ETV Bharat / bharat

ಅಣುಬಾಂಬ್​ನಂತೆ ಸ್ಪೋಟಗೊಂಡ ಪಟಾಕಿ ಕಾರ್ಖಾನೆಯ ವಿಡಿಯೋ ನೋಡಿ - ಪಟಾಕಿ ಕಾರ್ಖಾನೆ ಸ್ಪೋಟ

ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟು ಕೆಲವರು ಗಾಯಗೊಂಡಿದ್ದರು. ಮಾಲೀಕ ನೂರ್ ಹುಸೇನ್ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Firecracker
ಪಟಾಕಿ ಕಾರ್ಖಾನೆ
author img

By

Published : Jan 10, 2020, 4:34 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ ಜಿಲ್ಲೆಯ ನೈಹತಿ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.

ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕನನ್ನು ಬಂಧಿಸಲಾಗಿದೆ. ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟು ಕೆಲವರು ಗಾಯಗೊಂಡಿದ್ದರು. ಮಾಲೀಕ ನೂರ್ ಹುಸೇನ್ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • The explosion leaves nothing to imagination. It calls for thorough probe in view of its seriousness, intensity and damage caused. Only expert investigation can unearth issues involved. This ominous development should be eye opener for law enforcing and regulatory regime in State. pic.twitter.com/4mD0nHnkCg

    — Jagdeep Dhankhar (@jdhankhar1) January 9, 2020 " class="align-text-top noRightClick twitterSection" data=" ">

ಪಟಾಕಿ ಕಾರ್ಖಾನೆಯಲ್ಲಿ ಕಚ್ಛಾ ಬಾಂಬ್​ ತಯಾರಿಸಲಾಗುತ್ತಿದೆ ಎಂಬ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಹೆಚ್ಚಿನ ತನಿಖೆಗೆ ಆದೇಶಿಸಿದ್ದರು. ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಫೋಟ ಸಂಭವಿಸಿದ ಕಾರ್ಖಾನೆಗೆ ತೆರಳಿ ಅವಶೇಷಗಳ ಮಾದರಿಗಳನ್ನು ಸಂಗ್ರಹಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ ಜಿಲ್ಲೆಯ ನೈಹತಿ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.

ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕನನ್ನು ಬಂಧಿಸಲಾಗಿದೆ. ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟು ಕೆಲವರು ಗಾಯಗೊಂಡಿದ್ದರು. ಮಾಲೀಕ ನೂರ್ ಹುಸೇನ್ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • The explosion leaves nothing to imagination. It calls for thorough probe in view of its seriousness, intensity and damage caused. Only expert investigation can unearth issues involved. This ominous development should be eye opener for law enforcing and regulatory regime in State. pic.twitter.com/4mD0nHnkCg

    — Jagdeep Dhankhar (@jdhankhar1) January 9, 2020 " class="align-text-top noRightClick twitterSection" data=" ">

ಪಟಾಕಿ ಕಾರ್ಖಾನೆಯಲ್ಲಿ ಕಚ್ಛಾ ಬಾಂಬ್​ ತಯಾರಿಸಲಾಗುತ್ತಿದೆ ಎಂಬ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಹೆಚ್ಚಿನ ತನಿಖೆಗೆ ಆದೇಶಿಸಿದ್ದರು. ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಫೋಟ ಸಂಭವಿಸಿದ ಕಾರ್ಖಾನೆಗೆ ತೆರಳಿ ಅವಶೇಷಗಳ ಮಾದರಿಗಳನ್ನು ಸಂಗ್ರಹಿಸಿ ತನಿಖೆ ಚುರುಕುಗೊಳಿಸಿದ್ದಾರೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.