ETV Bharat / bharat

ಮಿತಿ ಮೀರಿದ ವಾಯು ಮಾಲಿನ್ಯ: ಹೊಟ್ಟೆಪಾಡಿಗಾಗಿ ಮಾಸ್ಕ್​​​​ ಇಲ್ಲದೇ ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ!

author img

By

Published : Nov 14, 2019, 7:40 PM IST

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯು ಮಾಲಿನ್ಯ ಸಂಪೂರ್ಣವಾಗಿ ಹದಗೆಟ್ಟಿದ್ದು, ಇಷ್ಟಾದರೂ ಅಲ್ಲಿನ ಕೆಲ ಮಕ್ಕಳು ಹೊಟ್ಟೆ ಪಾಡಿಗಾಗಿ ಕಠಿಣ ಪರಿಸ್ಥಿತಿಯಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.

ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳ ವ್ಯಾಪಾರ

ನವದೆಹಲಿ: ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಗುಣಮಟ್ಟ ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ.

ವಾಯು ಮಾಲಿನ್ಯ ಸಂಪೂರ್ಣವಾಗಿ ಕುಸಿದ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಸ್ತೆಗಿಳಿಯುವುದಕ್ಕೂ ಮುಂಚಿತವಾಗಿ ಜನರು ಮಾಸ್ಕ್​ ಹಾಕಿಕೊಂಡು ಮನೆಯಿಂದ ಹೊರ ಬರುತ್ತಿದ್ದಾರೆ. ಆದರೆ ಹೊಟ್ಟೆ ಪಾಡಿಗಾಗಿ ರಸ್ತೆಗಳಲ್ಲಿ ವ್ಯಾಪಾರ ನಡೆಸುವ ಮಕ್ಕಳ ಸ್ಥಿತಿ ಹೇಳತೀರದಾಗಿದೆ.

Children continue to sell goods
ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ

ಪ್ರಮುಖ ರಸ್ತೆ, ಟ್ರಾಫಿಕ್ ಸಿಗ್ನಲ್​​ಗಳಲ್ಲಿ ವ್ಯಾಪಾರ ನಡೆಸುತ್ತಿರುವ ಮಕ್ಕಳು ಮಾಸ್ಕ್​ ಹಾಕಿಕೊಳ್ಳಲು ಹಣವಿಲ್ಲದೇ ವ್ಯಾಪಾರ ನಡೆಸುವಂತಹ ಸ್ಥಿತಿ ಉದ್ಭವವಾಗಿದೆ. ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಬಾಲಕನೋರ್ವ, ಮಾಸ್ಕ್​ ತೆಗೆದುಕೊಳ್ಳಲು ನಮ್ಮ ಬಳಿ ಹಣವಿಲ್ಲ. ಪ್ರತಿದಿನ ಇಂತಹ ಪರಿಸ್ಥಿತಿಯಲ್ಲೇ ಬದುಕು ಸಾಗಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾನೆ.

Children continue to sell goods
ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಮತ್ತೆ ಗಂಭೀರ ಸ್ಥಿತಿ ತಲುಪಿದೆ. ಹಾಗಾಗಿ ಈ ಭಾಗಗಳಲ್ಲಿ ನವೆಂಬರ್ 14 ಮತ್ತು 15ರಂದು ಶಾಲೆಗಳಿಗೆ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ. ಇದೇ ರೀತಿಯಲ್ಲಿ ನೋಯ್ಡಾದಲ್ಲೂ ಶಾಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.

Children continue to sell goods
ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ

ನವದೆಹಲಿ: ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಗುಣಮಟ್ಟ ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ.

ವಾಯು ಮಾಲಿನ್ಯ ಸಂಪೂರ್ಣವಾಗಿ ಕುಸಿದ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಸ್ತೆಗಿಳಿಯುವುದಕ್ಕೂ ಮುಂಚಿತವಾಗಿ ಜನರು ಮಾಸ್ಕ್​ ಹಾಕಿಕೊಂಡು ಮನೆಯಿಂದ ಹೊರ ಬರುತ್ತಿದ್ದಾರೆ. ಆದರೆ ಹೊಟ್ಟೆ ಪಾಡಿಗಾಗಿ ರಸ್ತೆಗಳಲ್ಲಿ ವ್ಯಾಪಾರ ನಡೆಸುವ ಮಕ್ಕಳ ಸ್ಥಿತಿ ಹೇಳತೀರದಾಗಿದೆ.

