", "inLanguage": "kn", "publisher": { "@type": "Organization", "name": "ETV Bharat", "url": "https://www.etvbharat.com", "logo": { "@type": "ImageObject", "contentUrl": "https://etvbharatimages.akamaized.net/etvbharat/prod-images/768-512-5390338-thumbnail-3x2-wdfdfdf.jpg" } } }
", "articleSection": "bharat", "articleBody": "ಜಾರ್ಖಂಡ್​​ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇವಾಲಯ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.ಪಾಕೂರ್​​​(ಜಾರ್ಖಂಡ್​​) : ಜಾರ್ಖಂಡ್​ನ ಪಕೂರ್​​ನಲ್ಲಿ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮುಂದಿನ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. Union Home Minister & BJP President Amit Shah in Pakur, Jharkhand: Supreme Court has given its verdict. Now, within 4 months a sky-high temple of Lord Ram will be built in Ayodhya. pic.twitter.com/l9VhF2s7Cs— ANI (@ANI) December 16, 2019 ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ತೀರ್ಪು ಹೊರಹಾಕಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇಗುಲ ನಿರ್ಮಾಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಶಾ, ರಾಹುಲ್​ ಬಾಬಾ ಮತ್ತು ಹೇಮಂತ್​ ಸೊರೆನ್​​ ಜೀ ಅವರು ಜಾರ್ಖಂಡ್​​ನಲ್ಲಿ ನಿಂತು ಕಾಶ್ಮೀರದ ಬಗ್ಗೆ ಏಕೆ ಮಾತನಾಡುತ್ತಾರೆ. ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗುವುದನ್ನು ನೀವು ನೋಡಲು ಬಯಸುವುದಿಲ್ಲವೇ!? 370 ಆರ್ಟಿಕಲ್​ ರದ್ಧುಗೊಳಿಸಿದ ಬಳಿಕ ಕಾಶ್ಮೀರ ಶಾಶ್ವತವಾಗಿ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದರು.", "url": "https://www.etvbharat.comkannada/karnataka/bharat/bharat-news/grand-ram-temple-will-be-built-in-ayodhya-within-four-months-amit-shah/ka20191216155855382", "inLanguage": "kn", "datePublished": "2019-12-16T15:59:02+05:30", "dateModified": "2019-12-16T15:59:02+05:30", "dateCreated": "2019-12-16T15:59:02+05:30", "thumbnailUrl": "https://etvbharatimages.akamaized.net/etvbharat/prod-images/768-512-5390338-thumbnail-3x2-wdfdfdf.jpg", "mainEntityOfPage": { "@type": "WebPage", "@id": "https://www.etvbharat.comkannada/karnataka/bharat/bharat-news/grand-ram-temple-will-be-built-in-ayodhya-within-four-months-amit-shah/ka20191216155855382", "name": "ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ನಿರ್ಮಾಣ: ಅಮಿತ್​ ಶಾ!", "image": "https://etvbharatimages.akamaized.net/etvbharat/prod-images/768-512-5390338-thumbnail-3x2-wdfdfdf.jpg" }, "image": { "@type": "ImageObject", "url": "https://etvbharatimages.akamaized.net/etvbharat/prod-images/768-512-5390338-thumbnail-3x2-wdfdfdf.jpg", "width": 1200, "height": 900 }, "author": { "@type": "Organization", "name": "ETV Bharat", "url": "https://www.etvbharat.com/author/undefined" }, "publisher": { "@type": "Organization", "name": "ETV Bharat Karnataka", "url": "https://www.etvbharat.com", "logo": { "@type": "ImageObject", "url": "https://etvbharatimages.akamaized.net/etvbharat/static/assets/images/etvlogo/kannada.png", "width": 82, "height": 60 } } }

ETV Bharat / bharat

ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ನಿರ್ಮಾಣ: ಅಮಿತ್​ ಶಾ!

author img

By

Published : Dec 16, 2019, 3:59 PM IST

ಜಾರ್ಖಂಡ್​​ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇವಾಲಯ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

Grand Ram Temple will be built in Ayodhya
ಅಮಿತ್​ ಶಾ

ಪಾಕೂರ್​​​(ಜಾರ್ಖಂಡ್​​) : ಜಾರ್ಖಂಡ್​ನ ಪಕೂರ್​​ನಲ್ಲಿ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮುಂದಿನ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.

