ETV Bharat / bharat

2014ರಲ್ಲಿ ನಾನು ದೆಹಲಿಗೆ ಹೊಸಬನಾಗಿದ್ದೆ... ಪ್ರಣಬ್​ ಮುಖರ್ಜಿ ಕುರಿತು ನಮೋ ಟ್ವೀಟ್​

author img

By

Published : Aug 31, 2020, 7:54 PM IST

ತೀವ್ರ ಅನಾರೋಗ್ಯದ ಕಾರಣ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಇಂದು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕರು ಟ್ವೀಟ್​ ಮಾಡಿ ಕಂಬನಿ ಮಿಡಿದಿದ್ದಾರೆ.

pranab mukherjee
pranab mukherjee

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ 13ನೇ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್​ ಮುಖರ್ಜಿ 84ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಮೆದುಳು ಶಸ್ತ್ರಚಿಕಿತ್ಸೆಗೊಳಗಾಗಿದ್ದ ಅವರು ಇಂದು ಸಂಜೆ ನಿಧನರಾಗಿದ್ದಾಗಿ ಪುತ್ರ ಅಭಿಜಿತ್​ ಮುಖರ್ಜಿ ಟ್ವೀಟ್​ ಮಾಡಿ ಮಾಹಿತಿ ನೀಡುತ್ತಿದ್ದಂತೆ ಅನೇಕರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

ಇದನ್ನು ಓದಿ: ಟ್ರಬಲ್​ ಶೂಟರ್​ ಪ್ರಣಬ್ ಮುಖರ್ಜಿ ಜೀವನ ಮತ್ತು ಸಾಧನೆ: ಒಂದು ಕಿರುನೋಟ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಣಬ್​ ಮುಖರ್ಜಿ ನಿಧನಕ್ಕೆ ಕಂಬನಿ ಮಿಡಿದಿದ್ದು, ವಿಶೇಷವಾದ ಟ್ವೀಟ್​ ಮಾಡಿ ಅವರ ಮಾರ್ಗದರ್ಶನ ನೆನೆದಿದ್ದಾರೆ.

  • I was new to Delhi in 2014. From Day 1, I was blessed to have the guidance, support and blessings of Shri Pranab Mukherjee. I will always cherish my interactions with him. Condolences to his family, friends, admirers and supporters across India. Om Shanti. pic.twitter.com/cz9eqd4sDZ

    — Narendra Modi (@narendramodi) August 31, 2020 " class="align-text-top noRightClick twitterSection" data=" ">

2014ರಲ್ಲಿ ನಾನು ದೆಹಲಿಗೆ ಹೊಸಬನಾಗಿದ್ದೆ. ಮೊದಲ ದಿನದಿಂದಲೂ ಶ್ರೀ ಪ್ರಣಬ್​ ಮುಖರ್ಜಿ ಅವರ ಮಾರ್ಗದರ್ಶನ, ಬೆಂಬಲ ಮತ್ತು ಆಶೀರ್ವಾದದಿಂದ ನಾನು ಆಶೀರ್ವದಿಸಲ್ಪಟ್ಟಿದ್ದೇನೆ. ಅವರೊಂದಿಗಿನ ನನ್ನ ಮಾತು ಯಾವಾಗಲೂ ಪ್ರೀತಿಸುತ್ತೇನೆ. ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ನಿಧನದ ನೋವಿನ ಧೈರ್ಯ ತುಂಬುವ ಶಕ್ತಿ ದೇವರು ಕರುಣಿಸಲಿ. ಓಂ ಶಾಂತಿ ಎಂದು ಟ್ವೀಟ್​ ಮಾಡಿದ್ದಾರೆ.

ಇದಕ್ಕೂ ಮುಂಚಿತವಾಗಿ ಟ್ವೀಟ್​ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶದ ಅಭಿವೃದ್ಧಿ ಪಂಥದಲ್ಲಿ ಪ್ರಣಬ್​ ಮುಖರ್ಜಿ ಅವರು ಅಳಿಸಲಾಗದ ಗುರುತು ಬಿಟ್ಟು ಹೋಗಿದ್ದಾರೆ. ಅವರೊಬ್ಬ ಶ್ರೇಷ್ಠ ವಿದ್ವಾಂಸ, ಉನ್ನತ ರಾಜಕಾರಣಿ. ಅವರ ರಾಜಕೀಯ ಪಯಣವನ್ನು ಸಮಾಜದ ಎಲ್ಲಾ ವರ್ಗದವರು ಮೆಚ್ಚಿದ್ದಾರೆ ಎಂದು ಹೇಳಿದ್ದರು.

