ETV Bharat / bharat

ಕೊರೊನಾದಿಂದ ಸಾವಿಗೀಡಾಗುವ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ

author img

By

Published : May 25, 2021, 3:49 PM IST

Updated : May 25, 2021, 4:12 PM IST

ಕೋವಿಡ್​ ಕರ್ತವ್ಯದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತರಿಗೆ ಮೃತಪಟ್ಟರೆ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗವುದು ಎಂದು ಒಡಿಶಾ ಸರ್ಕಾರ ಘೋಷಿಸಿದೆ.

50 lakh compensation to anganwadi workers & Asha in case of death by Covid
50 lakh compensation to anganwadi workers & Asha in case of death by Covid

ಭುವನೇಶ್ವರ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾವಿಗೀಡಾಗುವ ಅಂಗನವಾಡಿ ಕಾರ್ಮಿಕರು ಮತ್ತು ಮೇಲ್ವಿಚಾರಕರ ಕುಟುಂಬಕ್ಕೆ 50 ಲಕ್ಷ ರೂ. ಸಹಾಯಧನವನ್ನು ಒಡಿಶಾ ಸರ್ಕಾರ ಘೋಷಿಸಿದೆ.

ಈ ಸಂಬಂಧ ಇಂದು ಸರ್ಕಾರ ಆದೇಶ ಹೊರಡಿಸಿದ್ದು, ಕೋವಿಡ್​ ಕರ್ತವ್ಯದಲ್ಲಿದ್ದಾಗ ಅನಾಹುತ ಸಂಭವಿಸಿದರೆ ಅವರ ಕುಟುಂಬಕ್ಕೆ ಈ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

50 lakh compensation to anganwadi workers & Asha in case of death by Covid
ಕೊರೊನಾದಿಂದ ಮೃತಪಟ್ಟರೆ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ

ಸರ್ಕಾರವು ಮೇ 24 ರಿಂದ ಆಗಸ್ಟ್​ 31ರ ವರೆಗೆ ಮನೆ ಮನೆಗೆ ತೆರಳಿ ಕೋವಿಡ್​ ಸಮೀಕ್ಷೆ ನಡೆಸಬೇಕೆಂದು ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದೆ.

ಭುವನೇಶ್ವರ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾವಿಗೀಡಾಗುವ ಅಂಗನವಾಡಿ ಕಾರ್ಮಿಕರು ಮತ್ತು ಮೇಲ್ವಿಚಾರಕರ ಕುಟುಂಬಕ್ಕೆ 50 ಲಕ್ಷ ರೂ. ಸಹಾಯಧನವನ್ನು ಒಡಿಶಾ ಸರ್ಕಾರ ಘೋಷಿಸಿದೆ.

ಈ ಸಂಬಂಧ ಇಂದು ಸರ್ಕಾರ ಆದೇಶ ಹೊರಡಿಸಿದ್ದು, ಕೋವಿಡ್​ ಕರ್ತವ್ಯದಲ್ಲಿದ್ದಾಗ ಅನಾಹುತ ಸಂಭವಿಸಿದರೆ ಅವರ ಕುಟುಂಬಕ್ಕೆ ಈ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

50 lakh compensation to anganwadi workers & Asha in case of death by Covid
ಕೊರೊನಾದಿಂದ ಮೃತಪಟ್ಟರೆ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ

ಸರ್ಕಾರವು ಮೇ 24 ರಿಂದ ಆಗಸ್ಟ್​ 31ರ ವರೆಗೆ ಮನೆ ಮನೆಗೆ ತೆರಳಿ ಕೋವಿಡ್​ ಸಮೀಕ್ಷೆ ನಡೆಸಬೇಕೆಂದು ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದೆ.

Last Updated : May 25, 2021, 4:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.