ETV Bharat / bharat

ದೆಹಲಿ ಹೈಕೋರ್ಟ್​ನಲ್ಲಿ ನಮಗೆ ನ್ಯಾಯ ಸಿಕ್ಕಿದೆ: ಡಿ.ಕೆ ಸುರೇಶ್

ಸಹೋದರ, ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ಮಂಜೂರಾಗಿದ್ದಕ್ಕೆ ಡಿ.ಕೆ ಸುರೇಶ್​ ಸಂತಸ ವ್ಯಕ್ತಪಡಿಸಿದರು.

author img

By

Published : Oct 23, 2019, 3:15 PM IST

ಡಿ.ಕೆ ಸುರೇಶ್

ನವದೆಹಲಿ: ಸಹೋದರ, ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ಮಂಜೂರಾಗಿದ್ದಕ್ಕೆ ಡಿ.ಕೆ ಸುರೇಶ್​ ಸಂತಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಡಿ ಕೆ ಶಿವಕುಮಾರ್​ ಗೆ ಜಾಮೀನು ಮಂಜೂರಾಗಿರುವುದು ಸಂತಸ ತಂದಿದೆ. ಕಳೆದ 50 ದಿನಗಳಿಂದ ಮಾನಸಿಕ ಹಿಂಸೆ ಅನುಭವಿಸಿದ್ದೆವು. ಅವರಿಗೆ ಜಾಮೀನು ಸಿಕ್ಕಿದ್ದು ಖುಷಿಯ ವಿಚಾರ. ದೆಹಲಿ ಹೈಕೋರ್ಟ್​ನಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದು ಸಂಸದ ಡಿ.ಕೆ ಸುರೇಶ್​ ತಿಳಿಸಿದರು.

ವಕೀಲರ ಜೊತೆ ಚರ್ಚಿಸಿ ಮುಂದಿನ ನಡೆ ಏನು ಎಂಬುದನ್ನು ನಿರ್ಧರಿಸುತ್ತೇವೆ. ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ಗೆ ಹೋದರೆ, ಅಲ್ಲೂ ಹೋರಅಡಿ ನ್ಯಾಯ ಪಡೆಯುತ್ತೇವೆ ಎಂದು ಡಿ.ಕೆ ಸುರೇಶ್​ ಹೇಳಿದರು.

ನವದೆಹಲಿ: ಸಹೋದರ, ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ಮಂಜೂರಾಗಿದ್ದಕ್ಕೆ ಡಿ.ಕೆ ಸುರೇಶ್​ ಸಂತಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಡಿ ಕೆ ಶಿವಕುಮಾರ್​ ಗೆ ಜಾಮೀನು ಮಂಜೂರಾಗಿರುವುದು ಸಂತಸ ತಂದಿದೆ. ಕಳೆದ 50 ದಿನಗಳಿಂದ ಮಾನಸಿಕ ಹಿಂಸೆ ಅನುಭವಿಸಿದ್ದೆವು. ಅವರಿಗೆ ಜಾಮೀನು ಸಿಕ್ಕಿದ್ದು ಖುಷಿಯ ವಿಚಾರ. ದೆಹಲಿ ಹೈಕೋರ್ಟ್​ನಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದು ಸಂಸದ ಡಿ.ಕೆ ಸುರೇಶ್​ ತಿಳಿಸಿದರು.

ವಕೀಲರ ಜೊತೆ ಚರ್ಚಿಸಿ ಮುಂದಿನ ನಡೆ ಏನು ಎಂಬುದನ್ನು ನಿರ್ಧರಿಸುತ್ತೇವೆ. ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ಗೆ ಹೋದರೆ, ಅಲ್ಲೂ ಹೋರಅಡಿ ನ್ಯಾಯ ಪಡೆಯುತ್ತೇವೆ ಎಂದು ಡಿ.ಕೆ ಸುರೇಶ್​ ಹೇಳಿದರು.

Intro:Body:

nat


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.