ETV Bharat / bharat

ಎಲ್ಲ ತ್ಯಾಗಕ್ಕೂ ಸಿದ್ಧ, ಮೈತ್ರಿ ಸರ್ಕಾರ ಉಳಿಸುವ ಕೆಲಸ ನನ್ನದು: ಡಿಕೆಶಿ - undefined

ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಎಲ್ಲ ತ್ಯಾಗಕ್ಕೂ ತಾವು ಸಿದ್ಧರಾಗಿರುವುದಾಗಿ ಹೇಳಿದ್ದಾರೆ.

ಡಿಕೆ ಶಿವಕುಮಾರ್​​
author img

By

Published : Jul 6, 2019, 6:45 PM IST

ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ನ ಟ್ರಬಲ್​ ಶೂಟರ್, ಸಚಿವ ಡಿ.ಕೆ.ಶಿವಕುಮಾರ್​ ಇದೇ ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದು, ಹೋಗುವವರನ್ನ ಹಿಡಿದುಕೊಳ್ಳಲು ಆಗಲ್ಲ. ಸಮಸ್ಯೆ ಇರಬಹುದು. ಆದರೆ ಎಲ್ಲ ಸರಿ ಹೋಗುತ್ತೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ರಾಜೀನಾಮೆಗೆ ಬೇಕಾದಷ್ಟು ಪ್ರೋಸಸ್ ಇದೆ. ನೋಡೋಣ, ನಾನು ಪ್ರಾಮಾಣಿಕವಾಗಿ ನನ್ನ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಎನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ವರ್ತನೆ ಮಾಡುತ್ತಿದ್ದು, ಬಿಜೆಪಿಯವರು ಯಾವ ಬಿಲ್ಡರ್​ಗಳಿಗೆ ಕರೆ ಮಾಡಿ ಮಾತನಾಡುತ್ತಿದ್ದಾರೆ. ಎಷ್ಟೆಷ್ಟು ಕೇಳುತ್ತಿದ್ದಾರೆ ಎಂಬ ಮಾಹಿತಿ ನಮಗಿದೆ ಎಂದರು.

ಸಚಿವ ಡಿ.ಕೆ.ಶಿವಕುಮಾರ್​​

ಇದೇ ವೇಳೆ ತಮ್ಮ ಮಾತು ಮುಂದುವರಿಸಿದ ಡಿಕೆಶಿ, ಎಲ್ಲ ತ್ಯಾಗಕ್ಕೂ ನಾನು ಸಿದ್ಧನಾಗಿದ್ದು, ಸರ್ಕಾರ ಉಳಿಸುವ ಕೆಲಸ ನಡೆಯಲಿದೆ. ಸಂಪೂರ್ಣವಾಗಿ ನನಗೆ ವಿಶ್ವಾಸವಿದೆ. ಈ ಹಿಂದೆ ಇದೇ ರೀತಿ ಹೋದ ಅನೇಕರು ವಾಪಸ್​ ಬಂದಿದ್ದಾರೆ. ಈಗಾಗಲೇ ರಾಮಲಿಂಗಾರೆಡ್ಡಿ ಜತೆ ನಾನು ಮಾತನಾಡಿದ್ದು, ಸರ್ಕಾರ ಉಳಿಸಿಕೊಳ್ಳಲು ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಮ್ಮಿಂದ ಎಲ್ಲೆಲ್ಲಿ ತಪ್ಪಾಗಿದೆಯೋ ಅದನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೇವೆ. ಸರ್ಕಾರವನ್ನು ಉಳಿಸಿಕೊಳ್ಳುವುದಾಗಿ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ನ ಟ್ರಬಲ್​ ಶೂಟರ್, ಸಚಿವ ಡಿ.ಕೆ.ಶಿವಕುಮಾರ್​ ಇದೇ ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದು, ಹೋಗುವವರನ್ನ ಹಿಡಿದುಕೊಳ್ಳಲು ಆಗಲ್ಲ. ಸಮಸ್ಯೆ ಇರಬಹುದು. ಆದರೆ ಎಲ್ಲ ಸರಿ ಹೋಗುತ್ತೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ರಾಜೀನಾಮೆಗೆ ಬೇಕಾದಷ್ಟು ಪ್ರೋಸಸ್ ಇದೆ. ನೋಡೋಣ, ನಾನು ಪ್ರಾಮಾಣಿಕವಾಗಿ ನನ್ನ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಎನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ವರ್ತನೆ ಮಾಡುತ್ತಿದ್ದು, ಬಿಜೆಪಿಯವರು ಯಾವ ಬಿಲ್ಡರ್​ಗಳಿಗೆ ಕರೆ ಮಾಡಿ ಮಾತನಾಡುತ್ತಿದ್ದಾರೆ. ಎಷ್ಟೆಷ್ಟು ಕೇಳುತ್ತಿದ್ದಾರೆ ಎಂಬ ಮಾಹಿತಿ ನಮಗಿದೆ ಎಂದರು.

