ETV Bharat / bharat

ಪಂಚಭೂತಗಳಲ್ಲಿ ಲೀನರಾದ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್

author img

By

Published : Sep 27, 2020, 8:17 PM IST

Updated : Sep 27, 2020, 11:59 PM IST

ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನ ಜೋಧಪುರಕ್ಕೆ ತರಲಾಯಿತು. ಮಗ ಮನ್ವೇಂದ್ರ ಸಿಂಗ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು..

Former Union Minister Jaswant Singh Funeral
ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್

ಜೋಧಪುರ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ದೆಹಲಿಯಲ್ಲಿ ಇಂದು ಮುಂಜಾನೆ ನಿಧನರಾದರು. ಅವರು 6 ವರ್ಷಗಳ ಕಾಲ ಕೋಮಾದಲ್ಲಿದ್ದರು.

ಇಂದು ಸಂಜೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅವರ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಮಧ್ಯಾಹ್ನ ಅವರ ಶವವನ್ನು ಜೋಧಪುರಕ್ಕೆ ತರಲಾಯಿತು.

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅಂತ್ಯಕ್ರಿಯೆ

ಮಗ ಮನ್ವೇಂದ್ರ ಸಿಂಗ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ಜೋಧಪುರ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ದೆಹಲಿಯಲ್ಲಿ ಇಂದು ಮುಂಜಾನೆ ನಿಧನರಾದರು. ಅವರು 6 ವರ್ಷಗಳ ಕಾಲ ಕೋಮಾದಲ್ಲಿದ್ದರು.

ಇಂದು ಸಂಜೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅವರ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಮಧ್ಯಾಹ್ನ ಅವರ ಶವವನ್ನು ಜೋಧಪುರಕ್ಕೆ ತರಲಾಯಿತು.

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅಂತ್ಯಕ್ರಿಯೆ

ಮಗ ಮನ್ವೇಂದ್ರ ಸಿಂಗ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

Last Updated : Sep 27, 2020, 11:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.