ETV Bharat / bharat

'ಮಹಾ' ಸರ್ಕಾರದ ಸಚಿವ ಅಬ್ದುಲ್​​ ಸತ್ತಾರ್​​ ರಾಜೀನಾಮೆ!

author img

By

Published : Jan 4, 2020, 1:12 PM IST

ಸಚಿವ ಸಂಪುಟದ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದಾಗಿ ಮಹಾರಾಷ್ಟ್ರ ಸರ್ಕಾರದ ಶಿವಸೇನಾ ಪಕ್ಷದ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Abdul Sattar resigns
ಸಚಿವ ಅಬ್ದುಲ್ ಸತ್ತಾರ್ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಶಿವಸೇನಾ ಪಕ್ಷದ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಸಂಪುಟದ ಬಗೆಗಿನ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ ಸತ್ತಾರ್ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಪಕ್ಷವನ್ನು ತೊರೆದು ಶಿವಸೇನೆ ಸೇರಿ ಸಿಲೋಡ್​ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಬಳಿಕ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆ ಕುರಿತು ಭಿನ್ನಾಭಿಪ್ರಾಯ ಹೊಂದಿದ್ದರು ಎನ್ನಲಾಗಿದೆ.

ಮುಂಬೈ: ಮಹಾರಾಷ್ಟ್ರ ಸರ್ಕಾರದ ಶಿವಸೇನಾ ಪಕ್ಷದ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಸಂಪುಟದ ಬಗೆಗಿನ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ ಸತ್ತಾರ್ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಪಕ್ಷವನ್ನು ತೊರೆದು ಶಿವಸೇನೆ ಸೇರಿ ಸಿಲೋಡ್​ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಬಳಿಕ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆ ಕುರಿತು ಭಿನ್ನಾಭಿಪ್ರಾಯ ಹೊಂದಿದ್ದರು ಎನ್ನಲಾಗಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.