ETV Bharat / bharat

ಕಾಶ್ಮೀರ ಬಗ್ಗೆ ಚಕಾರವೆತ್ತದ ಚೀನಾ; ಮುಂದಿನ ಶೃಂಗಸಭೆಗೆ ಮೋದಿಗೆ ಆಹ್ವಾನ - ಪಾಕ್​ ಪ್ರಧಾನಿ ಚೀನಾ ಭೇಟಿ ಬಗ್ಗೆ ಕ್ಸಿ ಪ್ರಸ್ತಾಪ

ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಜಮ್ಮುಕಾಶ್ಮೀರ ಗಡಿ ವಿಚಾರವಾಗಿ ಯಾವುದೇ ರೀತಿಯ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ತಿಳಿಸಿದ್ದಾರೆ.

ಕ್ಸಿ ಜಿನ್​​ಪಿಂಗ್​-ನರೇಂದ್ರ ಮೋದಿ
author img

By

Published : Oct 12, 2019, 8:05 PM IST

ನವದೆಹಲಿ: ಎರಡು ದಿನಗಳ ಕಾಲ ಭಾರತದ ಪ್ರವಾಸ ಕೈಗೊಂಡಿದ್ದ ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​​, ಕಾಶ್ಮೀರ ಗಡಿ ಸಮಸ್ಯೆ ಬಗ್ಗೆ ಯಾವುದೇ ರೀತಿ ಮಾತುಕತೆ ನಡೆಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ತಿಳಿಸಿದ್ದಾರೆ.

ಉಭಯ ನಾಯಕರ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೋಖಲೆ, ಎರಡು ದಿನಗಳ ಭೇಟಿ ವೇಳೆ ಚೀನಾ ಅಧ್ಯಕ್ಷರು ಜಮ್ಮುಕಾಶ್ಮೀರ ವಿಷಯ ಪ್ರಸ್ತಾಪಿಸಿಲ್ಲ. ಇದೊಂದು ಆತಂಕಕಾರಿ ವಿಚಾರವಾಗಿದೆ ಎಂದ ಅವರು, ಕೇವಲ ಪಾಕ್​ ಪ್ರಧಾನಿ ಚೀನಾ ಭೇಟಿ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.

ಮಾತುಕತೆ ವೇಳೆ ಉಭಯ ದೇಶದ ನಾಯಕರು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಲು ಒಟ್ಟಿಗೆ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಜತೆಗೆ ಮುಂದಿನ ಉಭಯ ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿಯವರನ್ನು ಕ್ಸಿ ಜಿನ್​ಪಿಂಗ್​ ಚೀನಾಗೆ ಆಹ್ವಾನಿಸಿದ್ದಾರೆ ಎಂದು ಗೋಖಲೆ ತಿಳಿಸಿದ್ರು.

ನವದೆಹಲಿ: ಎರಡು ದಿನಗಳ ಕಾಲ ಭಾರತದ ಪ್ರವಾಸ ಕೈಗೊಂಡಿದ್ದ ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​​, ಕಾಶ್ಮೀರ ಗಡಿ ಸಮಸ್ಯೆ ಬಗ್ಗೆ ಯಾವುದೇ ರೀತಿ ಮಾತುಕತೆ ನಡೆಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ತಿಳಿಸಿದ್ದಾರೆ.

ಉಭಯ ನಾಯಕರ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೋಖಲೆ, ಎರಡು ದಿನಗಳ ಭೇಟಿ ವೇಳೆ ಚೀನಾ ಅಧ್ಯಕ್ಷರು ಜಮ್ಮುಕಾಶ್ಮೀರ ವಿಷಯ ಪ್ರಸ್ತಾಪಿಸಿಲ್ಲ. ಇದೊಂದು ಆತಂಕಕಾರಿ ವಿಚಾರವಾಗಿದೆ ಎಂದ ಅವರು, ಕೇವಲ ಪಾಕ್​ ಪ್ರಧಾನಿ ಚೀನಾ ಭೇಟಿ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.

