ETV Bharat / bharat

ಬಿಜೆಪಿ-ಆರ್​ಎಸ್​ಎಸ್​​ನಿಂದ ಫೇಸ್​ಬುಕ್, ವಾಟ್ಸಾಪ್ ನಿಯಂತ್ರಣ: ರಾಹುಲ್​ ಗಾಂಧಿ ಆರೋಪ

ಭಾರತದಲ್ಲಿ ಫೇಸ್​ಬುಕ್​ ಹಾಗೂ ವಾಟ್ಸಾಪ್​ಗಳನ್ನು ಬಿಜೆಪಿ ಮತ್ತು ಆರ್​ಎಸ್​ಎಸ್​ ನಿಯಂತ್ರಿಸುತ್ತಿದೆ. ಮತದಾರರನ್ನು ಸೆಳೆಯಲು ಈ ಸಾಮಾಜಿಕ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಮತ್ತು ದ್ವೇಷವನ್ನು ಬಿಜೆಪಿ ಹರಡಿದೆ ಎಂದು ರಾಹುಲ್​ ಗಾಂಧಿ ಆರೋಪಿಸಿದ್ದಾರೆ.

author img

By

Published : Aug 16, 2020, 7:07 PM IST

Rahul Gandhi
ರಾಹುಲ್​ ಗಾಂಧಿ

ನವದೆಹಲಿ: ಭಾರತದಲ್ಲಿ ಫೇಸ್​ಬುಕ್​ ಹಾಗೂ ವಾಟ್ಸಾಪ್​ಗಳನ್ನು ಬಿಜೆಪಿ ಮತ್ತು ಆರ್​ಎಸ್​ಎಸ್​ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆರೋಪಿಸಿದ್ದಾರೆ.

ಈ ಸಂಬಂಧ, ಅಮೆರಿಕನ್​ ಡೈಲಿ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿಯೊಂದಿಗೆ ಟ್ವೀಟ್​ ಮಾಡಿರುವ ಅವರು, ತಮ್ಮ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ.

  • भाजपा-RSS भारत में फेसबुक और व्हाट्सएप का नियंत्रण करती हैं।

    इस माध्यम से ये झूठी खबरें व नफ़रत फैलाकर वोटरों को फुसलाते हैं।

    आख़िरकार, अमेरिकी मीडिया ने फेसबुक का सच सामने लाया है। pic.twitter.com/PAT6zRamEb

    — Rahul Gandhi (@RahulGandhi) August 16, 2020 " class="align-text-top noRightClick twitterSection" data=" ">

ಇನ್ನೊಂದೆಡೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಮತದಾರರನ್ನು ಸೆಳೆಯಲು ಈ ಸಾಮಾಜಿಕ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಮತ್ತು ದ್ವೇಷವನ್ನು ಬಿಜೆಪಿ ಹರಡಿದೆ ಎಂದು ಆರೋಪಿಸಿದ್ದಾರೆ.

ಇದನ್ನು ಅಲ್ಲೆಗಳೆದಿರುವ ಬಿಜೆಪಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷ ಫೇಸ್​ಬುಕ್ ಡಾಟಾ ಬಳಸಿಕೊಂಡಿರುವುದು ಪತ್ತೆಯಾಗಿತ್ತು. ಆದ್ರೆ ಇದೀಗ ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

ನವದೆಹಲಿ: ಭಾರತದಲ್ಲಿ ಫೇಸ್​ಬುಕ್​ ಹಾಗೂ ವಾಟ್ಸಾಪ್​ಗಳನ್ನು ಬಿಜೆಪಿ ಮತ್ತು ಆರ್​ಎಸ್​ಎಸ್​ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆರೋಪಿಸಿದ್ದಾರೆ.

ಈ ಸಂಬಂಧ, ಅಮೆರಿಕನ್​ ಡೈಲಿ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿಯೊಂದಿಗೆ ಟ್ವೀಟ್​ ಮಾಡಿರುವ ಅವರು, ತಮ್ಮ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ.

  • भाजपा-RSS भारत में फेसबुक और व्हाट्सएप का नियंत्रण करती हैं।

    इस माध्यम से ये झूठी खबरें व नफ़रत फैलाकर वोटरों को फुसलाते हैं।

    आख़िरकार, अमेरिकी मीडिया ने फेसबुक का सच सामने लाया है। pic.twitter.com/PAT6zRamEb

    — Rahul Gandhi (@RahulGandhi) August 16, 2020 " class="align-text-top noRightClick twitterSection" data=" ">

ಇನ್ನೊಂದೆಡೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಮತದಾರರನ್ನು ಸೆಳೆಯಲು ಈ ಸಾಮಾಜಿಕ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಮತ್ತು ದ್ವೇಷವನ್ನು ಬಿಜೆಪಿ ಹರಡಿದೆ ಎಂದು ಆರೋಪಿಸಿದ್ದಾರೆ.

ಇದನ್ನು ಅಲ್ಲೆಗಳೆದಿರುವ ಬಿಜೆಪಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷ ಫೇಸ್​ಬುಕ್ ಡಾಟಾ ಬಳಸಿಕೊಂಡಿರುವುದು ಪತ್ತೆಯಾಗಿತ್ತು. ಆದ್ರೆ ಇದೀಗ ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.