ETV Bharat / bharat

ಲಾರಿ-ಕಾರು ಡಿಕ್ಕಿ: ತಿರುಮಲಕ್ಕೆ ಹೋಗುತ್ತಿದ್ದ ಐವರ ದುರ್ಮರಣ - undefined

ಪೂತಲಪಟ್ಟು- ನಾಯುಡುಪೇಟ್​ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಕಾರು ನಡುವೆ ಡಿಕ್ಕಿ ಸಂಭವಿಸಿ, ಐವರು ಮೃತಪಟ್ಟು, ಉಳಿದ ಐವರು ಗಾಯಗೊಂಡಿದ್ದಾರೆ.

Car
author img

By

Published : Jun 7, 2019, 11:39 AM IST

ಚಿತ್ತೂರು: ಲಾರಿ-ಕಾರು ನಡುವೆ ಡಿಕ್ಕಿ ಸಂಭವಿಸಿ, ಐವರು ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುರುವರಾಜುಪಲ್ಲಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ

ಪೂತಲಪಟ್ಟು- ನಾಯುಡುಪೇಟ್​ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರುಂತ ಸಂಭವಿಸಿದೆ. ರುದ್ರಾವರಂನಿಂದ ತಿರುಮಲಕ್ಕೆ ತೆರಳುತ್ತಿದ್ದಾಗ ಲಾರಿ ಹಿಂಬದಿಗೆ ಕಾರು ಗುದ್ದಿದ ಪರಿಣಾಮ ಐವರು ಮೃತಪಟ್ಟು, ಉಳಿದ ಐವರು ಗಾಯಗೊಂಡಿದ್ದಾರೆ.

ಗಾಯಗೊಂಡ ಐವರನ್ನು ತಿರುಪತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಚಿತ್ತೂರು: ಲಾರಿ-ಕಾರು ನಡುವೆ ಡಿಕ್ಕಿ ಸಂಭವಿಸಿ, ಐವರು ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುರುವರಾಜುಪಲ್ಲಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ

ಪೂತಲಪಟ್ಟು- ನಾಯುಡುಪೇಟ್​ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರುಂತ ಸಂಭವಿಸಿದೆ. ರುದ್ರಾವರಂನಿಂದ ತಿರುಮಲಕ್ಕೆ ತೆರಳುತ್ತಿದ್ದಾಗ ಲಾರಿ ಹಿಂಬದಿಗೆ ಕಾರು ಗುದ್ದಿದ ಪರಿಣಾಮ ಐವರು ಮೃತಪಟ್ಟು, ಉಳಿದ ಐವರು ಗಾಯಗೊಂಡಿದ್ದಾರೆ.

ಗಾಯಗೊಂಡ ಐವರನ್ನು ತಿರುಪತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

Intro:Body:

Car 


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.