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ 13ನೇ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್​ ಮುಖರ್ಜಿ 84ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಮೆದುಳು ಶಸ್ತ್ರಚಿಕಿತ್ಸೆಗೊಳಗಾಗಿದ್ದ ಅವರು ಇಂದು ಸಂಜೆ ನಿಧನರಾಗಿದ್ದಾಗಿ ಪುತ್ರ ಅಭಿಜಿತ್​ ಮುಖರ್ಜಿ ಟ್ವೀಟ್​ ಮಾಡಿ ಮಾಹಿತಿ ನೀಡುತ್ತಿದ್ದಂತೆ ಅನೇಕರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

ಇದನ್ನು ಓದಿ: ಟ್ರಬಲ್​ ಶೂಟರ್​ ಪ್ರಣಬ್ ಮುಖರ್ಜಿ ಜೀವನ ಮತ್ತು ಸಾಧನೆ: ಒಂದು ಕಿರುನೋಟ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಣಬ್​ ಮುಖರ್ಜಿ ನಿಧನಕ್ಕೆ ಕಂಬನಿ ಮಿಡಿದಿದ್ದು, ವಿಶೇಷವಾದ ಟ್ವೀಟ್​ ಮಾಡಿ ಅವರ ಮಾರ್ಗದರ್ಶನ ನೆನೆದಿದ್ದಾರೆ.

  • I was new to Delhi in 2014. From Day 1, I was blessed to have the guidance, support and blessings of Shri Pranab Mukherjee. I will always cherish my interactions with him. Condolences to his family, friends, admirers and supporters across India. Om Shanti. pic.twitter.com/cz9eqd4sDZ

    — Narendra Modi (@narendramodi) August 31, 2020 " class="align-text-top noRightClick twitterSection" data=" ">

2014ರಲ್ಲಿ ನಾನು ದೆಹಲಿಗೆ ಹೊಸಬನಾಗಿದ್ದೆ. ಮೊದಲ ದಿನದಿಂದಲೂ ಶ್ರೀ ಪ್ರಣಬ್​ ಮುಖರ್ಜಿ ಅವರ ಮಾರ್ಗದರ್ಶನ, ಬೆಂಬಲ ಮತ್ತು ಆಶೀರ್ವಾದದಿಂದ ನಾನು ಆಶೀರ್ವದಿಸಲ್ಪಟ್ಟಿದ್ದೇನೆ. ಅವರೊಂದಿಗಿನ ನನ್ನ ಮಾತು ಯಾವಾಗಲೂ ಪ್ರೀತಿಸುತ್ತೇನೆ. ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ನಿಧನದ ನೋವಿನ ಧೈರ್ಯ ತುಂಬುವ ಶಕ್ತಿ ದೇವರು ಕರುಣಿಸಲಿ. ಓಂ ಶಾಂತಿ ಎಂದು ಟ್ವೀಟ್​ ಮಾಡಿದ್ದಾರೆ.

ಇದಕ್ಕೂ ಮುಂಚಿತವಾಗಿ ಟ್ವೀಟ್​ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶದ ಅಭಿವೃದ್ಧಿ ಪಂಥದಲ್ಲಿ ಪ್ರಣಬ್​ ಮುಖರ್ಜಿ ಅವರು ಅಳಿಸಲಾಗದ ಗುರುತು ಬಿಟ್ಟು ಹೋಗಿದ್ದಾರೆ. ಅವರೊಬ್ಬ ಶ್ರೇಷ್ಠ ವಿದ್ವಾಂಸ, ಉನ್ನತ ರಾಜಕಾರಣಿ. ಅವರ ರಾಜಕೀಯ ಪಯಣವನ್ನು ಸಮಾಜದ ಎಲ್ಲಾ ವರ್ಗದವರು ಮೆಚ್ಚಿದ್ದಾರೆ ಎಂದು ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.