ETV Bharat / bharat

ಮನೋಜ್‌ ತಿವಾರಿ ಕೈ ಜಾರಿದ ದೆಹಲಿ ಬಿಜೆಪಿ ಸಾರಥ್ಯ; ಆದೇಶ್​ ಕುಮಾರ್​ ಗುಪ್ತಾಗೆ ಜವಾಬ್ದಾರಿ

author img

By

Published : Jun 2, 2020, 5:14 PM IST

ದಿಢೀರ್​ ಬೆಳವಣಿಗೆಯೊಂದರಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಮನೋಜ್ ತಿವಾರಿ ಅವರನ್ನು ಬಿಜೆಪಿ ಹೈಕಮಾಂಡ್‌ ಕೆಳಗಿಳಿಸಿದ್ದು, ಆದೇಶ್​ ಕುಮಾರ್​ ಗುಪ್ತಾ ನೇಮಕಗೊಂಡಿದ್ದಾರೆ.

adesh-kumar-gupta-appointed-as-new-delhi-bjp-president
ಆದೇಶ್​ ಕುಮಾರ್​ ಗುಪ್ತಾ

ನವದೆಹಲಿ: ರಾಜಧಾನಿಯ ದಿಢೀರ್​​ ರಾಜಕೀಯ ಬೆಳವಣಿಗೆವೊಂದರಲ್ಲಿ ದೆಹಲಿಯ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಆದೇಶ್​ ಕುಮಾರ್​ ಗುಪ್ತಾ ನೇಮಕವಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಆದೇಶ್​ ಕುಮಾರ್ ಗುಪ್ತಾ, ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ​ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿಜೆಪಿಯ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಕೋವಿಡ್​ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಪಕ್ಷವನ್ನು ಕ್ರೋಢೀಕರಿಸುವುದು ಮತ್ತು ವಿಸ್ತರಿಸುವುದು ನನಗೆ ದೊಡ್ಡ ಸವಾಲಾಗಿದೆ ಎಂದಿದ್ದಾರೆ.

ನವದೆಹಲಿ: ರಾಜಧಾನಿಯ ದಿಢೀರ್​​ ರಾಜಕೀಯ ಬೆಳವಣಿಗೆವೊಂದರಲ್ಲಿ ದೆಹಲಿಯ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಆದೇಶ್​ ಕುಮಾರ್​ ಗುಪ್ತಾ ನೇಮಕವಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಆದೇಶ್​ ಕುಮಾರ್ ಗುಪ್ತಾ, ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ​ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿಜೆಪಿಯ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಕೋವಿಡ್​ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಪಕ್ಷವನ್ನು ಕ್ರೋಢೀಕರಿಸುವುದು ಮತ್ತು ವಿಸ್ತರಿಸುವುದು ನನಗೆ ದೊಡ್ಡ ಸವಾಲಾಗಿದೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.