  • Union Home Minister & BJP President Amit Shah in Pakur, Jharkhand: Supreme Court has given its verdict. Now, within 4 months a sky-high temple of Lord Ram will be built in Ayodhya. pic.twitter.com/l9VhF2s7Cs

    — ANI (@ANI) December 16, 2019 " class="align-text-top noRightClick twitterSection" data=" ">

ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ತೀರ್ಪು ಹೊರಹಾಕಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇಗುಲ ನಿರ್ಮಾಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿರುವ ಶಾ, ರಾಹುಲ್​ ಬಾಬಾ ಮತ್ತು ಹೇಮಂತ್​ ಸೊರೆನ್​​ ಜೀ ಅವರು ಜಾರ್ಖಂಡ್​​ನಲ್ಲಿ ನಿಂತು ಕಾಶ್ಮೀರದ ಬಗ್ಗೆ ಏಕೆ ಮಾತನಾಡುತ್ತಾರೆ. ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗುವುದನ್ನು ನೀವು ನೋಡಲು ಬಯಸುವುದಿಲ್ಲವೇ!? 370 ಆರ್ಟಿಕಲ್​ ರದ್ಧುಗೊಳಿಸಿದ ಬಳಿಕ ಕಾಶ್ಮೀರ ಶಾಶ್ವತವಾಗಿ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದರು.

ಪಾಕೂರ್​​​(ಜಾರ್ಖಂಡ್​​) : ಜಾರ್ಖಂಡ್​ನ ಪಕೂರ್​​ನಲ್ಲಿ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮುಂದಿನ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.

  • Union Home Minister & BJP President Amit Shah in Pakur, Jharkhand: Supreme Court has given its verdict. Now, within 4 months a sky-high temple of Lord Ram will be built in Ayodhya. pic.twitter.com/l9VhF2s7Cs

    — ANI (@ANI) December 16, 2019 " class="align-text-top noRightClick twitterSection" data=" ">

ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ತೀರ್ಪು ಹೊರಹಾಕಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇಗುಲ ನಿರ್ಮಾಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿರುವ ಶಾ, ರಾಹುಲ್​ ಬಾಬಾ ಮತ್ತು ಹೇಮಂತ್​ ಸೊರೆನ್​​ ಜೀ ಅವರು ಜಾರ್ಖಂಡ್​​ನಲ್ಲಿ ನಿಂತು ಕಾಶ್ಮೀರದ ಬಗ್ಗೆ ಏಕೆ ಮಾತನಾಡುತ್ತಾರೆ. ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗುವುದನ್ನು ನೀವು ನೋಡಲು ಬಯಸುವುದಿಲ್ಲವೇ!? 370 ಆರ್ಟಿಕಲ್​ ರದ್ಧುಗೊಳಿಸಿದ ಬಳಿಕ ಕಾಶ್ಮೀರ ಶಾಶ್ವತವಾಗಿ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದರು.

Intro:Body:

ಪಾಕೂರ್​​​(ಜಾರ್ಖಂಡ್​​) : ಖಾರ್ಖಂಡ್​ನ ಪಕೂರ್​​ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮುಂದಿನ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. 



ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ತೀರ್ಪು ಹೊರಹಾಕಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇಗುಲ ನಿರ್ಮಾಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. 



ಇದೇ ವೇಳೆ ಮಾತನಾಡಿರುವ ಅವರು ರಾಹುಲ್​ ಬಾಬಾ ಮತ್ತು ಹೇಮಂತ್​ ಸೊರೆನ್​​ ಜೀ ಅವರು ಜಾರ್ಖಂಡ್​​ನಲ್ಲಿ ನಿಂತು ಕಾಶ್ಮೀರದ ಬಗ್ಗೆ ಏಕೆ ಮಾತನಾಡುತ್ತಾರೆ. ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗುವುದನ್ನು ನೀವು ನೋಡಲು ಬಯಸುವುದಿಲ್ಲವೇ!? 370 ಆರ್ಟಿಕಲ್​ ರದ್ಧುಗೊಳಿಸಿದ ಬಳಿಕ ಕಾಶ್ಮೀರ ಶಾಶ್ವತವಾಗಿ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದರು. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.