspecified time) pic.twitter.com/fpM5KGyvJP

    — ANI (@ANI) January 29, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಕೆಂಪುಕೋಟೆ ಪ್ರವೇಶಿಸಲು ಅವಕಾಶ ನೀಡಿದ್ಯಾರು? ಗೃಹ ಸಚಿವರನ್ನು ಕೇಳಿ: ರಾಹುಲ್ ಗಾಂಧಿ

ಘಟನಾ ಸ್ಥಳದಲ್ಲಿ ಯೋಧರು ಹಾಗೂ ಸ್ಥಳೀಯ ಪೊಲೀಸರು ಬೀಡು ಬಿಟ್ಟಿದ್ದು, ಶೋಧ ಕಾರ್ಯ ಮುಂದುವರೆಸುತ್ತಿರುವುದಾಗಿ ತಿಳಿದು ಬಂದಿದೆ.

ಪುಲ್ವಾಮಾ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಪುಲ್ವಾಮಾ ಹಾಗೂ ಅವಂತಿಪುರ್​ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಮೂವರು ಉಗ್ರರ ಹೊಡೆದುರುಳಿಸಿದ ಯೋಧರು

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಸೆಕ್ಟರ್​ನ ಮಂಡೂರ್​ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್ ನಡೆದಿದ್ದು, ಈ ವೇಳೆ ಮೂವರು ಉಗ್ರರನ್ನು ಸೇನಾಪಡೆಗಳು ಹೊಡೆದುರುಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಐಜಿಪಿ ಮಾಹಿತಿ ನೀಡಿದ್ದು, ಆರೀಫ್​ ಬಸೀರ್, ವಾರೀಸ್ ಹಸನ್ ಹಾಗೂ ಆಸಿಫ್​ ಉಲ್ ಹಕ್​ ಸತ್ತ ಉಗ್ರರು ಎಂದು ಗುರುತಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಇವರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದ್ದಾರೆ.

  • Jammu and Kashmir: Three terrorists killed in the ongoing operation at Mandoora Tral area of Awantipora.

    (visuals deferred by unspecified time) pic.twitter.com/fpM5KGyvJP

    — ANI (@ANI) January 29, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಕೆಂಪುಕೋಟೆ ಪ್ರವೇಶಿಸಲು ಅವಕಾಶ ನೀಡಿದ್ಯಾರು? ಗೃಹ ಸಚಿವರನ್ನು ಕೇಳಿ: ರಾಹುಲ್ ಗಾಂಧಿ

ಘಟನಾ ಸ್ಥಳದಲ್ಲಿ ಯೋಧರು ಹಾಗೂ ಸ್ಥಳೀಯ ಪೊಲೀಸರು ಬೀಡು ಬಿಟ್ಟಿದ್ದು, ಶೋಧ ಕಾರ್ಯ ಮುಂದುವರೆಸುತ್ತಿರುವುದಾಗಿ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.