ETV Bharat / bharat

ವಿಡಿಯೋ: ಕೋವಿಡ್​ನಿಂದ ಮೃತಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿದ ಭೂಪ! - ಖಮ್ಮಂ ಸರ್ಕಾರಿ ಆಸ್ಪತ್ರೆ

ಮೃತದೇಹಗಳಿಂದ ವೈರಸ್ ಹರಡುವುದಿಲ್ಲ ಎಂಬ ಅರಿವು ಮೂಡಿಸಲು ಸಾಮಾಜಿಕ ಕಾರ್ಯಕರ್ತನೊಬ್ಬ ಕೋವಿಡ್​ನಿಂದ ಮೃತಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿರುವ ಘಟನೆ ತೆಲಂಗಾಣದ ಖಮ್ಮಂ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕೋವಿಡ್​ನಿಂದ ಮೃತ ಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿದ ಸಾಮಾಜಿಕ ಕಾರ್ಯಕರ್ತ
ಕೋವಿಡ್​ನಿಂದ ಮೃತ ಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿದ ಸಾಮಾಜಿಕ ಕಾರ್ಯಕರ್ತ
author img

By

Published : May 18, 2021, 12:01 PM IST

ಖಮ್ಮಂ (ತೆಲಗಾಂಣ): ಸಾಮಾಜಿಕ ಕಾರ್ಯಕರ್ತನೊಬ್ಬ ಕೋವಿಡ್​ನಿಂದ ಮೃತಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

ಕೋವಿಡ್​ನಿಂದ ಮೃತ ಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿದ ಸಾಮಾಜಿಕ ಕಾರ್ಯಕರ್ತ

ಮೃತದೇಹಗಳಿಂದ ವೈರಸ್ ಹರಡುವುದಿಲ್ಲ ಎಂಬ ಅರಿವು ಮೂಡಿಸಲು ಸಾಮಾಜಿಕ ಕಾರ್ಯಕರ್ತ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಾಮಾಜಿಕ ಕಾರ್ಯಕರ್ತ ಕೋವಿಡ್​ ಎರಡನೇ ಅಲೆಯಲ್ಲಿ ಮೃತಪಟ್ಟ ಅನೇಕ ಜನರ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗ ಇವರ ನಡೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಖಮ್ಮಂ (ತೆಲಗಾಂಣ): ಸಾಮಾಜಿಕ ಕಾರ್ಯಕರ್ತನೊಬ್ಬ ಕೋವಿಡ್​ನಿಂದ ಮೃತಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

ಕೋವಿಡ್​ನಿಂದ ಮೃತ ಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿದ ಸಾಮಾಜಿಕ ಕಾರ್ಯಕರ್ತ

ಮೃತದೇಹಗಳಿಂದ ವೈರಸ್ ಹರಡುವುದಿಲ್ಲ ಎಂಬ ಅರಿವು ಮೂಡಿಸಲು ಸಾಮಾಜಿಕ ಕಾರ್ಯಕರ್ತ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಾಮಾಜಿಕ ಕಾರ್ಯಕರ್ತ ಕೋವಿಡ್​ ಎರಡನೇ ಅಲೆಯಲ್ಲಿ ಮೃತಪಟ್ಟ ಅನೇಕ ಜನರ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗ ಇವರ ನಡೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.