ETV Bharat / bharat

ಸರ್ಜಿಕಲ್​ ಸ್ಟ್ರೈಕ್​ನ ಮಾಸ್ಟರ್ ಮೈಂಡ್​​, ಇಂಡಿಯನ್ ಜೇಮ್ಸ್​ ಬಾಂಡ್​ 'ಅಜಿತ್ ದೋವಲ್'​ಗೆ ಜನ್ಮದಿನ - ಅಜಿತ್ ದೋವಲ್ ಸುದ್ದಿ

'ಸೈಲೆಂಟ್ ಕಿಲ್ಲರ್' ಎಂದೇ ಹೆಸರುವಾಸಿಯಾದ ದೋವಲ್​ ಸರ್ಜಿಕಲ್ ಸ್ಟ್ರೈಕ್‌ನಲ್ಲಷ್ಟೇ ಅಲ್ಲದೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಬೇಹುಗಾರಿಕಾ ಮತ್ತು ರಾಜತಾಂತ್ರಿಕ ವಿದ್ಯಮಾನಗಳಲ್ಲಿ ತಮ್ಮ ಬುದ್ಧಿವಂತಿಕೆ ಪ್ರದರ್ಶಿಸಿದ್ದಾರೆ. ನೆರೆಯ ರಾಷ್ಟ್ರಗಳಿಂದ ದೇಶಕ್ಕೆ  ಆಪತ್ತು ಬಂದಾಗಲೂ, ಸಾಗರೋತ್ತರ ರಾಷ್ಟ್ರಗಳಲ್ಲಿ ಭಾರತೀಯರ ಸಂಕಷ್ಟದಲ್ಲಿ ಸಿಲುಕಿಕೊಂಡಾಗಲೂ ದೋವಲ್​ ತೆರೆಮರೆಯಲ್ಲಿ ನಿಂತು ಶ್ರಮಿಸಿದ್ದರು. 1945ರ ಜನವರಿ 20ರಂದು ಓರ್ವ ಮಿಲಿಟರಿ ಅಧಿಕಾರಿಯ ಮಗನಾಗಿ ಉತ್ತರಖಂಡದ ದೋವಲ್ ಎಂಬಲ್ಲಿ ಜನಿಸಿದ್ದರು. 1968ರಲ್ಲಿ ಭಾರತೀಯ ಪೊಲೀಸ್ ಸೇವೆಯಲ್ಲಿ ಕೇರಳ ಕೇಡರ್ ಆಗಿ ಅಧಿಕಾರ ವಹಿಸಿಕೊಂಡರು.

Ajit Doval
ಅಜಿತ್ ದೋವಲ್
author img

By

Published : Jan 20, 2020, 8:22 PM IST

ನವದೆಹಲಿ: ನೇರ, ದಿಟ್ಟ ಮಾತು, ಯುದ್ಧಕ್ಕಿಂತ ಮಿಗಿಲಾದ ಬುದ್ಧಿವಂತಿಕೆ, ಬರೀ ಕೌಶಲ್ಯಗಳಿಂದಲ್ಲೇ ಶತ್ರು ರಾಷ್ಟ್ರಗಳಿಗೆ ನಡುಕ ಹುಟ್ಟಿಸಬಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ 75ನೇ ಜನ್ಮದಿನ.

ಅಜಿತ್ ದೋವಲ್​ ಬಗ್ಗೆ ನಿಮಗೆ ತಿಳಿಯದ ಐದು ಇಂಟರ್​ಸ್ಟಿಂಗ್​ ಸಂಗತಿಗಳು

* 'ಸೈಲೆಂಟ್ ಕಿಲ್ಲರ್' ಎಂದೇ ಹೆಸರುವಾಸಿಯಾದ ದೋವಲ್​ ಸರ್ಜಿಕಲ್ ಸ್ಟ್ರೈಕ್‌ನಲ್ಲಷ್ಟೇ ಅಲ್ಲದೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಬೇಹುಗಾರಿಕಾ ಮತ್ತು ರಾಜತಾಂತ್ರಿಕ ವಿದ್ಯಮಾನಗಳಲ್ಲಿ ತಮ್ಮ ಬುದ್ಧಿವಂತಿಕೆ ಪ್ರದರ್ಶಿಸಿದ್ದಾರೆ. ನೆರೆಯ ರಾಷ್ಟ್ರಗಳಿಂದ ದೇಶಕ್ಕೆ ಆಪತ್ತು ಬಂದಾಗಲೂ, ಸಾಗರೋತ್ತರ ರಾಷ್ಟ್ರಗಳಲ್ಲಿ ಭಾರತೀಯರ ಸಂಕಷ್ಟದಲ್ಲಿ ಸಿಲುಕಿಕೊಂಡಾಗಲೂ ದೋವಲ್​ ತೆರೆಮರೆಯಲ್ಲಿ ನಿಂತು ಶ್ರಮಿಸಿದ್ದರು.

