ನವದೆಹಲಿ: ಗುರುಪೂರ್ಣಿಮೆ ದಿನದ ನಿಮಿತ್ತ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಅವರನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಗುರುಪೂರ್ಣಿಮೆ ದಿನದ ಅಂಗವಾಗಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕಾಲ ಕಳೆದಿರುವುದು ನಿಜಕ್ಕೂ ಅದ್ಭುತ. ಅವರಿಂದ ಕಲಿಯುವುದು ಮತ್ತು ಅವರ ಆಲೋಚನೆಗಳನ್ನು ಕೇಳುವುದು ಬಹಳ ವಿನಮ್ರ ಅನುಭವ ಎಂದು ತಮ್ಮ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
-
A special day made even more special.
— Narendra Modi (@narendramodi) July 16, 2019 " class="align-text-top noRightClick twitterSection" data="
On the blessed occasion of #GuruPurnima, had the honour of spending time with Sri Vishvesha Teertha Swamiji of the Sri Pejawara Matha, Udupi.
Learning from him and hearing his thoughts is a very humbling experience. pic.twitter.com/DcP0GtF3HG
">A special day made even more special.
— Narendra Modi (@narendramodi) July 16, 2019
On the blessed occasion of #GuruPurnima, had the honour of spending time with Sri Vishvesha Teertha Swamiji of the Sri Pejawara Matha, Udupi.
Learning from him and hearing his thoughts is a very humbling experience. pic.twitter.com/DcP0GtF3HGA special day made even more special.
— Narendra Modi (@narendramodi) July 16, 2019
On the blessed occasion of #GuruPurnima, had the honour of spending time with Sri Vishvesha Teertha Swamiji of the Sri Pejawara Matha, Udupi.
Learning from him and hearing his thoughts is a very humbling experience. pic.twitter.com/DcP0GtF3HG
ದೆಹಲಿಯ ಪ್ರಧಾನಿ ಕಚೇರಿಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿಯವರನ್ನ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.