ETV Bharat / bharat

ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ - ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಅಮಿತ್​ ಶಾ ಭೋಜನ

ಕೋಲ್ಕತ್ತಾದ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನಿಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಭೋಜನ ಮಾಡಿದರು.

Amit Shah
ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ
author img

By

Published : Nov 6, 2020, 4:23 PM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎರಡು ದಿನಗಳ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾದ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ

ಈ ವೇಳೆ ಮಾತನಾಡಿದ ಅವರು, ಆಧ್ಯಾತ್ಮಿಕ ಮತ್ತು ಧಾರ್ಮಿಕ ಜಾಗೃತಿಯ ಕೇಂದ್ರವಾದ ಪಶ್ಚಿಮ ಬಂಗಾಳ ರಾಜ್ಯದ ಕೀರ್ತಿ ಮರುಸ್ಥಾಪಿಸಬೇಕು ಎಂದು ಜನತೆಗೆ ಕರೆ ನೀಡಿದರು. ಬಳಿಕ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಅಜಯ್ ಚಕ್ರವರ್ತಿ ಸಹ ಗೃಹ ಸಚಿವರು ಭೇಟಿಯಾಗಿದರು.

Amit Shah
ಕೋಲ್ಕತ್ತಾದಲ್ಲಿ ಅಮಿತ್​ ಶಾ

ನಂತರ ಮತುವಾ ಸಮುದಾಯದ ಜನರನ್ನು ಭೇಟಿ ಮಾಡಿದ ಶಾ, ಗೌರಂಗ್ ನಗರಕ್ಕೆ ತೆರಳಿ ಅಲ್ಲಿ ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಭೋಜನ ಮಾಡಿದರು.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎರಡು ದಿನಗಳ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾದ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ

ಈ ವೇಳೆ ಮಾತನಾಡಿದ ಅವರು, ಆಧ್ಯಾತ್ಮಿಕ ಮತ್ತು ಧಾರ್ಮಿಕ ಜಾಗೃತಿಯ ಕೇಂದ್ರವಾದ ಪಶ್ಚಿಮ ಬಂಗಾಳ ರಾಜ್ಯದ ಕೀರ್ತಿ ಮರುಸ್ಥಾಪಿಸಬೇಕು ಎಂದು ಜನತೆಗೆ ಕರೆ ನೀಡಿದರು. ಬಳಿಕ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಅಜಯ್ ಚಕ್ರವರ್ತಿ ಸಹ ಗೃಹ ಸಚಿವರು ಭೇಟಿಯಾಗಿದರು.

Amit Shah
ಕೋಲ್ಕತ್ತಾದಲ್ಲಿ ಅಮಿತ್​ ಶಾ

ನಂತರ ಮತುವಾ ಸಮುದಾಯದ ಜನರನ್ನು ಭೇಟಿ ಮಾಡಿದ ಶಾ, ಗೌರಂಗ್ ನಗರಕ್ಕೆ ತೆರಳಿ ಅಲ್ಲಿ ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಭೋಜನ ಮಾಡಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.