ETV Bharat / bharat

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ: ಇಬ್ಬರು ಸಿಆರ್​ಪಿಎಫ್​ ಯೋಧರು ಹುತಾತ್ಮ

author img

By

Published : Oct 5, 2020, 2:33 PM IST

ಶ್ರೀನಗರದ ಹೊರವಲಯದಲ್ಲಿನ ತಂಗಾನ್​ ಬೈಪಾಸ್​ ಬಳಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.

terrorist attack near Srinagar
ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ

ಶ್ರೀನಗರ: ಜಮ್ಮು - ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದಾರೆ.

ಶ್ರೀನಗರದ ಹೊರವಲಯದಲ್ಲಿನ ತಂಗಾನ್​ ಬೈಪಾಸ್​ ಬಳಿ ಕರ್ತವ್ಯದಲ್ಲಿದ್ದ ವೇಳೆ, ಉಗ್ರರು ಕೃತ್ಯ ಎಸಗಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಶ್ರೀನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸೆ.22 ರಂದು ಬುಡ್ಗಾಮ್​ ಜಿಲ್ಲೆಯಲ್ಲಿ ಯೋಧನೊಬ್ಬನ ಮೇಲೆ ಗುಂಡು ಹಾರಿಸಿದ್ದ ಉಗ್ರರು, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದರು.

ಶ್ರೀನಗರ: ಜಮ್ಮು - ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದಾರೆ.

ಶ್ರೀನಗರದ ಹೊರವಲಯದಲ್ಲಿನ ತಂಗಾನ್​ ಬೈಪಾಸ್​ ಬಳಿ ಕರ್ತವ್ಯದಲ್ಲಿದ್ದ ವೇಳೆ, ಉಗ್ರರು ಕೃತ್ಯ ಎಸಗಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಶ್ರೀನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸೆ.22 ರಂದು ಬುಡ್ಗಾಮ್​ ಜಿಲ್ಲೆಯಲ್ಲಿ ಯೋಧನೊಬ್ಬನ ಮೇಲೆ ಗುಂಡು ಹಾರಿಸಿದ್ದ ಉಗ್ರರು, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.