ETV Bharat / bharat

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ನಾಯಕ ಚಿನ್ಮಯಾನಂದ ಸ್ವಾಮಿ ಅರೆಸ್ಟ್​ - ಎಸ್​ಐಟಿಯಿಂದ ಚಿನ್ಮಯಾನಂದ ಸ್ವಾಮಿ ಬಂಧನ

ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಪ್ರಕರಣದಡಿ ಬಿಜೆಪಿ ನಾಯಕ ಚಿನ್ಮಯಾನಂದ ಸ್ವಾಮಿಯನ್ನು ಎಸ್‌ಐಟಿ ಬಂಧಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ
author img

By

Published : Sep 20, 2019, 10:27 AM IST

ಷಹಜಾನಪುರ(ಉತ್ತರ ಪ್ರದೇಶ):ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಡಿ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಸ್ವಾಮಿಯನ್ನು ಸ್ಥಳೀಯ ಪೊಲೀಸ್​ ಸಹಯೋಗದೊಂದಿಗೆ ಎಸ್‌ಐಟಿ ಬಂಧಿಸಿದೆ. ಅವರನ್ನು ಆಶ್ರಮದಿಂದ ಬಂಧಿಸಿ ಚೌಕ್ ಕೊತ್ವಾಲ್​​​​​ಗೆ ಕರೆತರಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿನ್ಮಯಾನಂದ ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಯುರ್ವೇದ ವಿಧಾನದಿಂದ ಚಿಕಿತ್ಸೆ ನೀಡುವುದಾಗಿ ಹೇಳಿ ಜಿಲ್ಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಳ್ಳಲಾಗಿತ್ತು.

ಷಹಜಾನಪುರ(ಉತ್ತರ ಪ್ರದೇಶ):ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಡಿ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಸ್ವಾಮಿಯನ್ನು ಸ್ಥಳೀಯ ಪೊಲೀಸ್​ ಸಹಯೋಗದೊಂದಿಗೆ ಎಸ್‌ಐಟಿ ಬಂಧಿಸಿದೆ. ಅವರನ್ನು ಆಶ್ರಮದಿಂದ ಬಂಧಿಸಿ ಚೌಕ್ ಕೊತ್ವಾಲ್​​​​​ಗೆ ಕರೆತರಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿನ್ಮಯಾನಂದ ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಯುರ್ವೇದ ವಿಧಾನದಿಂದ ಚಿಕಿತ್ಸೆ ನೀಡುವುದಾಗಿ ಹೇಳಿ ಜಿಲ್ಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಳ್ಳಲಾಗಿತ್ತು.

Intro:Body:

new


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.