ETV Bharat / bharat

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಕಾಂಗ್ರೆಸ್​ ನಾಯಕರಿಗೆ ಐಟಿ ಶಾಕ್​

author img

By

Published : Jul 13, 2020, 11:31 AM IST

Updated : Jul 13, 2020, 11:50 AM IST

ರಾಜಸ್ಥಾನದಲ್ಲಿ ಭಾರೀ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್​ ನಾಯಕರಾದ ಧರ್ಮೇಂದ್ರ ರಾಥೋಡ್​ ಮತ್ತು ರಾಜೀವ್ ಅರೋರ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

IT raid
ಐಟಿ ದಾಳಿ

ಜೈಪುರ್​(ರಾಜಸ್ಥಾನ): ರಾಜಸ್ಥಾನದಲ್ಲಿ ಭಾರೀ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಈ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್​ ನೀಡಿದೆ.

ಕಾಂಗ್ರೆಸ್​ ನಾಯಕರಾದ ಧರ್ಮೇಂದ್ರ ರಾಥೋಡ್​ ಮತ್ತು ರಾಜೀವ್ ಅರೋರ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲನೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್​ ನಾಯಕರಿಗೆ ಐಟಿ ಶಾಕ್​

ಕಾಂಗ್ರೆಸ್​ ನಾಯಕ ಸಚಿನ್​ ಪೈಲಟ್​ ಬಿಜೆಪಿ ಕಡೆಗೆ ಮುಖಮಾಡುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಅಶೋಕ್​ ಗೆಹ್ಲೋಟ್​ ಅವರು ಕಾಂಗ್ರೆಸ್​ ಶಾಸಕಾಂಗ ಪಕ್ಷ ಸಭೆ ನಡೆಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗುತ್ತಾ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿವೆ.

ಜೈಪುರ್​(ರಾಜಸ್ಥಾನ): ರಾಜಸ್ಥಾನದಲ್ಲಿ ಭಾರೀ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಈ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್​ ನೀಡಿದೆ.

ಕಾಂಗ್ರೆಸ್​ ನಾಯಕರಾದ ಧರ್ಮೇಂದ್ರ ರಾಥೋಡ್​ ಮತ್ತು ರಾಜೀವ್ ಅರೋರ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲನೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್​ ನಾಯಕರಿಗೆ ಐಟಿ ಶಾಕ್​

ಕಾಂಗ್ರೆಸ್​ ನಾಯಕ ಸಚಿನ್​ ಪೈಲಟ್​ ಬಿಜೆಪಿ ಕಡೆಗೆ ಮುಖಮಾಡುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಅಶೋಕ್​ ಗೆಹ್ಲೋಟ್​ ಅವರು ಕಾಂಗ್ರೆಸ್​ ಶಾಸಕಾಂಗ ಪಕ್ಷ ಸಭೆ ನಡೆಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗುತ್ತಾ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿವೆ.

Last Updated : Jul 13, 2020, 11:50 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.