ETV Bharat / bharat

ಮಹಾರಾಷ್ಟ್ರದ ಸೋಲಾಪುರದಲ್ಲಿ 14 ಸಾವು, 570 ಗ್ರಾಮಗಳಿಗೆ ಹಾನಿ - ಸೋಲಾಪುರ ಲೇಟೆಸ್ಟ್​ ನ್ಯೂಸ್​ ಅಪ್ಡೇಟ್​

ಕಳೆದ ಒಂದೆರಡು ದಿನಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ರಾಜ್ಯದ ಹಲವಾರು ಭಾಗಗಳು ಹಾನಿಗೀಡಾಗಿವೆ. ಪಶ್ಚಿಮ ಮಹಾರಾಷ್ಟ್ರದ ಸೋಲಾಪುರ, ಕೊಲ್ಹಾಪುರ, ಸಾಂಗ್ಲಿ, ಪುಣೆ, ಸತಾರಾ ಮತ್ತು ಮರಾಠವಾಡ, ಲಾತೂರ್, ಉಸ್ಮಾನಾಬಾದ್ ಮತ್ತು ಬೀಡ್ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ.

14 killed as heavy rains trigger floods in Maharashtra's Solapur
ಭಾರಿ ಮಳೆಗೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ 14 ಸಾವು, 570 ಗ್ರಾಮಗಳಿಗೆ ಹಾನಿ
author img

By

Published : Oct 16, 2020, 9:47 AM IST

ಸೋಲಾಪುರ (ಮಹಾರಾಷ್ಟ್ರ): ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ಅಬ್ಬರಕ್ಕೆ 570 ಗ್ರಾಮಗಳು ಹಾನಿಗೊಳಗಾಗಿವೆ ಎಂದು ಇಲ್ಲಿನ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಅಕ್ಟೋಬರ್ 14 ರಂದು ದೇವಾಲಯ ಪಟ್ಟಣವಾದ ಪಂಢರಪುರದಲ್ಲಿ ಗೋಡೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದರೆ, ಉಳಿದ ಸಾವುಗಳು ಮಳೆ ಮತ್ತು ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಸಂಭವಿಸಿವೆ.

ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುರುವಾರ ಪಂಢರಪುರ ಘಟನೆಯ ತನಿಖೆಗೆ ಆದೇಶಿಸಿ, ಅದಕ್ಕೆ ಕಾರಣರಾದವರ ವಿರುದ್ಧ ನರಹತ್ಯೆ ಅಪರಾಧ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದ್ದಾರೆ.

ಕಳೆದ ಒಂದೆರಡು ದಿನಗಳಲ್ಲಿ ಬಿದ್ದ ಜೋರು ಮಳೆಯಿಂದಾಗಿ ರಾಜ್ಯದ ಹಲವಾರು ಭಾಗಗಳು ಹಾನಿಗೀಡಾಗಿವೆ. ಪಶ್ಚಿಮ ಮಹಾರಾಷ್ಟ್ರದ ಸೋಲಾಪುರ, ಕೊಲ್ಹಾಪುರ, ಸಾಂಗ್ಲಿ, ಪುಣೆ, ಸತಾರಾ ಮತ್ತು ಮರಾಠವಾಡ, ಲಾತೂರ್, ಉಸ್ಮಾನಾಬಾದ್ ಮತ್ತು ಬೀಡ್ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ.

ಸೋಲಾಪುರ (ಮಹಾರಾಷ್ಟ್ರ): ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ಅಬ್ಬರಕ್ಕೆ 570 ಗ್ರಾಮಗಳು ಹಾನಿಗೊಳಗಾಗಿವೆ ಎಂದು ಇಲ್ಲಿನ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಅಕ್ಟೋಬರ್ 14 ರಂದು ದೇವಾಲಯ ಪಟ್ಟಣವಾದ ಪಂಢರಪುರದಲ್ಲಿ ಗೋಡೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದರೆ, ಉಳಿದ ಸಾವುಗಳು ಮಳೆ ಮತ್ತು ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಸಂಭವಿಸಿವೆ.

ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುರುವಾರ ಪಂಢರಪುರ ಘಟನೆಯ ತನಿಖೆಗೆ ಆದೇಶಿಸಿ, ಅದಕ್ಕೆ ಕಾರಣರಾದವರ ವಿರುದ್ಧ ನರಹತ್ಯೆ ಅಪರಾಧ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದ್ದಾರೆ.

ಕಳೆದ ಒಂದೆರಡು ದಿನಗಳಲ್ಲಿ ಬಿದ್ದ ಜೋರು ಮಳೆಯಿಂದಾಗಿ ರಾಜ್ಯದ ಹಲವಾರು ಭಾಗಗಳು ಹಾನಿಗೀಡಾಗಿವೆ. ಪಶ್ಚಿಮ ಮಹಾರಾಷ್ಟ್ರದ ಸೋಲಾಪುರ, ಕೊಲ್ಹಾಪುರ, ಸಾಂಗ್ಲಿ, ಪುಣೆ, ಸತಾರಾ ಮತ್ತು ಮರಾಠವಾಡ, ಲಾತೂರ್, ಉಸ್ಮಾನಾಬಾದ್ ಮತ್ತು ಬೀಡ್ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.