ETV Bharat / bharat

ಧೋನಿಗೆ ವಿದಾಯ ಪಂದ್ಯ ಆಯೋಜಿಸಿದ್ರೆ ಜಾರ್ಖಂಡ್​ ಸರ್ಕಾರದ್ದೇ ಆತಿಥ್ಯ: ಹೇಮಂತ್‌ ಸೊರೇನ್‌

ಭಾರತೀಯ ಕ್ರಿಕೆಟ್‌ನ ಯಶಸ್ವಿ ನಾಯಕ ಹಾಗೂ ಭಾರತ ತಂಡದ ಮಾಜಿ ಕ್ಯಾಪ್ಟನ್​ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಜಾರ್ಖಂಡ್‌ ಸಿಎಂ ಹೇಮಂತ್ ಸೊರೇನ್‌ ಪ್ರತಿಕ್ರಿಯಿಸಿದ್ದಾರೆ.

author img

By

Published : Aug 15, 2020, 9:52 PM IST

MS Dhoni
ಎಂಎಸ್​ ಧೋನಿ

ನವದೆಹಲಿ: ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವ ಕುರಿತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರತಿಕ್ರಿಯಿಸಿ, ಎಂ.ಎಸ್.ಧೋನಿ ಅವರಿಗೆ ವಿದಾಯ ಪಂದ್ಯವನ್ನು ನಡೆಸಲು ನಾನು ಬಿಸಿಸಿಐಗೆ ಮನವಿ ಮಾಡಲು ಬಯಸುತ್ತೇನೆ. ಒಂದು ವೇಳೆ ಕ್ರಿಕೆಟ್​ ಪಂದ್ಯ ನಡೆಸಿದರೆ ಜಾರ್ಖಂಡ್ ಸರ್ಕಾರವೇ ಆತಿಥ್ಯ ವಹಿಸುತ್ತದೆ ಎಂದು ಕ್ರಿಕೆಟ್​ ಮಂಡಳಿಗೆ ಮನವಿ ಮಾಡಿದ್ದಾರೆ.

  • देश और झारखण्ड को गर्व और उत्साह के अनेक क्षण देने वाले माही ने आज अंतराष्ट्रीय क्रिकेट से सन्यास ले लिया है।हम सबके चहेते झारखण्ड का लाल माही को नीली जर्सी पहने नहीं देख पायेंगे।पर देशवासियों का दिल अभी भरा नहीं। मैं मानता हूँ हमारे माही का एक फ़ेयरवेल मैच राँची में हो जिसका 1/2 pic.twitter.com/XFt5zBSvG8

    — Hemant Soren (घर में रहें - सुरक्षित रहें) (@HemantSorenJMM) August 15, 2020 " class="align-text-top noRightClick twitterSection" data=" ">

ಭಾರತೀಯ ಕ್ರಿಕೆಟ್‌ನ ಯಶಸ್ವಿ ನಾಯಕ ಹಾಗೂ ಭಾರತ ತಂಡದ ಮಾಜಿ ಕ್ಯಾಪ್ಟನ್​ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.ಇದರೊಂದಿಗೆ ಸುಮಾರು ಒಂದು ವರ್ಷದಿಂದ ಅವರ ನಿವೃತ್ತಿಯ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ನವದೆಹಲಿ: ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವ ಕುರಿತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರತಿಕ್ರಿಯಿಸಿ, ಎಂ.ಎಸ್.ಧೋನಿ ಅವರಿಗೆ ವಿದಾಯ ಪಂದ್ಯವನ್ನು ನಡೆಸಲು ನಾನು ಬಿಸಿಸಿಐಗೆ ಮನವಿ ಮಾಡಲು ಬಯಸುತ್ತೇನೆ. ಒಂದು ವೇಳೆ ಕ್ರಿಕೆಟ್​ ಪಂದ್ಯ ನಡೆಸಿದರೆ ಜಾರ್ಖಂಡ್ ಸರ್ಕಾರವೇ ಆತಿಥ್ಯ ವಹಿಸುತ್ತದೆ ಎಂದು ಕ್ರಿಕೆಟ್​ ಮಂಡಳಿಗೆ ಮನವಿ ಮಾಡಿದ್ದಾರೆ.

  • देश और झारखण्ड को गर्व और उत्साह के अनेक क्षण देने वाले माही ने आज अंतराष्ट्रीय क्रिकेट से सन्यास ले लिया है।हम सबके चहेते झारखण्ड का लाल माही को नीली जर्सी पहने नहीं देख पायेंगे।पर देशवासियों का दिल अभी भरा नहीं। मैं मानता हूँ हमारे माही का एक फ़ेयरवेल मैच राँची में हो जिसका 1/2 pic.twitter.com/XFt5zBSvG8

    — Hemant Soren (घर में रहें - सुरक्षित रहें) (@HemantSorenJMM) August 15, 2020 " class="align-text-top noRightClick twitterSection" data=" ">

ಭಾರತೀಯ ಕ್ರಿಕೆಟ್‌ನ ಯಶಸ್ವಿ ನಾಯಕ ಹಾಗೂ ಭಾರತ ತಂಡದ ಮಾಜಿ ಕ್ಯಾಪ್ಟನ್​ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.ಇದರೊಂದಿಗೆ ಸುಮಾರು ಒಂದು ವರ್ಷದಿಂದ ಅವರ ನಿವೃತ್ತಿಯ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.