* 1945ರ ಜನವರಿ 20ರಂದು ಓರ್ವ ಮಿಲಿಟರಿ ಅಧಿಕಾರಿಯ ಮಗನಾಗಿ ಉತ್ತರಖಂಡದ ದೋವಲ್ ಎಂಬಲ್ಲಿ ಜನಿಸಿದ್ದರು. 1968ರಲ್ಲಿ ಭಾರತೀಯ ಪೊಲೀಸ್ ಸೇವೆಯಲ್ಲಿ ಕೇರಳ ಕೇಡರ್ ಆಗಿ ಅಧಿಕಾರ ವಹಿಸಿಕೊಂಡರು. ಪಂಜಾಬ್, ಮಿಜೋರಾಂ ಹಾಗೂ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಆಂತರಿಕ ದಂಗೆಗಳನ್ನು ಶಮನ ಮಾಡುವಲ್ಲಿ ಇವರು ಮುಖ್ಯ ಪಾತ್ರವಹಿಸಿದ್ದರು.

* ನೆರೆಯ ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ತೆರಳಿ ಕಠಿಣ ಸಂದರ್ಭದಲ್ಲಿ ಗೂಢಾಚಾರಿಕೆ ನಡೆಸಿ ಹಲವು ರಹಸ್ಯಗಳನ್ನು ಭಾರತೀಯ ರಿಸರ್ಚ್​ ಆ್ಯಂಡ್ ಅನಾಲಿಸಸ್​ ವಿಂಗ್​ (ರಾ) ಗಮನಕ್ಕೆ ತಂದರು. ಇಸ್ಲಾಮಾಬಾದ್‌ನಲ್ಲಿ ಭಾರತೀಯ ಹೈ ಕಮಿಷನ್‌ನಲ್ಲಿ 7 ವರ್ಷ ಕಳೆದ ದೋವಲ್ ವೇಷ ಮರೆಸಿಕೊಂಡು ಗುಪ್ತ ಮಾಹಿತಿಗಳನ್ನು ಕಲೆ ಹಾಕಿದ್ದು, ಇಂಡಿಯನ್​ ರಿಯಲ್​ ಜೇಮ್ಸ್​.

* ಅತ್ಯಂತ ಧೈರ್ಯಶಾಲಿಯಾದ ದೋವಲ್ ತಮ್ಮ ಚಾಣಾಕ್ಷ್ಯ ಬುದ್ಧಿಯಿಂದಲೇ ದೇಶದ ಭದ್ರತೆ ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. 2016ರಲ್ಲಿ ಉರಿ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರಲ್ಲಿ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ಮೇಲೆ ನಡೆಸಿದ್ದ ವೈಮಾನಿಕ ದಾಳಿಯ ಹಿಂದೆಯೂ ದೋವಲ್​ ಮಾಸ್ಟರ್‌ಮೈಂಡ್ ಕೆಲಸ ಮಾಡಿತ್ತು.

* ದೋವಲ್ ಸೇವೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರವು 'ಕೀರ್ತಿ ಚಕ್ರ' ಪ್ರಶಸ್ತಿ ನೀಡಿ ಗೌರವಿಸಿದೆ. ಕೀರ್ತಿ ಚಕ್ರ ಪಡೆದ ಮೊದಲ ಪೊಲೀಸ್ ಅಧಿಕಾರಿ ಎಂಬ ಖ್ಯಾತಿಗೆ ದೋವಲ್​ ಪಾತ್ರವಾಗಿದ್ದಾರೆ. ಮಲ್ಟಿ ಏಜೆನ್ಸಿ ಸೆಂಟರ್ ಮತ್ತು ಜಾಯಿಂಟ್ ಟಾಸ್ಕ್ ಫೋರ್ಸ್ ಆನ್ ಇಂಟೆಲಿಜೆನ್ಸ್‌ನ ಮುಖ್ಯಸ್ಥ ಹಾಗೂ ಸ್ಥಾಪಕರು ಸಹ ಆಗಿದ್ದಾರೆ. ಪ್ರಧಾನಿ ಮೋದಿಯ ಬಲಗೈ ಬಂಟ ಆಗಿರುವುದುರಿಂದಲೇ ದಶಕದಿಂದ ದೊಡ್ಡ ತಲೆನೋವಾಗಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂಪಡೆಯುವಲ್ಲಿ ದೋವಲ್ ಬುದ್ಧಿವಂತಿಕೆಯೂ ಇತ್ತು.

