ETV Bharat / bharat

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆದರಿಕೆ, ಪ್ರಜಾಪ್ರಭುತ್ವ ನಾಶ: ಸೋನಿಯಾ - ಕಾಂಗ್ರೆಸ್​​ ಹಂಗಾಮಿ ಅಧ್ಯಕ್ಷೆ

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 75 ವರ್ಷಗಳ ಬಳಿಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆದರಿಕೆ ಉಂಟಾಗುತ್ತಿದೆ ಎಂದು ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

Sonia Gandhi
Sonia Gandhi
author img

By

Published : Aug 29, 2020, 4:42 PM IST

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸೋನಿಯಾ ಗಾಂಧಿ, ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆದರಿಕೆಯಿದೆ. ಇದರ ಜೊತೆಗೆ ಪ್ರಜಾಪ್ರಭುತ್ವ ನಾಶವಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ಛತ್ತೀಸ್​ಗಢದಲ್ಲಿ ಹೊಸದಾಗಿ ಅಸೆಂಬ್ಲಿ ಕಟ್ಟಡದ ನಿರ್ಮಾಣಕ್ಕಾಗಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 75 ವರ್ಷಗಳ ಬಳಿಕ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆಯಂತಹ ಕಠಿಣ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮಹಾತ್ಮ ಗಾಂಧಿ, ಜವಾಹರಲಾಲ್​ ನೆಹರು ಮತ್ತು ಡಾ.ಬಿ.ಆರ್.ಅಂಬೇಡ್ಕರ್​​ ಸೇರಿದಂತೆ ನಮ್ಮ ಪೂರ್ವಜರು ಇಂತಹ ಪರಿಸ್ಥಿತಿಯ ಬಗ್ಗೆ ಊಹಿಸಿರಲಿಲ್ಲ ಎಂದರು.

  • None of our ancestors, including Mahatma Gandhi, Jawaharlal Nehru & BR Ambedkar, would have imagined that our country will be facing such a tough situation after 75 years of independence when our democracy & Constitution are under threat: Sonia Gandhi, Congress interim president https://t.co/gWZOPDY7ld

    — ANI (@ANI) August 29, 2020 " class="align-text-top noRightClick twitterSection" data=" ">

ಜನರು ಹೋರಾಟ ನಡೆಸಬೇಕೆಂದು ಬಯಸುವ ವೇಳೆ ಅಧಿಕಾರದಲ್ಲಿದ್ದವರು ದೇಶದಲ್ಲಿ ದ್ವೇಷದ ವಿಷ ಹರಡುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವು ಅಪಾಯದಲ್ಲಿದೆ. ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಬುಡಕಟ್ಟು ಜನಾಂಗ, ಮಹಿಳೆಯರು, ಯುವಕರು ಬಾಯಿ ಮುಚ್ಚಿಕೊಂಡು ಸುಮ್ಮನಾಗುವಂತಹ ಸ್ಥಿತಿಯಿದೆ ಎಂದಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸೋನಿಯಾ ಗಾಂಧಿ, ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆದರಿಕೆಯಿದೆ. ಇದರ ಜೊತೆಗೆ ಪ್ರಜಾಪ್ರಭುತ್ವ ನಾಶವಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ಛತ್ತೀಸ್​ಗಢದಲ್ಲಿ ಹೊಸದಾಗಿ ಅಸೆಂಬ್ಲಿ ಕಟ್ಟಡದ ನಿರ್ಮಾಣಕ್ಕಾಗಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 75 ವರ್ಷಗಳ ಬಳಿಕ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆಯಂತಹ ಕಠಿಣ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮಹಾತ್ಮ ಗಾಂಧಿ, ಜವಾಹರಲಾಲ್​ ನೆಹರು ಮತ್ತು ಡಾ.ಬಿ.ಆರ್.ಅಂಬೇಡ್ಕರ್​​ ಸೇರಿದಂತೆ ನಮ್ಮ ಪೂರ್ವಜರು ಇಂತಹ ಪರಿಸ್ಥಿತಿಯ ಬಗ್ಗೆ ಊಹಿಸಿರಲಿಲ್ಲ ಎಂದರು.

  • None of our ancestors, including Mahatma Gandhi, Jawaharlal Nehru & BR Ambedkar, would have imagined that our country will be facing such a tough situation after 75 years of independence when our democracy & Constitution are under threat: Sonia Gandhi, Congress interim president https://t.co/gWZOPDY7ld

    — ANI (@ANI) August 29, 2020 " class="align-text-top noRightClick twitterSection" data=" ">

ಜನರು ಹೋರಾಟ ನಡೆಸಬೇಕೆಂದು ಬಯಸುವ ವೇಳೆ ಅಧಿಕಾರದಲ್ಲಿದ್ದವರು ದೇಶದಲ್ಲಿ ದ್ವೇಷದ ವಿಷ ಹರಡುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವು ಅಪಾಯದಲ್ಲಿದೆ. ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಬುಡಕಟ್ಟು ಜನಾಂಗ, ಮಹಿಳೆಯರು, ಯುವಕರು ಬಾಯಿ ಮುಚ್ಚಿಕೊಂಡು ಸುಮ್ಮನಾಗುವಂತಹ ಸ್ಥಿತಿಯಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.