ETV Bharat / bharat

ಉದ್ಧವ್ ಠಾಕ್ರೆ ವಿರುದ್ಧ ದೇವೇಂದ್ರ ಫಡ್ನವಿಸ್ ವಾಗ್ದಾಳಿ - maharastra Chief Minister Uddhav Thackeray news

ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದರು.

Devendra Fadnavis
ದೇವೇಂದ್ರ ಫಡ್ನವಿಸ್
author img

By

Published : Nov 28, 2020, 1:26 PM IST

ಮುಂಬೈ: ಇತರರನ್ನು ಬೆದರಿಸುವ ಸಿಎಂ ಅನ್ನು ನಾನು ಇತಿಹಾಸದಲ್ಲಿಯೇ ನೋಡಿಲ್ಲ ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇವೇಂದ್ರ ಫಡ್ನವಿಸ್ ಪತ್ರಿಕಾಗೋಷ್ಠಿ

ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಠಾಕ್ರೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೋವಿಡ್​ ಸಾವು ಮರೆ ಮಾಚಲಾಗಿದೆ : ಮಹಾ ಸರ್ಕಾರದ ವಿರುದ್ಧ ಫಡ್ನವಿಸ್​ ವಾಗ್ದಾಳಿ

ಠಾಕ್ರೆ ಸರ್ಕಾರ ಇಂದಿಗೆ ಒಂದು ವರ್ಷವನ್ನು ಪೂರೈಸುತ್ತಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ಮುಂಬೈ: ಇತರರನ್ನು ಬೆದರಿಸುವ ಸಿಎಂ ಅನ್ನು ನಾನು ಇತಿಹಾಸದಲ್ಲಿಯೇ ನೋಡಿಲ್ಲ ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇವೇಂದ್ರ ಫಡ್ನವಿಸ್ ಪತ್ರಿಕಾಗೋಷ್ಠಿ

ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಠಾಕ್ರೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೋವಿಡ್​ ಸಾವು ಮರೆ ಮಾಚಲಾಗಿದೆ : ಮಹಾ ಸರ್ಕಾರದ ವಿರುದ್ಧ ಫಡ್ನವಿಸ್​ ವಾಗ್ದಾಳಿ

ಠಾಕ್ರೆ ಸರ್ಕಾರ ಇಂದಿಗೆ ಒಂದು ವರ್ಷವನ್ನು ಪೂರೈಸುತ್ತಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.