ನವದೆಹಲಿ: ನೇರ, ದಿಟ್ಟ ಮಾತು, ಯುದ್ಧಕ್ಕಿಂತ ಮಿಗಿಲಾದ ಬುದ್ಧಿವಂತಿಕೆ, ಬರೀ ಕೌಶಲ್ಯಗಳಿಂದಲ್ಲೇ ಶತ್ರು ರಾಷ್ಟ್ರಗಳಿಗೆ ನಡುಕ ಹುಟ್ಟಿಸಬಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ 75ನೇ ಜನ್ಮದಿನ.

ಅಜಿತ್ ದೋವಲ್​ ಬಗ್ಗೆ ನಿಮಗೆ ತಿಳಿಯದ ಐದು ಇಂಟರ್​ಸ್ಟಿಂಗ್​ ಸಂಗತಿಗಳು

* 'ಸೈಲೆಂಟ್ ಕಿಲ್ಲರ್' ಎಂದೇ ಹೆಸರುವಾಸಿಯಾದ ದೋವಲ್​ ಸರ್ಜಿಕಲ್ ಸ್ಟ್ರೈಕ್‌ನಲ್ಲಷ್ಟೇ ಅಲ್ಲದೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಬೇಹುಗಾರಿಕಾ ಮತ್ತು ರಾಜತಾಂತ್ರಿಕ ವಿದ್ಯಮಾನಗಳಲ್ಲಿ ತಮ್ಮ ಬುದ್ಧಿವಂತಿಕೆ ಪ್ರದರ್ಶಿಸಿದ್ದಾರೆ. ನೆರೆಯ ರಾಷ್ಟ್ರಗಳಿಂದ ದೇಶಕ್ಕೆ ಆಪತ್ತು ಬಂದಾಗಲೂ, ಸಾಗರೋತ್ತರ ರಾಷ್ಟ್ರಗಳಲ್ಲಿ ಭಾರತೀಯರ ಸಂಕಷ್ಟದಲ್ಲಿ ಸಿಲುಕಿಕೊಂಡಾಗಲೂ ದೋವಲ್​ ತೆರೆಮರೆಯಲ್ಲಿ ನಿಂತು ಶ್ರಮಿಸಿದ್ದರು.

* 1945ರ ಜನವರಿ 20ರಂದು ಓರ್ವ ಮಿಲಿಟರಿ ಅಧಿಕಾರಿಯ ಮಗನಾಗಿ ಉತ್ತರಖಂಡದ ದೋವಲ್ ಎಂಬಲ್ಲಿ ಜನಿಸಿದ್ದರು. 1968ರಲ್ಲಿ ಭಾರತೀಯ ಪೊಲೀಸ್ ಸೇವೆಯಲ್ಲಿ ಕೇರಳ ಕೇಡರ್ ಆಗಿ ಅಧಿಕಾರ ವಹಿಸಿಕೊಂಡರು. ಪಂಜಾಬ್, ಮಿಜೋರಾಂ ಹಾಗೂ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಆಂತರಿಕ ದಂಗೆಗಳನ್ನು ಶಮನ ಮಾಡುವಲ್ಲಿ ಇವರು ಮುಖ್ಯ ಪಾತ್ರವಹಿಸಿದ್ದರು.

* ನೆರೆಯ ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ತೆರಳಿ ಕಠಿಣ ಸಂದರ್ಭದಲ್ಲಿ ಗೂಢಾಚಾರಿಕೆ ನಡೆಸಿ ಹಲವು ರಹಸ್ಯಗಳನ್ನು ಭಾರತೀಯ ರಿಸರ್ಚ್​ ಆ್ಯಂಡ್ ಅನಾಲಿಸಸ್​ ವಿಂಗ್​ (ರಾ) ಗಮನಕ್ಕೆ ತಂದರು. ಇಸ್ಲಾಮಾಬಾದ್‌ನಲ್ಲಿ ಭಾರತೀಯ ಹೈ ಕಮಿಷನ್‌ನಲ್ಲಿ 7 ವರ್ಷ ಕಳೆದ ದೋವಲ್ ವೇಷ ಮರೆಸಿಕೊಂಡು ಗುಪ್ತ ಮಾಹಿತಿಗಳನ್ನು ಕಲೆ ಹಾಕಿದ್ದು, ಇಂಡಿಯನ್​ ರಿಯಲ್​ ಜೇಮ್ಸ್​.

* ಅತ್ಯಂತ ಧೈರ್ಯಶಾಲಿಯಾದ ದೋವಲ್ ತಮ್ಮ ಚಾಣಾಕ್ಷ್ಯ ಬುದ್ಧಿಯಿಂದಲೇ ದೇಶದ ಭದ್ರತೆ ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. 2016ರಲ್ಲಿ ಉರಿ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರಲ್ಲಿ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ಮೇಲೆ ನಡೆಸಿದ್ದ ವೈಮಾನಿಕ ದಾಳಿಯ ಹಿಂದೆಯೂ ದೋವಲ್​ ಮಾಸ್ಟರ್‌ಮೈಂಡ್ ಕೆಲಸ ಮಾಡಿತ್ತು.

