ETV Bharat / bharat

ತಿಹಾರ್​​​ ಜೈಲಿನಿಂದ ಹೊರ ಬಂದ ಡಿಕೆಶಿ... ಮೊದಲ ಪ್ರತಿಕ್ರಿಯೆ ಏನು? - ಡಿ.ಕೆ.ಶಿವಕುಮಾರ್

ತಿಹಾರ್​​ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್​ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್
author img

By

Published : Oct 23, 2019, 9:53 PM IST

Updated : Oct 23, 2019, 10:00 PM IST

ನವದೆಹಲಿ: ಕಷ್ಟದ ಸಮಯದಲ್ಲಿ ನನಗೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದಗಳು ಎಂದು ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್, ಮಾಜಿ ಸಚಿವ

ತಿಹಾರ್​ ಜೈಲಿನಿಂದ ಹೊರ ಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಿಮ್ಮೆಲ್ಲರ ಶುಭ ಹಾರೈಕೆಯಿಂದ ನನಗೆ ಜಾಮೀನು ಸಿಕ್ಕಿದೆ. ನನಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.

ಷರತ್ತುಬದ್ಧ ಜಾಮೀನು!
ಬರೋಬ್ಬರಿ 50 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ ಡಿಕೆಶಿಗೆ ಕೋರ್ಟ್​​ 25 ಲಕ್ಷ ರೂಪಾಯಿ ಬಾಂಡ್, ಪಾಸ್​​ಪೋರ್ಟ್​​ ನ್ಯಾಯಾಲಯದ ವಶಕ್ಕೆ ನೀಡುವುದರ ಜತೆಗೆ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಜಾಮೀನು ನೀಡಲಾಗಿದೆ.

ನವದೆಹಲಿ: ಕಷ್ಟದ ಸಮಯದಲ್ಲಿ ನನಗೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದಗಳು ಎಂದು ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್, ಮಾಜಿ ಸಚಿವ

ತಿಹಾರ್​ ಜೈಲಿನಿಂದ ಹೊರ ಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಿಮ್ಮೆಲ್ಲರ ಶುಭ ಹಾರೈಕೆಯಿಂದ ನನಗೆ ಜಾಮೀನು ಸಿಕ್ಕಿದೆ. ನನಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.

ಷರತ್ತುಬದ್ಧ ಜಾಮೀನು!
ಬರೋಬ್ಬರಿ 50 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ ಡಿಕೆಶಿಗೆ ಕೋರ್ಟ್​​ 25 ಲಕ್ಷ ರೂಪಾಯಿ ಬಾಂಡ್, ಪಾಸ್​​ಪೋರ್ಟ್​​ ನ್ಯಾಯಾಲಯದ ವಶಕ್ಕೆ ನೀಡುವುದರ ಜತೆಗೆ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಜಾಮೀನು ನೀಡಲಾಗಿದೆ.

Intro:Body:Conclusion:
Last Updated : Oct 23, 2019, 10:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.