ETV Bharat / bharat

ಏ.14ರಿಂದ ಜೂ.​​ 3ರವರೆಗೂ ಲಾಕ್​ಡೌನ್ ಇದ್ರೆ ಒಳ್ಳೆಯದು: ತೆಲಂಗಾಣ ಸಿಎಂ ಕೆಸಿಆರ್​ - ತೆಲಂಗಾಣ ಸಿಎಂ ಕೆಸಿಆರ್​

ಏಪ್ರಿಲ್​ 14ರವರೆಗೆ ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಇದರಿಂದ ದೇಶದ ಜನರು ಅನೇಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಮಧ್ಯೆ ತೆಲಂಗಾಣ ಸಿಎಂ ಮಾಡಿಕೊಂಡಿರುವ ಮನವಿ ದೇಶದ ಜನರಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ.

CM K Chandrasekhar Rao
CM K Chandrasekhar Rao
author img

By

Published : Apr 6, 2020, 8:46 PM IST

ಹೈದರಾಬಾದ್​: ದೇಶದಲ್ಲಿ ಬರುವ ಏಪ್ರಿಲ್​ 14ರವರೆಗೆ ಲಾಕ್​ಡೌನ್​ ಆದೇಶ ಹೊರಡಿಸಲಾಗಿದ್ದು, ಅದು ಮುಕ್ತಾಯಗೊಳ್ಳಲು 8 ದಿನ ಬಾಕಿ ಇದೆ. ಇದರ ಬೆನ್ನಲ್ಲೇ ತೆಲಂಗಾಣ ಸಿಎಂ ದೇಶದ ಜನರಿಗೆ ಮತ್ತೊಂದು ಶಾಕ್​ ನೀಡುವಂತಹ ಹೇಳಿಕೆ ನೀಡಿದ್ದಾರೆ.

ಏಪ್ರಿಲ್​​ 14ರಿಂದ ಜೂನ್​ 3ರವರೆಗೆ ದೇಶದಲ್ಲಿ ಲಾಕ್​ಡೌನ್​ ಆದೇಶ ಮುಂದುವರಿಸುವುದು ಒಳ್ಳೆಯದು ಎಂದು ಕೆ.ಚಂದ್ರಶೇಖರ್​ ರಾವ್​ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಕೊರೊನಾ ವೈರಸ್​ನಿಂದ ಸಂಫೂರ್ಣವಾಗಿ ಹೊರ ಬರಬೇಕಾದರೆ ಈ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ತೆಲಂಗಾಣದಲ್ಲಿ ಇಲ್ಲಿಯವರೆಗೆ 364 ಕೊರೊನಾ ಪ್ರಕರಣ ದಾಖಲಾಗಿದ್ದು, ಅದರಲ್ಲಿ 308 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 11 ಮಂದಿ ಸಾವನ್ನಪ್ಪಿದ್ದು, 45 ಜನರು ಡಿಸ್ಚಾರ್ಜ್​ ಆಗಿದ್ದಾರೆ.

ಹೈದರಾಬಾದ್​: ದೇಶದಲ್ಲಿ ಬರುವ ಏಪ್ರಿಲ್​ 14ರವರೆಗೆ ಲಾಕ್​ಡೌನ್​ ಆದೇಶ ಹೊರಡಿಸಲಾಗಿದ್ದು, ಅದು ಮುಕ್ತಾಯಗೊಳ್ಳಲು 8 ದಿನ ಬಾಕಿ ಇದೆ. ಇದರ ಬೆನ್ನಲ್ಲೇ ತೆಲಂಗಾಣ ಸಿಎಂ ದೇಶದ ಜನರಿಗೆ ಮತ್ತೊಂದು ಶಾಕ್​ ನೀಡುವಂತಹ ಹೇಳಿಕೆ ನೀಡಿದ್ದಾರೆ.

ಏಪ್ರಿಲ್​​ 14ರಿಂದ ಜೂನ್​ 3ರವರೆಗೆ ದೇಶದಲ್ಲಿ ಲಾಕ್​ಡೌನ್​ ಆದೇಶ ಮುಂದುವರಿಸುವುದು ಒಳ್ಳೆಯದು ಎಂದು ಕೆ.ಚಂದ್ರಶೇಖರ್​ ರಾವ್​ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಕೊರೊನಾ ವೈರಸ್​ನಿಂದ ಸಂಫೂರ್ಣವಾಗಿ ಹೊರ ಬರಬೇಕಾದರೆ ಈ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ತೆಲಂಗಾಣದಲ್ಲಿ ಇಲ್ಲಿಯವರೆಗೆ 364 ಕೊರೊನಾ ಪ್ರಕರಣ ದಾಖಲಾಗಿದ್ದು, ಅದರಲ್ಲಿ 308 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 11 ಮಂದಿ ಸಾವನ್ನಪ್ಪಿದ್ದು, 45 ಜನರು ಡಿಸ್ಚಾರ್ಜ್​ ಆಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.