* ದೋವಲ್ ಸೇವೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರವು 'ಕೀರ್ತಿ ಚಕ್ರ' ಪ್ರಶಸ್ತಿ ನೀಡಿ ಗೌರವಿಸಿದೆ. ಕೀರ್ತಿ ಚಕ್ರ ಪಡೆದ ಮೊದಲ ಪೊಲೀಸ್ ಅಧಿಕಾರಿ ಎಂಬ ಖ್ಯಾತಿಗೆ ದೋವಲ್​ ಪಾತ್ರವಾಗಿದ್ದಾರೆ. ಮಲ್ಟಿ ಏಜೆನ್ಸಿ ಸೆಂಟರ್ ಮತ್ತು ಜಾಯಿಂಟ್ ಟಾಸ್ಕ್ ಫೋರ್ಸ್ ಆನ್ ಇಂಟೆಲಿಜೆನ್ಸ್‌ನ ಮುಖ್ಯಸ್ಥ ಹಾಗೂ ಸ್ಥಾಪಕರು ಸಹ ಆಗಿದ್ದಾರೆ. ಪ್ರಧಾನಿ ಮೋದಿಯ ಬಲಗೈ ಬಂಟ ಆಗಿರುವುದುರಿಂದಲೇ ದಶಕದಿಂದ ದೊಡ್ಡ ತಲೆನೋವಾಗಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂಪಡೆಯುವಲ್ಲಿ ದೋವಲ್ ಬುದ್ಧಿವಂತಿಕೆಯೂ ಇತ್ತು.

Intro:यूं तो पौड़ी जनपद किसी पहचान का मोहताज नहीं है वहीं पौड़ी के घीड़ी गांव के रहने वाले अजीत डोभाल के वीरता भरे कार्य के चलते आज पौड़ी का नाम पूरे विश्व भर में प्रसिद्ध है। अजीत डोभाल जन्म पौड़ी जनपद के घीड़ी गावँ 20 जनवरी 1945 में हुआ। अजीत की प्रारंभिक शिक्षा उनके गांव में हुई और आगे की पढ़ाई के लिए उन्हें पौड़ी से बाहर जाना पड़ा लेकिन आज देश की मुख्य जिम्मेदारी संभालने के बाद भी वह समय-समय पर अपने गांव पूजा अर्चना के दौरान पहुंचते हैं। एनएसए अजीत डोभाल यूं ही भारत के जेम्स बॉन्ड नहीं कहलाते हैं उनकी बहादुरी और वीरता के आगे दुश्मन भी थर-थर कांपते हैं। यही कारण है कि उन्हें दूसरी बार देश का राष्ट्रीय सुरक्षा सलाहकार नियुक्त किया गया। इतना ही नहीं उन्हें मोदी कैबिनेट में भी शामिल किया गया। आज उनका जन्मदिन है तो पूरे पौड़ी क्षेत्र में खुसी का माहौल है वहीं उनके पैतृक गावँ घीड़ी में भी लोगो ने उनका जन्मदिन मनाया।
Body:एनएसए अजीत डोभाल कुछ समय पूर्व अपने पैतृक गांव घीड़ी पहुंचे थे जहां उन्होंने अपने पैतृक मंदिर में पूजा अर्चना कर मंदिर के जीर्णोद्धार के लिए आर्थिक मदद भी की। उनकी शालीनता और सामान्यता का उदाहरण है कि वह समय-समय पर अपने गांव के प्रसिद्ध मंदिर में पूजा अर्चना करने पहुंचते हैं। डोभाल भारतीय पुलिस सेवा के पूर्व अधिकारी और इंटेलिजेंस ब्यूरो (आईबी) के पूर्व निदेशक भी रह चुके हैं। अजीत डोभाल को सैन्य सम्मान कीर्ति चक्र से भी सम्मानित किया जा चुका है। अजीत न सिर्फ एक बेहतरीन खुफिया जासूस हैं। बल्कि एक बढ़िया रणनीतिकार भी हैं। पाकिस्तान में सात सालों तक खुफिया जासूस की भूमिका में रह चुके हैं। पाकिस्तान में अंडर कवर एजेंट की भूमिका के बाद वे इस्लामाबाद में स्थित इंडियन हाई कमिशन के लिए काम किया। कांधार में आईसी-814 के अपहरण प्रकरण में अपहृत लोगों को सुरक्षित वापस लाने में अजीत की अहम भूमिका रही थी।

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.