ETV Bharat / bharat

ವ್ಯಕ್ತಿ ಪ್ರಾಣ ಕಾಪಾಡಲು ವಿಮಾನ ತುರ್ತು ಭೂಸ್ಪರ್ಶ: ಬದುಕುಳಿಯಲಿಲ್ಲ ಪ್ರಯಾಣಿಕ

author img

By

Published : Mar 13, 2022, 3:19 PM IST

ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿದಾದರೂ ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣಿಕ ಸಾವು
ವಿಮಾನದಲ್ಲಿ ಪ್ರಯಾಣಿಕ ಸಾವು

ಭುವನೇಶ್ವರ(ಓಡಿಶಾ) : ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಹಿನ್ನೆಲೆ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈಗಾಗಲೇ ಆತ ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಪುರ್ಬಾ ಮೆದ್ನಿಪುರ್ ನಿವಾಸಿ ತೈಮೂರ್ ಅಲಿ ಖಾನ್ (33) ಸಾವಿಗೀಡಾದವರು. ಅವರು ಅಸ್ವಸ್ಥಗೊಂಡ ನಂತರ ವಿಮಾನವನ್ನು ಭುವನೇಶ್ವರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು.

ಇದನ್ನೂ ಓದಿ: ಪೀಣ್ಯ ಮೇಲ್ಸೇತುವೆ ಮತ್ತೆ ಬಂದ್ : ವಾಹನ ಸವಾರರಿಗೆ ಕಿರಿಕಿರಿ

ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಈ ವಿಮಾನ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಭುವನೇಶ್ವರ(ಓಡಿಶಾ) : ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಹಿನ್ನೆಲೆ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈಗಾಗಲೇ ಆತ ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಪುರ್ಬಾ ಮೆದ್ನಿಪುರ್ ನಿವಾಸಿ ತೈಮೂರ್ ಅಲಿ ಖಾನ್ (33) ಸಾವಿಗೀಡಾದವರು. ಅವರು ಅಸ್ವಸ್ಥಗೊಂಡ ನಂತರ ವಿಮಾನವನ್ನು ಭುವನೇಶ್ವರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು.

ಇದನ್ನೂ ಓದಿ: ಪೀಣ್ಯ ಮೇಲ್ಸೇತುವೆ ಮತ್ತೆ ಬಂದ್ : ವಾಹನ ಸವಾರರಿಗೆ ಕಿರಿಕಿರಿ

ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಈ ವಿಮಾನ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.