Children continue to sell goods
ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ

ಪ್ರಮುಖ ರಸ್ತೆ, ಟ್ರಾಫಿಕ್ ಸಿಗ್ನಲ್​​ಗಳಲ್ಲಿ ವ್ಯಾಪಾರ ನಡೆಸುತ್ತಿರುವ ಮಕ್ಕಳು ಮಾಸ್ಕ್​ ಹಾಕಿಕೊಳ್ಳಲು ಹಣವಿಲ್ಲದೇ ವ್ಯಾಪಾರ ನಡೆಸುವಂತಹ ಸ್ಥಿತಿ ಉದ್ಭವವಾಗಿದೆ. ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಬಾಲಕನೋರ್ವ, ಮಾಸ್ಕ್​ ತೆಗೆದುಕೊಳ್ಳಲು ನಮ್ಮ ಬಳಿ ಹಣವಿಲ್ಲ. ಪ್ರತಿದಿನ ಇಂತಹ ಪರಿಸ್ಥಿತಿಯಲ್ಲೇ ಬದುಕು ಸಾಗಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾನೆ.

Children continue to sell goods
ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಮತ್ತೆ ಗಂಭೀರ ಸ್ಥಿತಿ ತಲುಪಿದೆ. ಹಾಗಾಗಿ ಈ ಭಾಗಗಳಲ್ಲಿ ನವೆಂಬರ್ 14 ಮತ್ತು 15ರಂದು ಶಾಲೆಗಳಿಗೆ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ. ಇದೇ ರೀತಿಯಲ್ಲಿ ನೋಯ್ಡಾದಲ್ಲೂ ಶಾಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.

Children continue to sell goods
ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳಿಂದ ವ್ಯಾಪಾರ
Intro:Body:

ಮಿತಿಮೀರಿದ ವಾಯು ಮಾಲಿನ್ಯ: ಹೊಟ್ಟೆ ಪಾಡಿಗಾಗಿ ಮಾಸ್ಕ್​ ಇಲ್ಲದೇ ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಮಕ್ಕಳ ವ್ಯಾಪಾರ! 



ನವದೆಹಲಿ: ಕಳೆದ ಕೆಲ ದಿನಗಳಿಂದ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಗುಣಮಟ್ಟ ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ. 



ವಾಯು ಮಾಲಿನ್ಯ ಸಂಪೂರ್ಣವಾಗಿ ಕುಸಿದ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಸ್ತೆಗಿಳಿಯುವುದಕ್ಕೂ ಮುಂಚಿತವಾಗಿ ಜನರು ಮಾಸ್ಕ್​ ಹಾಕಿಕೊಂಡು ಮನೆಯಿಂದ ಹೊರಬರುತ್ತಿದ್ದಾರೆ. ಆದರೆ ಹೊಟ್ಟೆ ಪಾಡಿಗಾಗಿ ರಸ್ತೆಗಳಲ್ಲಿ ವ್ಯಾಪಾರ ನಡೆಸುವ ಮಕ್ಕಳ ಸ್ಥಿತಿ ಹೇಳ ತೀರದಾಗಿದೆ. 



ಪ್ರಮುಖ ರಸ್ತೆ, ಟ್ರಾಫಿಕ್ ಸಿಗ್ನಲ್​​ಗಳಲ್ಲಿ ವ್ಯಾಪಾರ ನಡೆಸುತ್ತಿರುವ ಮಕ್ಕಳು ಮಾಸ್ಕ್​ ಹಾಕಿಕೊಳ್ಳಲು ಹಣವಿಲ್ಲದೇ ವ್ಯಾಪಾರ ನಡೆಸುವಂತಹ ಸ್ಥಿತಿ ಉದ್ಭವವಾಗಿದ್ದು, ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಬಾಲಕ ಮಾಸ್ಕ್​ ತೆಗೆದುಕೊಳ್ಳಲು ನಮ್ಮ ಬಳಿ ಹಣವಿಲ್ಲ. ಪ್ರತಿದಿನ ಇಂತಹ ಪರಿಸ್ಥಿತಿಯಲ್ಲೇ ಬದುಕು ಸಾಗಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ. 



ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಮತ್ತೆ ಗಂಭೀರ ಸ್ಥಿತಿಯನ್ನು ತಲುಪಿದೆ. ಹಾಗಾಗಿ ಈ ಭಾಗಗಳಲ್ಲಿ ನವಂಬರ್ 14 ಮತ್ತು 15ರಂದು ಶಾಲೆಗಳಿಗೆ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ. ಇದೇ ರೀತಿಯಲ್ಲಿ ನೋಯ್ಡಾದಲ್ಲೂ ಶಾಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.