ETV Bharat / bharat

ಆಪರೇಷನ್​ ಥಿಯೇಟರ್​ ಬಳಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳಾ ನರ್ಸ್​!

author img

By

Published : Jun 30, 2019, 3:02 AM IST

ರಾಜಸ್ಥಾನದ ಜೋಧಪುರ್​ನಲ್ಲಿರುವ ಏಮ್ಸ್​ ಆಸ್ಪತ್ರೆಯ ಆಪರೇಷನ್​ ಥಿಯೇಟರ್​ ಬಳಿ ಮಹಿಳಾ ನರ್ಸ್​​ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳಾ ನರ್ಸ್

ಜೋಧಪುರ್​​: ರಾಜಸ್ಥಾನದ ಜೋಧಪುರ್​​ನಲ್ಲಿರುವ ಏಮ್ಸ್​ ಆಸ್ಪತ್ರೆಯ ಆಪರೇಷನ್ ಥಿಯೇಟರ್​ ಹೊರಗಡೆ ಮಹಿಳಾ ನರ್ಸ್​ಯೋರ್ವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಳೆದೆರಡು ವರ್ಷಗಳಿಂದ ನರ್ಸ್​ ಆಗಿ ಕೇರಳ ಮೂಲದ ಬಿಜಿ ಪುನಾಸೆ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ನರ್ಸ್​ ಬೆಂಕಿ ಹಂಚಿಕೊಂಡ ವೇಳೆ ಆಪರೇಷನ್​ ಥಿಯೇಟರ್​​ನಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆ ನಡೆಯುತ್ತಿದ್ದಂತೆ ಏಮ್ಸ್​​ ಆಡಳಿತ ವರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಶಾಸ್ತ್ರಿ ನಗರ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಇನ್ನು ವೈದ್ಯರು ತಿಳಿಸಿರುವ ಪ್ರಕಾರ, ಕಳೆದ ಕೆಲ ತಿಂಗಳಿಂದ ಖಿನ್ನತೆಗೊಳಗಾಗಿದ್ದ ನರ್ಸ್​​, ಕುಟುಂಬದ ಸಮಸ್ಯೆಗಳಿಂದಾಗಿ ಇಂತಹ ಕ್ರಮ ಕೈಗೊಂಡಿರಬಹುದು ಎಂದು ತಿಳಿಸಿದ್ದಾರೆ. ಈ ಹಿಂದೆ ಕೂಡ ಏಮ್ಸ್​ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದರು.

ಜೋಧಪುರ್​​: ರಾಜಸ್ಥಾನದ ಜೋಧಪುರ್​​ನಲ್ಲಿರುವ ಏಮ್ಸ್​ ಆಸ್ಪತ್ರೆಯ ಆಪರೇಷನ್ ಥಿಯೇಟರ್​ ಹೊರಗಡೆ ಮಹಿಳಾ ನರ್ಸ್​ಯೋರ್ವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಳೆದೆರಡು ವರ್ಷಗಳಿಂದ ನರ್ಸ್​ ಆಗಿ ಕೇರಳ ಮೂಲದ ಬಿಜಿ ಪುನಾಸೆ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ನರ್ಸ್​ ಬೆಂಕಿ ಹಂಚಿಕೊಂಡ ವೇಳೆ ಆಪರೇಷನ್​ ಥಿಯೇಟರ್​​ನಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆ ನಡೆಯುತ್ತಿದ್ದಂತೆ ಏಮ್ಸ್​​ ಆಡಳಿತ ವರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಶಾಸ್ತ್ರಿ ನಗರ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಇನ್ನು ವೈದ್ಯರು ತಿಳಿಸಿರುವ ಪ್ರಕಾರ, ಕಳೆದ ಕೆಲ ತಿಂಗಳಿಂದ ಖಿನ್ನತೆಗೊಳಗಾಗಿದ್ದ ನರ್ಸ್​​, ಕುಟುಂಬದ ಸಮಸ್ಯೆಗಳಿಂದಾಗಿ ಇಂತಹ ಕ್ರಮ ಕೈಗೊಂಡಿರಬಹುದು ಎಂದು ತಿಳಿಸಿದ್ದಾರೆ. ಈ ಹಿಂದೆ ಕೂಡ ಏಮ್ಸ್​ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದರು.

Intro:Body:

ಆಪರೇಷನ್​ ಥಿಯೇಟರ್​ ಹೊರಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ನರ್ಸ್​! 



ಜೋಧಪುರ್​​: ರಾಜಸ್ಥಾನದ ಜೋಧಪುರ್​​ನಲ್ಲಿರುವ ಏಮ್ಸ್​ ಆಸ್ಪತ್ರೆಯ ಆಪರೇಷನ್ ಥಿಯೇಟರ್​ ಹೊರಗಡೆ ಮಹಿಳಾ ನರ್ಸ್​ಯೋರ್ವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 



ಕಳೆದ ಎರಡು ವರ್ಷಗಳಿಂದ ನರ್ಸ್​ ಆಗಿ ಕೇರಳ ಮೂಲದ ಬಿಜಿ ಪುನಾಸೆ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ನರ್ಸ್​ ಬೆಂಕಿ ಹಂಚಿಕೊಂಡ ವೇಳೆ ಆಪರೇಷನ್​ ಥಿಯೇಟರ್​​ನಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆ ನಡೆಯುತ್ತಿದ್ದಂತೆ ಏಮ್ಸ್​​ ಆಡಳಿತ ವರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಶಾಸ್ತ್ರಿ ನಗರ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.



ಇನ್ನು ವೈದ್ಯರು ತಿಳಿಸಿರುವ ಪ್ರಕಾರ, ಕಳೆದ ಕೆಲ ತಿಂಗಳಿಂದ ಖಿನ್ನತೆಗೆ ಒಳಗಾಗಿದ್ದ ಇವರು ಕುಟುಂಬದ ಸಮಸ್ಯೆಗಳಿಂದಾಗಿ ಇಂತಹ ಕ್ರಮ ಕೈಗೊಂಡಿರಬಹುದು ಎಂದು ತಿಳಿಸಿದ್ದಾರೆ. ಈ ಹಿಂದೆ ಕೂಡ ಏಮ್ಸ್​ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದರು. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.