ETV Bharat / bharat

ನಿಮ್ಮ ಕೈಲಾಗದಿದ್ದರೆ ಹೇಳಿ, ಭಯೋತ್ಪಾದನೆ ವಿರುದ್ಧ ನಾವೇ ಹೋರಾಡುತ್ತೇವೆ: ಪಾಕ್​ಗೆ ರಾಜನಾಥ್​ ಸಿಂಗ್​ - ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಪಾಕ್​ಗೆ​ ಸಲಹೆ

ನಿಮಗೆ ಉಗ್ರರ ವಿರುದ್ಧ ಹೋರಾಡುವ ಸಾಮರ್ಥ್ಯವಿಲ್ಲದಿದ್ದರೆ ಹೇಳಿ. ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಭಾರತ ಸದಾ ಸಿದ್ದವಾಗಿದೆ. ಭಯೋತ್ಪಾದನೆ ವಿರುದ್ಧ ಹೋರಾಡಿಯೇ ತೀರುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಪಾಕ್​ಗೆ​ ತಿಳಿ ಹೇಳಿದ್ದಾರೆ.

ರಾಜನಾಥ್​ ಸಿಂಗ್​
author img

By

Published : Oct 13, 2019, 4:10 PM IST

ಸೋನಿಪತ್(ಹರಿಯಾಣ): ಭಯೋತ್ಪಾದನೆಯನ್ನು ನಿಗ್ರಹಿಸುವ ಮೂಲಕ ಪ್ರಾಮಾಣಿಕತೆಯಿಂದ ವರ್ತಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಪಾಕ್​ಗೆ​ ಸಲಹೆ ನೀಡಿದ್ದಾರೆ.

ಹರಿಯಾಣದ ಸೋನಿಪತ್ ನಗರದಲ್ಲಿ ನಡೆದ ಸಾರ್ವಜನಿಕ ಸಭೇಯನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆ ನಿಗ್ರಹಿಸುವ ಮೂಲಕ ಉಭಯ ದೇಶಗಳ ಸ್ನೇಹ-ಸಂಬಂಧ ವೃದ್ಧಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ. ನಮ್ಮದು ನೆರೆ-ಹೊರೆಯ ದೇಶ. ನಾವು ಜೊತೆಜೊತೆಯಾಗಿ ಮುನ್ನುಗ್ಗಬೇಕು ಎಂದು ಪಾಕ್​ಗೆ ಪರೋಕ್ಷವಾಗಿ ತಿಳಿ ಹೇಳಿದರು.

ಒಂದು ವೇಳೆ ನಿಮಗೆ ಉಗ್ರರ ವಿರುದ್ಧ ಹೋರಾಡುವ ಸಾಮರ್ಥ್ಯವಿಲ್ಲದಿದ್ದರೆ ಹೇಳಿ. ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಭಾರತ ಶಕ್ತವಾಗಿದೆ. ಅಷ್ಟೇ ಅಲ್ಲ, ಅಗತ್ಯ ಬಿದ್ದರೆ ಹೋರಾಡಿಯೇ ತೀರುತ್ತೇವೆ ಎಂದು ನಾನು ಒತ್ತಿ ಹೇಳಿದರು.

ಸೋನಿಪತ್(ಹರಿಯಾಣ): ಭಯೋತ್ಪಾದನೆಯನ್ನು ನಿಗ್ರಹಿಸುವ ಮೂಲಕ ಪ್ರಾಮಾಣಿಕತೆಯಿಂದ ವರ್ತಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಪಾಕ್​ಗೆ​ ಸಲಹೆ ನೀಡಿದ್ದಾರೆ.

ಹರಿಯಾಣದ ಸೋನಿಪತ್ ನಗರದಲ್ಲಿ ನಡೆದ ಸಾರ್ವಜನಿಕ ಸಭೇಯನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆ ನಿಗ್ರಹಿಸುವ ಮೂಲಕ ಉಭಯ ದೇಶಗಳ ಸ್ನೇಹ-ಸಂಬಂಧ ವೃದ್ಧಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ. ನಮ್ಮದು ನೆರೆ-ಹೊರೆಯ ದೇಶ. ನಾವು ಜೊತೆಜೊತೆಯಾಗಿ ಮುನ್ನುಗ್ಗಬೇಕು ಎಂದು ಪಾಕ್​ಗೆ ಪರೋಕ್ಷವಾಗಿ ತಿಳಿ ಹೇಳಿದರು.

ಒಂದು ವೇಳೆ ನಿಮಗೆ ಉಗ್ರರ ವಿರುದ್ಧ ಹೋರಾಡುವ ಸಾಮರ್ಥ್ಯವಿಲ್ಲದಿದ್ದರೆ ಹೇಳಿ. ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಭಾರತ ಶಕ್ತವಾಗಿದೆ. ಅಷ್ಟೇ ಅಲ್ಲ, ಅಗತ್ಯ ಬಿದ್ದರೆ ಹೋರಾಡಿಯೇ ತೀರುತ್ತೇವೆ ಎಂದು ನಾನು ಒತ್ತಿ ಹೇಳಿದರು.

Intro:Body:

Rajnath singh


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.