ETV Bharat / bharat

ಆಂಧ್ರ ಮಾಜಿ ಸ್ಪೀಕರ್ ಶಿವಪ್ರಸಾದ್ ರಾವ್​ ಸಾವು.. ಆತ್ಮಹತ್ಯೆ ಶಂಕೆ!

ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೊಡೆಲಾ ಶಿವಪ್ರಸಾದ್ ರಾವ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

author img

By

Published : Sep 16, 2019, 4:00 PM IST

ಶಿವಪ್ರಸಾದ್ ರಾವ್

ಹೈದರಾಬಾದ್: ಟಿಡಿಪಿ ಪಕ್ಷದ ಹಿರಿಯ ನಾಯಕ ಮತ್ತು ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೊಡೆಲಾ ಶಿವಪ್ರಸಾದ್ ರಾವ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾಕ ಶಿವಪ್ರಸಾದ್​ ರಾವ್​ ಅವರಿಗೆ ಮನೆಯಲ್ಲಿ ಹೃದಯಾಘಾತ ಸಂಭವಿಸಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ.

  • Hyderabad West Zone DCP on alleged suicide of former Andhra Pradesh Speaker, Kodela Siva Prasada Rao: He was brought dead to hospital, his family members told us that he tried to commit suicide by hanging. Suicide can be confirmed only after postmortem, case has been registered. pic.twitter.com/XO3XKClWxh

    — ANI (@ANI) September 16, 2019 " class="align-text-top noRightClick twitterSection" data=" ">

ಆದರೆ, ಶಿವಪ್ರಸಾದ್ ರಾವ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಪಶ್ಚಿಮ ವಿಭಾಗದ ಡಿಸಿಪಿ ಶ್ರೀನಿವಾಸ್, ಶಿವಪ್ರಸಾದ್ ರಾವ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ಏನು ಎಂಬುದು ಬಹಿರಂಗವಾಗಲಿದೆ.

ಹೈದರಾಬಾದ್: ಟಿಡಿಪಿ ಪಕ್ಷದ ಹಿರಿಯ ನಾಯಕ ಮತ್ತು ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೊಡೆಲಾ ಶಿವಪ್ರಸಾದ್ ರಾವ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾಕ ಶಿವಪ್ರಸಾದ್​ ರಾವ್​ ಅವರಿಗೆ ಮನೆಯಲ್ಲಿ ಹೃದಯಾಘಾತ ಸಂಭವಿಸಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ.

  • Hyderabad West Zone DCP on alleged suicide of former Andhra Pradesh Speaker, Kodela Siva Prasada Rao: He was brought dead to hospital, his family members told us that he tried to commit suicide by hanging. Suicide can be confirmed only after postmortem, case has been registered. pic.twitter.com/XO3XKClWxh

    — ANI (@ANI) September 16, 2019 " class="align-text-top noRightClick twitterSection" data=" ">

ಆದರೆ, ಶಿವಪ್ರಸಾದ್ ರಾವ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಪಶ್ಚಿಮ ವಿಭಾಗದ ಡಿಸಿಪಿ ಶ್ರೀನಿವಾಸ್, ಶಿವಪ್ರಸಾದ್ ರಾವ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ಏನು ಎಂಬುದು ಬಹಿರಂಗವಾಗಲಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.