ETV Bharat / bharat

ಜವಾನ್​​​ರನ್ನು ಕಿಸಾನ್​ ವಿರುದ್ಧ ನಿಲ್ಲಿಸಿರೋದು ಮೋದಿ ದುರಹಂಕಾರ.. ರಾಹುಲ್ ಗಾಂಧಿ ವಾಗ್ದಾಳಿ

author img

By

Published : Nov 28, 2020, 11:51 AM IST

ಪೊಲೀಸರು ರೈತರಿಗೆ ಲಾಠಿಚಾರ್ಜ್ ಮಾಡುತ್ತಿರುವ ಫೋಟೋವೊಂದನ್ನು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಇದು ತುಂಬಾ ಅಪಾಯಕಾರಿ, ಮೋದಿಯ ಅಹಂಕಾರವು ಜವಾನ್​​​ರನ್ನು ಕಿಸಾನ್​ ವಿರುದ್ಧ ನಿಲ್ಲುವಂತೆ ಮಾಡಿದೆ ಎಂದಿದ್ದಾರೆ..

Rahul gandhi
ರಾಹುಲ್ ಗಾಂಧಿ

ನವದೆಹಲಿ : ಕೃಷಿ ಮಸೂದೆ ವಿರೋಧಿಸಿ ರೈತರ ದೆಹಲಿ ಚಲೋಗೆ ದೇಶದಾದ್ಯಂತ ಬೆಂಬಲ ದೊರೆತಿದೆ. ದೇಶದ ನಾನಾ ಭಾಗಗಳಿಂದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಆದರೆ, ಕಳೆದೆರಡು ದಿನಗಳಿಂದ ರೈತರ ಮೇಲೆ ಪೊಲೀಸರು ಜಲಫಿರಂಗಿ, ಅಶ್ರುವಾಯು ಪ್ರಯೋಗಿಸುತ್ತಿದ್ದು, ತೀವ್ರ ವಿರೋಧ ಕೇಳಿ ಬಂದಿದೆ. ಇದೀಗ ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೊಲೀಸರ ಕೃತ್ಯಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.

  • बड़ी ही दुखद फ़ोटो है। हमारा नारा तो ‘जय जवान जय किसान’ का था लेकिन आज PM मोदी के अहंकार ने जवान को किसान के ख़िलाफ़ खड़ा कर दिया।

    यह बहुत ख़तरनाक है। pic.twitter.com/1pArTEECsU

    — Rahul Gandhi (@RahulGandhi) November 28, 2020 " class="align-text-top noRightClick twitterSection" data="

बड़ी ही दुखद फ़ोटो है। हमारा नारा तो ‘जय जवान जय किसान’ का था लेकिन आज PM मोदी के अहंकार ने जवान को किसान के ख़िलाफ़ खड़ा कर दिया।

यह बहुत ख़तरनाक है। pic.twitter.com/1pArTEECsU

— Rahul Gandhi (@RahulGandhi) November 28, 2020 ">

ಪೊಲೀಸರು ರೈತರಿಗೆ ಲಾಠಿಚಾರ್ಜ್ ಮಾಡುತ್ತಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಇದು ತುಂಬಾ ದುಃಖದ ಫೋಟೋ. ನಮ್ಮ ಘೋಷಣೆ 'ಜೈ ಜವಾನ್ ಜೈ ಕಿಸಾನ್'. ಆದರೆ, ಇಂದು ಪ್ರಧಾನಿ ಮೋದಿ ಅವರ ದುರಹಂಕಾರವು ಜವಾನ್ ಅವರನ್ನು ಕಿಸಾನ್​​​ ವಿರುದ್ಧ ನಿಲ್ಲುವಂತೆ ಮಾಡಿದೆ. ಇದು ತುಂಬಾ ಅಪಾಯಕಾರಿ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟ ಹತ್ತಿಕ್ಕಲು ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ: ರಾಹುಲ್​ ಗಾಂಧಿ

ನವದೆಹಲಿ : ಕೃಷಿ ಮಸೂದೆ ವಿರೋಧಿಸಿ ರೈತರ ದೆಹಲಿ ಚಲೋಗೆ ದೇಶದಾದ್ಯಂತ ಬೆಂಬಲ ದೊರೆತಿದೆ. ದೇಶದ ನಾನಾ ಭಾಗಗಳಿಂದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಆದರೆ, ಕಳೆದೆರಡು ದಿನಗಳಿಂದ ರೈತರ ಮೇಲೆ ಪೊಲೀಸರು ಜಲಫಿರಂಗಿ, ಅಶ್ರುವಾಯು ಪ್ರಯೋಗಿಸುತ್ತಿದ್ದು, ತೀವ್ರ ವಿರೋಧ ಕೇಳಿ ಬಂದಿದೆ. ಇದೀಗ ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೊಲೀಸರ ಕೃತ್ಯಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.

  • बड़ी ही दुखद फ़ोटो है। हमारा नारा तो ‘जय जवान जय किसान’ का था लेकिन आज PM मोदी के अहंकार ने जवान को किसान के ख़िलाफ़ खड़ा कर दिया।

    यह बहुत ख़तरनाक है। pic.twitter.com/1pArTEECsU

    — Rahul Gandhi (@RahulGandhi) November 28, 2020 " class="align-text-top noRightClick twitterSection" data=" ">

ಪೊಲೀಸರು ರೈತರಿಗೆ ಲಾಠಿಚಾರ್ಜ್ ಮಾಡುತ್ತಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಇದು ತುಂಬಾ ದುಃಖದ ಫೋಟೋ. ನಮ್ಮ ಘೋಷಣೆ 'ಜೈ ಜವಾನ್ ಜೈ ಕಿಸಾನ್'. ಆದರೆ, ಇಂದು ಪ್ರಧಾನಿ ಮೋದಿ ಅವರ ದುರಹಂಕಾರವು ಜವಾನ್ ಅವರನ್ನು ಕಿಸಾನ್​​​ ವಿರುದ್ಧ ನಿಲ್ಲುವಂತೆ ಮಾಡಿದೆ. ಇದು ತುಂಬಾ ಅಪಾಯಕಾರಿ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟ ಹತ್ತಿಕ್ಕಲು ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ: ರಾಹುಲ್​ ಗಾಂಧಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.