ETV Bharat / bharat

ಬಚ್ಚನ್​ ಕುಟುಂಬದ ಆರೋಗ್ಯಕ್ಕೆ ಅಭಿಮಾನಿಗಳಿಂದ ವಿಶೇಷ ಪೂಜೆ - ಮುಂಬೈನ ನಾನಾವತಿ ಆಸ್ಪತ್ರೆ

ನಟ ಅಮಿತಾಬ್ ಬಚ್ಚನ್ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಕೋಲ್ಕತ್ತಾದ ಹಲವಾರು ಭಾಗಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ
ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ
author img

By

Published : Jul 13, 2020, 12:09 AM IST

ಕೋಲ್ಕತ್ತಾ : ಬಿಗ್​ ಬಿ ಅಮಿತಾಬ್​ ಬಚ್ಚನ್​, ಪುತ್ರ ಅಭಿಷೇಕ್​ ಬಚ್ಚನ್​, ಐಶ್ವರ್ಯ ರೈ ಬಚ್ಚನ್​ ಮತ್ತು ಆರಾಧ್ಯ ಬಚ್ಚನ್​ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಅಭಿಮಾನಿಗಳು ಬಚ್ಚನ್ ಕುಟುಂಬ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ

ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಕೋಲ್ಕತ್ತಾದ ಹಲವಾರು ಪ್ರದೇಶಗಳಲ್ಲಿ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಚ್ಚನ್ ಕುಟುಂಬದವರು ಬೇಗನೆ ಗುಣಮುಖರಾಗಿ ಮನೆಗೆ ಮರಳಲಿ ಎಂದು ದೇವರಿಗೆ ಪ್ರಾರ್ಥನೆ ಮಾಡಲಾಯಿತು.

ಕೋಲ್ಕತ್ತಾ : ಬಿಗ್​ ಬಿ ಅಮಿತಾಬ್​ ಬಚ್ಚನ್​, ಪುತ್ರ ಅಭಿಷೇಕ್​ ಬಚ್ಚನ್​, ಐಶ್ವರ್ಯ ರೈ ಬಚ್ಚನ್​ ಮತ್ತು ಆರಾಧ್ಯ ಬಚ್ಚನ್​ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಅಭಿಮಾನಿಗಳು ಬಚ್ಚನ್ ಕುಟುಂಬ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ

ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಕೋಲ್ಕತ್ತಾದ ಹಲವಾರು ಪ್ರದೇಶಗಳಲ್ಲಿ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಚ್ಚನ್ ಕುಟುಂಬದವರು ಬೇಗನೆ ಗುಣಮುಖರಾಗಿ ಮನೆಗೆ ಮರಳಲಿ ಎಂದು ದೇವರಿಗೆ ಪ್ರಾರ್ಥನೆ ಮಾಡಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.