ETV Bharat / bharat

ಆಂಧ್ರದ ಪ್ರಕಾಶಂನಲ್ಲಿ ರಸ್ತೆ ಅಪಘಾತ, ಬಳ್ಳಾರಿ ಮೂಲದ ನಾಲ್ವರ ಸಾವು - ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು

ನೆರೆಯ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು, Four Bellary persons died in road accident at Andhra Pradesh
ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು
author img

By

Published : Dec 12, 2019, 12:44 PM IST

ಪ್ರಕಾಶಂ (ಆಂಧ್ರ ಪ್ರದೇಶ): ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬಳ್ಳಾರಿ ಮೂಲದ ನಾಲ್ವರು ಸಾವನ್ನಪ್ಪಿರುವ ಘಟನೆ ಪ್ರಕಾಶಂ ಜಿಲ್ಲೆಯ ಕೊತ್ತಪಲ್ಲಿಯಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು, Four Bellary persons died in road accident at Andhra Pradesh
ಪ್ರಕಾಂಶಂನಲ್ಲಿ ಸಂಭವಿಸಿದ ಅಪಘಾತ

ಶ್ರೀಶೈಲಂಗೆ ಭೇಟಿ ನೀಡಿ ತಿರುಮಲಕ್ಕೆ ತೆರಳುವ ಹಾದಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಳಿದಂತೆ ಇನ್ನೂ 8 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪೊಡಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು

ಮೃತರೆಲ್ಲಾ ಬಳ್ಳಾರಿ ಮೂಲದವರೆಂದು ತಿಳಿದುಬಂದಿದೆ. ಲಾರಿ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗಿದೆ.

ಪ್ರಕಾಶಂ (ಆಂಧ್ರ ಪ್ರದೇಶ): ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬಳ್ಳಾರಿ ಮೂಲದ ನಾಲ್ವರು ಸಾವನ್ನಪ್ಪಿರುವ ಘಟನೆ ಪ್ರಕಾಶಂ ಜಿಲ್ಲೆಯ ಕೊತ್ತಪಲ್ಲಿಯಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು, Four Bellary persons died in road accident at Andhra Pradesh
ಪ್ರಕಾಂಶಂನಲ್ಲಿ ಸಂಭವಿಸಿದ ಅಪಘಾತ

ಶ್ರೀಶೈಲಂಗೆ ಭೇಟಿ ನೀಡಿ ತಿರುಮಲಕ್ಕೆ ತೆರಳುವ ಹಾದಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಳಿದಂತೆ ಇನ್ನೂ 8 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪೊಡಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಬಳ್ಳಾರಿ ಮೂಲದ ನಾಲ್ವರ ಸಾವು

ಮೃತರೆಲ್ಲಾ ಬಳ್ಳಾರಿ ಮೂಲದವರೆಂದು ತಿಳಿದುಬಂದಿದೆ. ಲಾರಿ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗಿದೆ.

Intro:Body:

Road accident in PRAKASHAM... four karnataka persons died  

    Road accident in Prakasam District, Andhrapradesh. The lorry and the car collision. two persons died on the spot. Another 2persons were died at hopsital. 8 were injured. The injured are being treated at the PODILI Hospital. All the victims were identified as Bellary residents of Karnataka. The victims were way to Tirumala after visiting Srisailam. Upon arrival at Koththapalli, the lorry on the opposite side collided. The driver of the lorry was reportedly asleep. 


Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.