ETV Bharat / bharat

ನಿರ್ಭಯಾ ಪ್ರಕರಣ: ಇಂದು ಮತ್ತೋರ್ವ ಅಪರಾಧಿಯಿಂದ ಕ್ಷಮಾದಾನ ಅರ್ಜಿ ಸಲ್ಲಿಕೆ

author img

By

Published : Feb 1, 2020, 12:08 PM IST

ಶಿಕ್ಷೆಗೆ ಎರಡು ದಿನ ಬಾಕಿಯಿರುವಾಗ ಅಪರಾಧಿ ವಿನಯ್​ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಅದನ್ನು ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​ ತಿರಸ್ಕರಿಸಿದ ಬೆನ್ನಲ್ಲೇ ಮತ್ತೋರ್ವ ಅಪರಾಧಿ ಅಕ್ಷಯ್​ ಠಾಕೂರ್ ಇಂದು​ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾನೆ.

Nirbhaya case
ನಿರ್ಭಯಾ ಪ್ರಕರಣ

ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಮತ್ತೋರ್ವ ಅಪರಾಧಿ ಇಂದು ರಾಷ್ಟ್ರಪತಿಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾನೆ.

ಶಿಕ್ಷೆಗೆ ಎರಡು ದಿನ ಬಾಕಿಯಿರುವಾಗ ಅಪರಾಧಿ ವಿನಯ್​ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಅದನ್ನು ರಾಷ್ಟ್ರಪತಿ ರಾನ್​ನಾಥ್​ ಕೋವಿಂದ್​ ತಿರಸ್ಕರಿಸಿದ ಬೆನ್ನಲ್ಲೇ ಮತ್ತೋರ್ವ ಅಪರಾಧಿ ಅಕ್ಷಯ್​ ಠಾಕೂರ್​ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾನೆ.

ಸುಪ್ರೀಂ ಕೋರ್ಟ್​ ಫೆ.1 ರಂದು(ಇಂದು) ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕಿತ್ತು. ನಿನ್ನೆ ದೆಹಲಿಯ ಪಟಿಯಾಲ್​ ಹೌಸ್​ ಕೋರ್ಟ್ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯುವಂತೆ ಹೇಳಿದ್ದರಿಂದ ಅವರಿಗೆ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಇಂದು ಮತ್ತೋರ್ವ ಅಪರಾಧಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಗಲ್ಲುಶಿಕ್ಷೆ ಮತ್ತಷ್ಟು ದಿನ ಮುಂದೂಡುವ ಸಾಧ್ಯತೆಯಿದೆ.

ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಮತ್ತೋರ್ವ ಅಪರಾಧಿ ಇಂದು ರಾಷ್ಟ್ರಪತಿಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾನೆ.

ಶಿಕ್ಷೆಗೆ ಎರಡು ದಿನ ಬಾಕಿಯಿರುವಾಗ ಅಪರಾಧಿ ವಿನಯ್​ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಅದನ್ನು ರಾಷ್ಟ್ರಪತಿ ರಾನ್​ನಾಥ್​ ಕೋವಿಂದ್​ ತಿರಸ್ಕರಿಸಿದ ಬೆನ್ನಲ್ಲೇ ಮತ್ತೋರ್ವ ಅಪರಾಧಿ ಅಕ್ಷಯ್​ ಠಾಕೂರ್​ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾನೆ.

ಸುಪ್ರೀಂ ಕೋರ್ಟ್​ ಫೆ.1 ರಂದು(ಇಂದು) ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕಿತ್ತು. ನಿನ್ನೆ ದೆಹಲಿಯ ಪಟಿಯಾಲ್​ ಹೌಸ್​ ಕೋರ್ಟ್ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯುವಂತೆ ಹೇಳಿದ್ದರಿಂದ ಅವರಿಗೆ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಇಂದು ಮತ್ತೋರ್ವ ಅಪರಾಧಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಗಲ್ಲುಶಿಕ್ಷೆ ಮತ್ತಷ್ಟು ದಿನ ಮುಂದೂಡುವ ಸಾಧ್ಯತೆಯಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.