ETV Bharat / bharat

ಎಂಟನೇ ಸುತ್ತಿನ ಮಾತುಕತೆ: ಅಂತಿಮ ನಿರ್ಣಯ ಕೈಗೊಳ್ಳುವ ಭರವಸೆಯಲ್ಲಿ ಸಚಿವ ಚೌಧರಿ - Kailash Choudhary

ಇಂದು ನಡೆಯುವ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆಯಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಮತ್ತು ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನವೂ ಕೊನೆಗೊಳ್ಳಬಹುದು ಎಂದು ಕೇಂದ್ರ ಕೃಷಿ ಸಚಿವ ಕೈಲಾಶ್ ಚೌಧರಿ ಭರವಸೆ ವ್ಯಕ್ತಪಡಿಸಿದ್ದಾರೆ.

A solution will be found when clause by clause talks are held with farmers
ಎಂಟನೇ ಸುತ್ತಿನ ಮಾತುಕತೆ; ಅಂತಿಮ ನಿರ್ಣಯ ಕೈಗೊಳ್ಳುವ ಭರವಸೆಯಲ್ಲಿ ಚೌಧರಿ
author img

By

Published : Jan 8, 2021, 11:15 AM IST

ನವದೆಹಲಿ: ಸರ್ಕಾರ ಮತ್ತು ರೈತರ ನಡುವಿನ ಎಂಟನೇ ಸುತ್ತಿನ ಮಾತುಕತೆ ಇಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಭವನದಲ್ಲಿ ನಡೆಯಲಿದೆ. ಷರತ್ತುಬದ್ಧ ಮಾತುಕತೆ ನಡೆದಾಗ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಕೇಂದ್ರ ಕೃಷಿ ಸಚಿವ ಕೈಲಾಶ್ ಚೌಧರಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಮುಂದುವರೆದ ಅನ್ನದಾತರ ಹೋರಾಟ; ಎಂಟನೇ ಸುತ್ತಿನ ಮಾತುಕತೆ ಇಂದು

ಸರ್ಕಾರ ಮತ್ತು ರೈತರ ನಡುವೆ ಇಂದು ಮಧ್ಯಾಹ್ನ ಎಂಟನೇ ಸುತ್ತಿನ ಮಾತುಕತೆ ನಡೆಯಲಿದ್ದು, ಅದಕ್ಕೂ ಮುನ್ನ ಕೈಲಾಶ್ ಚೌಧರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕೃಷಿ ಕಾನೂನುಗಳಲ್ಲಿ ಕೆಲವು ತಿದ್ದುಪಡಿ ಮಾಡಲು ಭಾರತ ಸರ್ಕಾರ ಸಿದ್ಧವಾಗಿದೆ. ಇಂದಿನ ಮಾತುಕತೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನವದೆಹಲಿ: ಸರ್ಕಾರ ಮತ್ತು ರೈತರ ನಡುವಿನ ಎಂಟನೇ ಸುತ್ತಿನ ಮಾತುಕತೆ ಇಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಭವನದಲ್ಲಿ ನಡೆಯಲಿದೆ. ಷರತ್ತುಬದ್ಧ ಮಾತುಕತೆ ನಡೆದಾಗ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಕೇಂದ್ರ ಕೃಷಿ ಸಚಿವ ಕೈಲಾಶ್ ಚೌಧರಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಮುಂದುವರೆದ ಅನ್ನದಾತರ ಹೋರಾಟ; ಎಂಟನೇ ಸುತ್ತಿನ ಮಾತುಕತೆ ಇಂದು

ಸರ್ಕಾರ ಮತ್ತು ರೈತರ ನಡುವೆ ಇಂದು ಮಧ್ಯಾಹ್ನ ಎಂಟನೇ ಸುತ್ತಿನ ಮಾತುಕತೆ ನಡೆಯಲಿದ್ದು, ಅದಕ್ಕೂ ಮುನ್ನ ಕೈಲಾಶ್ ಚೌಧರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕೃಷಿ ಕಾನೂನುಗಳಲ್ಲಿ ಕೆಲವು ತಿದ್ದುಪಡಿ ಮಾಡಲು ಭಾರತ ಸರ್ಕಾರ ಸಿದ್ಧವಾಗಿದೆ. ಇಂದಿನ ಮಾತುಕತೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.