ETV Bharat / bharat

ಕಂಗನಾ ವಿರುದ್ಧ ದೇಶದ್ರೋಹ ಕೇಸ್​ಗೆ ಒತ್ತಾಯಿಸಿದ್ದ ಶಿವಸೇನೆ ಮುಖಂಡನ ಮನೆ ಮೇಲೆ ಇಡಿ ದಾಳಿ

author img

By

Published : Nov 24, 2020, 10:56 AM IST

Updated : Nov 24, 2020, 1:24 PM IST

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್​ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತನಿಖಾ ಸಂಸ್ಥೆಯ ತಂಡಗಳು ಶೋಧ ನಡೆಸಲು ಪ್ರಾರಂಭಿಸಿವೆ. ಈ ದಾಳಿಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬುದು ಇಡಿ ಇನ್ನೂ ದೃಢಪಡಿಸಿಲ್ಲ.

ED
ಇಡಿ

ಮುಂಬೈ: ಮಂಗಳವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಿವಸೇನೆ ಮುಖಂಡ ಪ್ರತಾಪ್ ಸರ್ನಾಯಕ್ ಅವರ ವಸತಿ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್​ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತನಿಖಾ ಸಂಸ್ಥೆಯ ತಂಡಗಳು ಶೋಧ ನಡೆಸಲು ಪ್ರಾರಂಭಿಸಿವೆ. ಈ ದಾಳಿಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬುದು ಇಡಿ ಇನ್ನೂ ದೃಢಪಡಿಸಿಲ್ಲ.

ಚಿನ್ನ ಕಳ್ಳಸಾಗಣೆ ಹಗರಣ: ಕೇರಳ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ

ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದ ಕಂಗನಾ ರಣಾವತ್​ ಅವರ ವಿರುದ್ಧ ದೇಶದ್ರೋಹದ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದ್ದ ಥಾಣೆಯ ಓವಾಲಾ-ಮಜಿವಾಡಾ ಕ್ಷೇತ್ರದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಈ ಹಿಂದೆ ಸುದ್ದಿಯಲ್ಲಿದ್ದರು.

ಮುಂಬೈ: ಮಂಗಳವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಿವಸೇನೆ ಮುಖಂಡ ಪ್ರತಾಪ್ ಸರ್ನಾಯಕ್ ಅವರ ವಸತಿ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್​ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತನಿಖಾ ಸಂಸ್ಥೆಯ ತಂಡಗಳು ಶೋಧ ನಡೆಸಲು ಪ್ರಾರಂಭಿಸಿವೆ. ಈ ದಾಳಿಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬುದು ಇಡಿ ಇನ್ನೂ ದೃಢಪಡಿಸಿಲ್ಲ.

ಚಿನ್ನ ಕಳ್ಳಸಾಗಣೆ ಹಗರಣ: ಕೇರಳ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ

ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದ ಕಂಗನಾ ರಣಾವತ್​ ಅವರ ವಿರುದ್ಧ ದೇಶದ್ರೋಹದ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದ್ದ ಥಾಣೆಯ ಓವಾಲಾ-ಮಜಿವಾಡಾ ಕ್ಷೇತ್ರದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಈ ಹಿಂದೆ ಸುದ್ದಿಯಲ್ಲಿದ್ದರು.

Last Updated : Nov 24, 2020, 1:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.