ETV Bharat / bharat

ಔರಂಗಾಬಾದ್​​ನಲ್ಲಿ ಕರ್ನಾಟಕ ಮೂಲದ ವೈದ್ಯ ಆತ್ಮಹತ್ಯೆ... 15 ದಿನಗಳ ಹಿಂದೆಯೇ ಸೂಸೈಡ್​ ಪ್ಲಾನ್​! - ಆತ್ಮಹತ್ಯೆ ಮಾಡಿಕೊಂಡ ವೈದ್ಯ

ಸಹಾಯಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕದ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಔರಂಗಾಬಾದ್​​ನಲ್ಲಿ ನಡೆದಿದೆ.

doctor sucide in Aurangaba
ಕರ್ನಾಟಕ ಮೂಲದ ವೈದ್ಯ ಆತ್ಮಹತ್ಯೆ
author img

By

Published : Jan 6, 2020, 11:06 PM IST

ಔರಂಗಾಬಾದ್​​(ಮಹಾರಾಷ್ಟ್ರ): ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜ್​ ಹಾಗೂ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ 30 ವರ್ಷದ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಔರಂಗಾಬಾದ್​​ನಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ವೈದ್ಯ ಆತ್ಮಹತ್ಯೆ

ಬೆಗಂಪೂರ್​ ಪ್ರದೇಶದಲ್ಲಿ ವಾಸವಾಗಿದ್ದ ಶಶಿಧರ್​ ಗೌಡ ಆತ್ಮಹತ್ಯೆಗೆ ಶರಣಾಗಿರುವ ವೈದ್ಯ. ಡ್ರಗ್ಸ್​ ಸೇವನೆ ಮಾಡಿ, ಕೈಗೆ ಚುಚ್ಚುಮದ್ದು ತೆಗೆದುಕೊಂಡು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸೊಸೈಡ್​ ನೋಟ್​ ಬರೆದಿಟ್ಟಿದ್ದು, ಅದರಲ್ಲಿ ತಾವು ಅಂದುಕೊಂಡಿರುವಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಕಳೆದ 15 ದಿನಗಳಿಂದ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಮೃತದೇಹವನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಔರಂಗಾಬಾದ್​​(ಮಹಾರಾಷ್ಟ್ರ): ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜ್​ ಹಾಗೂ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ 30 ವರ್ಷದ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಔರಂಗಾಬಾದ್​​ನಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ವೈದ್ಯ ಆತ್ಮಹತ್ಯೆ

ಬೆಗಂಪೂರ್​ ಪ್ರದೇಶದಲ್ಲಿ ವಾಸವಾಗಿದ್ದ ಶಶಿಧರ್​ ಗೌಡ ಆತ್ಮಹತ್ಯೆಗೆ ಶರಣಾಗಿರುವ ವೈದ್ಯ. ಡ್ರಗ್ಸ್​ ಸೇವನೆ ಮಾಡಿ, ಕೈಗೆ ಚುಚ್ಚುಮದ್ದು ತೆಗೆದುಕೊಂಡು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸೊಸೈಡ್​ ನೋಟ್​ ಬರೆದಿಟ್ಟಿದ್ದು, ಅದರಲ್ಲಿ ತಾವು ಅಂದುಕೊಂಡಿರುವಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಕಳೆದ 15 ದಿನಗಳಿಂದ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಮೃತದೇಹವನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Intro:शासकीय वैधकीय महाविद्यालय आणि रुग्णालय येथे साह्ययक प्राध्यापक पदावर असलेले 30 वर्षीय डॉक्टराने राहत्याघरी औषधी गोळ्याचे सेवन करून तसेच हातावर इंजेक्शन घेऊन आत्महत्या केल्याची धक्कादायक घटना बेगमपुरा भागात समोर आली आहे.
शषाद्री गौडा असे आत्महत्या करणाऱ्या डॉक्टरांचे नाव आहे.Body:घरझडती मध्ये पोलिसांना एक सुसाईड नोट सापडली आहे.

चिठ्ठी मध्ये असे लिहिले आहे की, मी आता पर्यंत जेवढी प्रगती करायला हवी होती तेवढी प्रगती मी करू शकलो नाही.त्यामुळे मागील 15 दिवसापासून माझ्या मनात आत्महत्यांचे विचार येत होते.मी मानसिक तणावामुळे आत्महत्या करीत असल्याचा उल्लेख पोलिसांना आढळला आहे.या प्रकरणी बेगमपुरा पोलीस ठाण्यात अकस्मात मृत्यूची नोंद करण्यात आली आहे.या घटनेमुळे सर्वत्र खळबळ उडाली आहे.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.