ETV Bharat / bharat

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 9 ಜನರ ಸಾವು : ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ - ರಾಜಸ್ಥಾನ

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.

under-construction building collapsed
ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 6 ಜನರ ಸಾವು, ಹಲವರು ಗಂಭೀರ
author img

By

Published : Nov 10, 2020, 11:27 PM IST

Updated : Nov 11, 2020, 1:44 AM IST

ರಾಜಸ್ಥಾನ: ಜೋಧಪುರದ ಬಸ್ನಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಭಾರೀ ಅನಾಹುತ ಸಂಭವಿಸಿದೆ.

ಕಟ್ಟಡದ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 40,000 ರೂ.ಗಳ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.

ರಾಜಸ್ಥಾನ: ಜೋಧಪುರದ ಬಸ್ನಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಭಾರೀ ಅನಾಹುತ ಸಂಭವಿಸಿದೆ.

ಕಟ್ಟಡದ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 40,000 ರೂ.ಗಳ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.

Last Updated : Nov 11, 2020, 1:44 AM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.