ETV Bharat / bharat

ಶಂಕಿತ ಭಯೋತ್ಪಾದಕರ ಗುಂಡಿನ ದಾಳಿಗೆ ಓರ್ವ ನಾಗರಿಕ ಬಲಿ

ಶಂಕಿತ ಭಯೋತ್ಪಾದಕರ ದಾಳಿಯಿಂದ ಓರ್ವ ನಾಗರಿಕ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ.

author img

By

Published : Jun 7, 2020, 7:20 AM IST

terrorist attack
ಭಯೋತ್ಪಾದಕರ ದಾಳಿ

ಶ್ರೀನಗರ( ಜಮ್ಮು ಕಾಶ್ಮೀರ): ಶಂಕಿತ ಭಯೋತ್ಪಾದಕರ ಗುಂಡಿನ ದಾಳಿಯಿಂದ ಓರ್ವ ನಾಗರಿಕ ಸಾವನ್ನಪ್ಪಿರುವ ಘಟನೆ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೊಮೈ ಪ್ರದೇಶದಲ್ಲಿ ನಡೆದಿದೆ.

ಇಶ್ಫಾಕ್​ ಅಹ್ಮದ್ ನಜರ್ ಗುಂಡಿನ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರ ಗಾಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪೊಲೀಸರು ಈ ಸಂಬಂಧ ತೀವ್ರ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸೇನೆಯಿಂದ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಶ್ರೀನಗರ( ಜಮ್ಮು ಕಾಶ್ಮೀರ): ಶಂಕಿತ ಭಯೋತ್ಪಾದಕರ ಗುಂಡಿನ ದಾಳಿಯಿಂದ ಓರ್ವ ನಾಗರಿಕ ಸಾವನ್ನಪ್ಪಿರುವ ಘಟನೆ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೊಮೈ ಪ್ರದೇಶದಲ್ಲಿ ನಡೆದಿದೆ.

ಇಶ್ಫಾಕ್​ ಅಹ್ಮದ್ ನಜರ್ ಗುಂಡಿನ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರ ಗಾಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪೊಲೀಸರು ಈ ಸಂಬಂಧ ತೀವ್ರ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸೇನೆಯಿಂದ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.