ಮಾತುಕತೆ ವೇಳೆ ಉಭಯ ದೇಶದ ನಾಯಕರು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಲು ಒಟ್ಟಿಗೆ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಜತೆಗೆ ಮುಂದಿನ ಉಭಯ ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿಯವರನ್ನು ಕ್ಸಿ ಜಿನ್​ಪಿಂಗ್​ ಚೀನಾಗೆ ಆಹ್ವಾನಿಸಿದ್ದಾರೆ ಎಂದು ಗೋಖಲೆ ತಿಳಿಸಿದ್ರು.

Intro:Body:

ಕಾಶ್ಮೀರ ವಿಚಾರವಲ್ಲ, ಪಾಕ್​ ಪ್ರಧಾನಿ ಚೀನಾ ಭೇಟಿ ಬಗ್ಗೆ ಕ್ಸಿ ಪ್ರಸ್ತಾಪ! 

ನವದೆಹಲಿ: ಎರಡು ದಿನಗಳ ಕಾಲ ಭಾರತದ ಪ್ರವಾಸ ಕೈಗೊಂಡಿದ್ದ ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​​, ಕಾಶ್ಮೀರ ಗಡಿ ಸಮಸ್ಯೆ ಬಗ್ಗೆ ಯಾವುದೇ ರೀತಿ ಮಾತುಕತೆ ನಡೆಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ತಿಳಿಸಿದ್ದಾರೆ. 



ಉಭಯ ನಾಯಕರ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೋಖಲೆ, ಎರಡು ದಿನಗಳ ಭೇಟಿ ವೇಳೆ ಚೀನಾ ಅಧ್ಯಕ್ಷರು ಜಮ್ಮು-ಕಾಶ್ಮೀರ ವಿಷಯ ಪ್ರಸ್ತಾಪ ಮಾಡಿಲ್ಲ. ಇದೊಂದು ಆತಂಕರಿ ವಿಚಾರವಾಗಿದೆ ಎಂದ ಅವರು, ಕೇವಲ ಪಾಕ್​ ಪ್ರಧಾನಿ ಚೀನಾ ಭೇಟಿ ಬಗ್ಗೆ ಚೀನಾ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ ಎಂದಿದ್ದಾರೆ. 



ಮಾತುಕತೆ ವೇಳೆ ಉಭಯ ದೇಶದ ನಾಯಕರು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಲು ಎರಡು ದೇಶಗಳು ಒಟ್ಟಿಗೆ ಕೆಲಸ ಮಾಡಲು ಒಪ್ಪಿಕೊಂಡಿವೆ ಎಂದು ತಿಳಿಸಿದರು. ಜತೆಗೆ ಮುಂದಿನ ಚೀನಾ-ಭಾರತ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿಯವರನ್ನ ಕ್ಸಿ ಜಿನ್​ಪಿಂಗ್​ ಚೀನಾಗೆ ಆಹ್ವಾನ ಮಾಡಿದ್ದಾರೆ ಎಂದು ಗೋಖಲೆ ಮಾಹಿತಿ ನೀಡಿದ್ದಾರೆ. 



ತಮಿಳುನಾಡಿನ ಮಹಾಬಲಿಪುರಂನಲ್ಲಿ ಎರಡು ದಿನಗಳ ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ಚೀನಾ ಅಧ್ಯಕ್ಷರನ್ನ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಗಿತ್ತು. ನಿನ್ನೆ ಮಹಾಬಲಿಪುರಂನಲ್ಲಿನ ಗುಹಾ ದೇವಾಲಯದ ಮಾಹಿತಿ ಸಹ ನಮೋ ನೀಡಿದ್ದರು. ಈ ಬೆಳಗ್ಗೆ ಉಭಯ ದೇಶದ ನಾಯಕರ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿತ್ತು. 


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.