ETV Bharat / bharat

ನಾಳೆ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ 'ಭಾರತ್ ಬಚಾವೊ' ರ‍್ಯಾಲಿ..

author img

By

Published : Dec 13, 2019, 11:57 PM IST

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್,​​ 'ಭಾರತ್ ಬಚಾವೊ' ರ‍್ಯಾಲಿ ಆಯೋಜಿಸಿದ್ದು, ಮೂಲಗಳ ಪ್ರಕಾರ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

'Bharat Bachao' rally in Delhi
'ಭಾರತ್ ಬಚಾವೊ' ರ‍್ಯಾಲಿ

ನವದೆಹಲಿ: ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್,​​ 'ಭಾರತ್ ಬಚಾವೊ' ರ‍್ಯಾಲಿ ಆಯೋಜಿಸಿದೆ.

ನಾಳೆ ನಡೆಯುವ ಈ ರ‍್ಯಾಲಿಯಲ್ಲಿ ದೇಶಾದ್ಯಂತ ಇರುವ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದು, ಮಂದಗತಿಯ ಆರ್ಥಿಕತೆ, ಹೆಚ್ಚುತ್ತಿರುವ ನಿರುದ್ಯೋಗ, ರೈತರ ಸಮಸ್ಯೆಗಳು ಸೇರಿದಂತೆ ಹಲವಾರು ವೈಫಲ್ಯಗಳನ್ನು ಎತ್ತಿಹಿಡಿದು, ಮೋದಿ ಸರ್ಕಾರಕ್ಕೆ ಸಂದೇಶ ನೀಡಲಿದ್ದಾರೆ.

ಮೂಲಗಳ ಪ್ರಕಾರ, ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್,​​ 'ಭಾರತ್ ಬಚಾವೊ' ರ‍್ಯಾಲಿ ಆಯೋಜಿಸಿದೆ.

ನಾಳೆ ನಡೆಯುವ ಈ ರ‍್ಯಾಲಿಯಲ್ಲಿ ದೇಶಾದ್ಯಂತ ಇರುವ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದು, ಮಂದಗತಿಯ ಆರ್ಥಿಕತೆ, ಹೆಚ್ಚುತ್ತಿರುವ ನಿರುದ್ಯೋಗ, ರೈತರ ಸಮಸ್ಯೆಗಳು ಸೇರಿದಂತೆ ಹಲವಾರು ವೈಫಲ್ಯಗಳನ್ನು ಎತ್ತಿಹಿಡಿದು, ಮೋದಿ ಸರ್ಕಾರಕ್ಕೆ ಸಂದೇಶ ನೀಡಲಿದ್ದಾರೆ.

ಮೂಲಗಳ ಪ್ರಕಾರ, ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Intro:Body:

national


Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.