ETV Bharat / bharat

ಗುರುಪೂರ್ಣಿಮೆ ದಿನ ಪೇಜಾವರ ಶ್ರೀ ಜತೆ ಮೋದಿ... ವಿಶೇಷ ದಿನ ಎಂದು ನಮೋ ಟ್ವೀಟ್​!

author img

By

Published : Jul 16, 2019, 6:54 PM IST

ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ.

ಪೇಜಾವರ ಶ್ರೀ ಜತೆ ಮೋದಿ

ನವದೆಹಲಿ: ಗುರುಪೂರ್ಣಿಮೆ ದಿನದ ನಿಮಿತ್ತ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಅವರನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

Vishvesha Teertha Swamiji
ಪೇಜಾವರ ಶ್ರೀ ಜತೆ ಮೋದಿ ಮಾತು

ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿರುವ ನರೇಂದ್ರ ಮೋದಿ ಗುರುಪೂರ್ಣಿಮೆ ದಿನದ ಅಂಗವಾಗಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕಾಲ ಕಳೆದಿರುವುದು ನಿಜಕ್ಕೂ ಅದ್ಭುತ. ಅವರಿಂದ ಕಲಿಯುವುದು ಮತ್ತು ಅವರ ಆಲೋಚನೆಗಳನ್ನು ಕೇಳುವುದು ಬಹಳ ವಿನಮ್ರ ಅನುಭವ ಎಂದು ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

  • A special day made even more special.

    On the blessed occasion of #GuruPurnima, had the honour of spending time with Sri Vishvesha Teertha Swamiji of the Sri Pejawara Matha, Udupi.

    Learning from him and hearing his thoughts is a very humbling experience. pic.twitter.com/DcP0GtF3HG

    — Narendra Modi (@narendramodi) July 16, 2019 " class="align-text-top noRightClick twitterSection" data=" ">

ದೆಹಲಿಯ ಪ್ರಧಾನಿ ಕಚೇರಿಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿಯವರನ್ನ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.

ನವದೆಹಲಿ: ಗುರುಪೂರ್ಣಿಮೆ ದಿನದ ನಿಮಿತ್ತ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಅವರನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

Vishvesha Teertha Swamiji
ಪೇಜಾವರ ಶ್ರೀ ಜತೆ ಮೋದಿ ಮಾತು

ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿರುವ ನರೇಂದ್ರ ಮೋದಿ ಗುರುಪೂರ್ಣಿಮೆ ದಿನದ ಅಂಗವಾಗಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕಾಲ ಕಳೆದಿರುವುದು ನಿಜಕ್ಕೂ ಅದ್ಭುತ. ಅವರಿಂದ ಕಲಿಯುವುದು ಮತ್ತು ಅವರ ಆಲೋಚನೆಗಳನ್ನು ಕೇಳುವುದು ಬಹಳ ವಿನಮ್ರ ಅನುಭವ ಎಂದು ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

  • A special day made even more special.

    On the blessed occasion of #GuruPurnima, had the honour of spending time with Sri Vishvesha Teertha Swamiji of the Sri Pejawara Matha, Udupi.

    Learning from him and hearing his thoughts is a very humbling experience. pic.twitter.com/DcP0GtF3HG

    — Narendra Modi (@narendramodi) July 16, 2019 " class="align-text-top noRightClick twitterSection" data=" ">

ದೆಹಲಿಯ ಪ್ರಧಾನಿ ಕಚೇರಿಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿಯವರನ್ನ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.

Intro:Body:



ಗುರುಪೂರ್ಣಿಮೆ ದಿನ ಪೇಜಾವರ ಶ್ರೀ ಜತೆ ಮೋದಿ... ವಿಶೇಷ ದಿನ ಮತ್ತಷ್ಟು ವಿಶೇಷ ಎಂದು ನಮೋ ಟ್ವೀಟ್​! 



ನವದೆಹಲಿ: ಗುರುಪೂರ್ಣಿಮೆ ದಿನದ ಅಂಗವಾಗಿ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಅವರನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. 



ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿರುವ ನರೇಂದ್ರ ಮೋದಿ ಗುರುಪೂರ್ಣಿಮೆ ದಿನದ ಅಂಗವಾಗಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕಾಲ ಕಳೆದಿರುವುದು ನಿಜಕ್ಕೂ ಅದ್ಭುತ. ಅವರಿಂದ ಕಲಿಯುವುದು ಮತ್ತು ಅವರಆಲೋಚನೆಗಳನ್ನು ಕೇಳುವುದು ಬಹಳ ವಿನಮ್ರ ಅನುಭವ ಎಂದು ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. 



ದೆಹಲಿಯ ಪ್ರಧಾನಿ ಕಚೇರಿಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿಯವರನ್ನ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.