ETV Bharat / bharat

ರಾಜ್ಯಸಭೆಯಲ್ಲಿ ಗದ್ದಲ: ಕರ್ನಾಟಕದ ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ಅಮಾನತು

author img

By

Published : Sep 21, 2020, 12:17 PM IST

ಕೃಷಿ ಮಸೂದೆಗಳ ಅಂಗೀಕಾರದ ವೇಳೆ ಅಶಿಸ್ತಿನ ಕಾರಣಕ್ಕೆ ಕರ್ನಾಟಕ ಮೂಲದ ಓರ್ವ ರಾಜ್ಯಸಭಾ ಸದಸ್ಯರು ಒಂದು ವಾರದ ಕಾಲ ಅಮಾನತುಗೊಂಡಿದ್ದಾರೆ.

Syed Nasir Hussain
ಸೈಯದ್ ನಾಸಿರ್ ಹುಸೇನ್

ಬೆಂಗಳೂರು: ಕೃಷಿ ಮಸೂದೆಗಳ ಅಂಗೀಕಾರದ ವೇಳೆ ಅಶಿಸ್ತಿನ ವರ್ತನೆಯ ಕಾರಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್​ ಸದಸ್ಯ ಸೈಯದ್ ನಾಸಿರ್ ಹುಸೇನ್ ಅಮಾನತುಗೊಂಡಿದ್ದಾರೆ.

ಭಾರತೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಇವರು, 2018ರ ಮಾರ್ಚ್​ನಲ್ಲಿ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ 42 ಮತಗಳನ್ನು ಪಡೆದು ಮೇಲ್ಮನೆಗೆ ಆಯ್ಕೆಯಾಗಿದ್ದರು.

ಮೂಲತಃ ಬಳ್ಳಾರಿ ಜಿಲ್ಲೆಯವರಾದ ಸೈಯದ್ ನಾಸಿರ್ ಹುಸೇನ್ 2018 ಏಪ್ರಿಲ್ 3ರಿಂದ ರಾಜ್ಯಸಭಾ ಸ್ಥಾನ ಅಲಂಕರಿಸಿದ್ದಾರೆ.

ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳ ಬಗ್ಗೆ ಚರ್ಚೆ ವೇಳೆ ಗದ್ದಲ ಸೃಷ್ಟಿಸಿದ 8 ಮಂದಿ ಪ್ರತಿಪಕ್ಷದ ಸದಸ್ಯರನ್ನು ಅಮಾನತು ಮಾಡಿ ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಆದೇಶ ಹೊರಡಿಸಿದ್ದು, ಎಂಟು ಮಂದಿಯಲ್ಲಿ ಕರ್ನಾಟಕದ ನಾಸೀರ್ ಹುಸೇನ್ ಕೂಡಾ ಒಬ್ಬರಾಗಿದ್ದಾರೆ.

ಬೆಂಗಳೂರು: ಕೃಷಿ ಮಸೂದೆಗಳ ಅಂಗೀಕಾರದ ವೇಳೆ ಅಶಿಸ್ತಿನ ವರ್ತನೆಯ ಕಾರಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್​ ಸದಸ್ಯ ಸೈಯದ್ ನಾಸಿರ್ ಹುಸೇನ್ ಅಮಾನತುಗೊಂಡಿದ್ದಾರೆ.

ಭಾರತೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಇವರು, 2018ರ ಮಾರ್ಚ್​ನಲ್ಲಿ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ 42 ಮತಗಳನ್ನು ಪಡೆದು ಮೇಲ್ಮನೆಗೆ ಆಯ್ಕೆಯಾಗಿದ್ದರು.

ಮೂಲತಃ ಬಳ್ಳಾರಿ ಜಿಲ್ಲೆಯವರಾದ ಸೈಯದ್ ನಾಸಿರ್ ಹುಸೇನ್ 2018 ಏಪ್ರಿಲ್ 3ರಿಂದ ರಾಜ್ಯಸಭಾ ಸ್ಥಾನ ಅಲಂಕರಿಸಿದ್ದಾರೆ.

ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳ ಬಗ್ಗೆ ಚರ್ಚೆ ವೇಳೆ ಗದ್ದಲ ಸೃಷ್ಟಿಸಿದ 8 ಮಂದಿ ಪ್ರತಿಪಕ್ಷದ ಸದಸ್ಯರನ್ನು ಅಮಾನತು ಮಾಡಿ ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಆದೇಶ ಹೊರಡಿಸಿದ್ದು, ಎಂಟು ಮಂದಿಯಲ್ಲಿ ಕರ್ನಾಟಕದ ನಾಸೀರ್ ಹುಸೇನ್ ಕೂಡಾ ಒಬ್ಬರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.