ಸಚಿವ ಡಿ.ಕೆ.ಶಿವಕುಮಾರ್​​

ಇದೇ ವೇಳೆ ತಮ್ಮ ಮಾತು ಮುಂದುವರಿಸಿದ ಡಿಕೆಶಿ, ಎಲ್ಲ ತ್ಯಾಗಕ್ಕೂ ನಾನು ಸಿದ್ಧನಾಗಿದ್ದು, ಸರ್ಕಾರ ಉಳಿಸುವ ಕೆಲಸ ನಡೆಯಲಿದೆ. ಸಂಪೂರ್ಣವಾಗಿ ನನಗೆ ವಿಶ್ವಾಸವಿದೆ. ಈ ಹಿಂದೆ ಇದೇ ರೀತಿ ಹೋದ ಅನೇಕರು ವಾಪಸ್​ ಬಂದಿದ್ದಾರೆ. ಈಗಾಗಲೇ ರಾಮಲಿಂಗಾರೆಡ್ಡಿ ಜತೆ ನಾನು ಮಾತನಾಡಿದ್ದು, ಸರ್ಕಾರ ಉಳಿಸಿಕೊಳ್ಳಲು ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಮ್ಮಿಂದ ಎಲ್ಲೆಲ್ಲಿ ತಪ್ಪಾಗಿದೆಯೋ ಅದನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೇವೆ. ಸರ್ಕಾರವನ್ನು ಉಳಿಸಿಕೊಳ್ಳುವುದಾಗಿ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

Intro:newsBody:ಹೋಗುವವರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ; ಸರ್ಕಾರ ಉಳಿಯಲಿದೆ: ಡಿಕೆಶಿ

ಬೆಂಗಳೂರು: ಹೋಗುವವರನ್ನ ಹಿಡಿದುಕೊಳ್ಳಲು ಆಗಲ್ಲ. ಸಮಸ್ಯೆ ಇರಬಹುದು. ಆದ್ರೆ ಎಲ್ಲಾ ಸೆಟಲ್ ಆಗುತ್ತೆ ಅನ್ನುವ ವಿಶ್ವಾಸ ಇದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಗೃಹಕಚೇರಿಯಲ್ಲಿ ಮಾತನಾಡಿ, ರಾಜೀನಾಮೆ ಗೆ ಬೇಕಾದಷ್ಟು ಪ್ರೋಸಸ್ ಇದೆ. ನೋಡೋಣ, ನಾನು ಪ್ರಾಮಾಣಿಕವಾಗಿ ನನ್ನ ಪ್ರಯತ್ನ ಮಾಡಿದ್ದೇನೆ ಎಂದ ಅವರು, ಬಿಜೆಪಿಯವ್ರು ಏನೂ ಗೊತ್ತಿಲ್ಲ ಅನ್ನೋ ಥರ ಇದ್ದಾರೆ ಎಂದು ವಿವರಿಸಿದರು.
ಯಾವ ಬಿಲ್ಡರ್ ಗೆ ಕಾಲ್ ಮಾಡಿ ಎಷ್ಟೆಷ್ಟು ಹಣ ವಸೂಲಿ‌ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ. ಲೆಟ್ ಅಸ್ ಸೀ. ಎಲ್ಲಕ್ಕೂ ಕೆಲ ಪ್ರೊಸೆಸ್ ಇದೆ. ಎಲ್ಲರೂ ನನ್ನ ಆತ್ಮೀಯರು ಅವರೊಂದಿಗೆ ಏನು ಮಾತನಾಡಿದ್ದೇನೆ ಎನ್ನುವುದನ್ನು ವಿವರಿಸಲ್ಲ. ಸರ್ಕಾರ ಉಳಿಸಿಕೊಳ್ಳಲು ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಬಿಜೆಪಿಯವರು ಯಾವ ಬಿಲ್ಡರ್ ಗಳಿಗೆ ಕರೆ ಮಾಡಿ ಮಾತನಾಡುತ್ತಿದ್ದಾರೆ ಎಷ್ಟೆಷ್ಟು ಕೇಳುತ್ತಿದ್ದಾರೆ ಏನೇನೋ ಸೋಲು ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗಿದೆ.
ನಮ್ಮಿಂದ ಎಲ್ಲೆಲ್ಲಿ ತಪ್ಪಾಗಿ ಇದೆಯೋ ಅದನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೇವೆ. ಸರ್ಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.