ETV Bharat / bharat

ಬಾರಾಮುಲ್ಲಾದಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ​: ಸೇನಾಧಿಕಾರಿಗೆ ಗಾಯ

ಬಾರಾಮುಲ್ಲಾ ಜಿಲ್ಲೆಯ ಯೆಡಿಪೊರಾ ಮತ್ತು ಪಟ್ಟಣ್​ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ, ತಕ್ಷಣವೇ ಆ ಪ್ರದೇಶವನ್ನು ಸುತ್ತುವರೆದಿದೆ. ಭಯೋತ್ಪಾದಕರು ಯೋಧರ ಮೇಲೆ ಫೈರಿಂಗ್​ ಮಾಡಲು ಶುರು ಮಾಡಿದಾಗ ಭದ್ರತಾ ಪಡೆ ತಿರುಗೇಟು ನೀಡಿದೆ.

author img

By

Published : Sep 4, 2020, 8:11 AM IST

Updated : Sep 4, 2020, 9:38 AM IST

encounter in Baramulla of Jammu and Kashmir
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್​ಕೌಂಟರ್​: ಸೇನಾಧಿಕಾರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.

ಬಾರಾಮುಲ್ಲಾದಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ​: ಸೇನಾಧಿಕಾರಿಗೆ ಗಾಯ

ಬಾರಾಮುಲ್ಲಾ ಜಿಲ್ಲೆಯ ಯೆಡಿಪೊರಾ ಮತ್ತು ಪಟ್ಟಣ್​ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ, ತಕ್ಷಣವೇ ಈ ಪ್ರದೇಶವನ್ನು ಸುತ್ತುವರೆದಿದೆ. ಭಯೋತ್ಪಾದಕರು ಯೋಧರ ಮೇಲೆ ಫೈರಿಂಗ್​ ಮಾಡಲು ಶುರು ಮಾಡಿದಾಗ ಭದ್ರತಾ ಪಡೆ ತಿರುಗೇಟು ನೀಡಿದೆ.

ಎನ್​ಕೌಂಟರ್​ ವೇಳೆ ಸೇನಾಧಿಕಾರಿಯೊಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ. ಉಗ್ರರನ್ನು ಹೊಸಕಿಹಾಕಲು ಹೆಚ್ಚುವರಿ ಪಡೆಗಳನ್ನು ಭಾರತೀಯ ಸೇನೆ ಸ್ಥಳಕ್ಕೆ ಕರೆಸಿಕೊಂಡಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.

ಬಾರಾಮುಲ್ಲಾದಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ​: ಸೇನಾಧಿಕಾರಿಗೆ ಗಾಯ

ಬಾರಾಮುಲ್ಲಾ ಜಿಲ್ಲೆಯ ಯೆಡಿಪೊರಾ ಮತ್ತು ಪಟ್ಟಣ್​ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ, ತಕ್ಷಣವೇ ಈ ಪ್ರದೇಶವನ್ನು ಸುತ್ತುವರೆದಿದೆ. ಭಯೋತ್ಪಾದಕರು ಯೋಧರ ಮೇಲೆ ಫೈರಿಂಗ್​ ಮಾಡಲು ಶುರು ಮಾಡಿದಾಗ ಭದ್ರತಾ ಪಡೆ ತಿರುಗೇಟು ನೀಡಿದೆ.

ಎನ್​ಕೌಂಟರ್​ ವೇಳೆ ಸೇನಾಧಿಕಾರಿಯೊಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ. ಉಗ್ರರನ್ನು ಹೊಸಕಿಹಾಕಲು ಹೆಚ್ಚುವರಿ ಪಡೆಗಳನ್ನು ಭಾರತೀಯ ಸೇನೆ ಸ್ಥಳಕ್ಕೆ ಕರೆಸಿಕೊಂಡಿದೆ.

Last Updated : Sep 4, 2020, 9:38 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.