ETV Bharat / bharat

ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ - ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬಿಜೆಪಿ

ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ.

BJP names Scindia as its Rajya Sabha candidate,ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ
ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ
author img

By

Published : Mar 11, 2020, 6:22 PM IST

ನವದೆಹಲಿ: ನೂತನವಾಗಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿಯಾಗಿ ಬಿಜೆಪಿ ಹೆಸರಿಸಿದೆ.

BJP names Scindia as its Rajya Sabha candidate,ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ
ಬಿಜೆಪಿ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ

ಮಂಗಳವಾರವಷ್ಟೇ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿಂಧಿಯಾ ಅವರು ಮಧ್ಯಪ್ರದೇಶದ ಪ್ರಭಾವಿ ನಾಯಕರಾಗಿದ್ದು, ಇಂದು ಬಿಜೆಪಿ ಸೇರಿದ್ದಾರೆ. ಮಧ್ಯಾಹ್ನವಷ್ಟೇ ಕಮಲ ಮುಡಿದ ನೂತನ ನಾಯಕನನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಅಸ್ಸೋಂನ ಮಾಜಿ ಕಾಂಗ್ರೆಸ್ ಮುಖಂಡ ಭುವನೇಶ್ವರ ಕಲಿತಾ ಸೇರಿದಂತೆ ಬಿಜೆಪಿ ತನ್ನ 9 ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಹಾರಾಷ್ಟ್ರದ ದಲಿತ ನಾಯಕ ಮತ್ತು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಸೇರಿದಂತೆ ಮಿತ್ರ ಪಕ್ಷಗಳಿಗೆ ಎರಡು ಸ್ಥಾನಗಳನ್ನು ನೀಡಲಾಗಿದೆ.

ನವದೆಹಲಿ: ನೂತನವಾಗಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿಯಾಗಿ ಬಿಜೆಪಿ ಹೆಸರಿಸಿದೆ.

BJP names Scindia as its Rajya Sabha candidate,ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ
ಬಿಜೆಪಿ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ

ಮಂಗಳವಾರವಷ್ಟೇ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿಂಧಿಯಾ ಅವರು ಮಧ್ಯಪ್ರದೇಶದ ಪ್ರಭಾವಿ ನಾಯಕರಾಗಿದ್ದು, ಇಂದು ಬಿಜೆಪಿ ಸೇರಿದ್ದಾರೆ. ಮಧ್ಯಾಹ್ನವಷ್ಟೇ ಕಮಲ ಮುಡಿದ ನೂತನ ನಾಯಕನನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಅಸ್ಸೋಂನ ಮಾಜಿ ಕಾಂಗ್ರೆಸ್ ಮುಖಂಡ ಭುವನೇಶ್ವರ ಕಲಿತಾ ಸೇರಿದಂತೆ ಬಿಜೆಪಿ ತನ್ನ 9 ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಹಾರಾಷ್ಟ್ರದ ದಲಿತ ನಾಯಕ ಮತ್ತು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಸೇರಿದಂತೆ ಮಿತ್ರ ಪಕ್ಷಗಳಿಗೆ ಎರಡು ಸ್ಥಾನಗಳನ್ನು ನೀಡಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.