ETV Bharat / bharat

COVID-19 ನಿಧಿಗೆ ತಮ್ಮ ವೇತನದ ಶೇ. 30ರಷ್ಟನ್ನು ನೀಡುವುದಾಗಿ ಕಿರಣ್ ಬೇಡಿ ಘೋಷಣೆ.. - ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಇ-ಮೇಲ್ ಮೂಲಕ ತಮ್ಮ ನಿರ್ಧಾರ ತಿಳಿಸಿರುವುದಾಗಿ ಕಿರಣ್ ಬೇಡಿ ಹೇಳಿದ್ದಾರೆ.

virus
virus
author img

By

Published : Apr 7, 2020, 10:02 AM IST

ಪುದುಚೇರಿ : ಕೋವಿಡ್-19 ನಿಧಿಗೆ ಪ್ರತಿ ತಿಂಗಳು ತನ್ನ ಸಂಬಳದ ಶೇ. 30ರಷ್ಟು ಕೊಡುಗೆ ನೀಡುವುದಾಗಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಇ-ಮೇಲ್ ಮೂಲಕ ತಮ್ಮ ನಿರ್ಧಾರ ತಿಳಿಸಿರುವುದಾಗಿ ಕಿರಣ್ ಬೇಡಿ ಹೇಳಿದ್ದಾರೆ. "ನಿಮ್ಮ ನಾಯಕತ್ವದಲ್ಲಿ ಇತರ ದೇಶಗಳಿಗೆ ಹೋಲಿಸಿದರೆ, ನಮ್ಮ ದೇಶವು ವೈರಸ್ ವಿರುದ್ಧ ಯಶಸ್ವಿಯಾಗಿ ಹೋರಾಡುತ್ತಿದೆ. ವೈರಸ್ ಹರಡುವುದನ್ನೂ ದೇಶದಲ್ಲಿ ತಡೆಗಟ್ಟಲಾಗುತ್ತದೆ.

ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಭಾರತ ಸರ್ಕಾರವು ಹಲವಾರು ಪರಿಹಾರ ಕ್ರಮಗಳನ್ನು ಕೈಗೊಂಡಿರುವುದರಿಂದ ಪ್ರಸ್ತುತ ಹಣಕಾಸು ವರ್ಷದಲ್ಲಿ ನನ್ನ ಸಂಬಳದ ಶೇ. 30ರಷ್ಟನ್ನು ಸ್ವಯಂಪ್ರೇರಿತವಾಗಿ ಕಡಿತಗೊಳಿಸುವ ಮೂಲಕ ಸಣ್ಣ ಕೊಡುಗೆ ನೀಡುವುದು ನನ್ನ ಕರ್ತವ್ಯವೆಂದು ನಾನು ಭಾವಿಸುತ್ತೇನೆ" ಎಂದು ರಾಷ್ಟ್ರಪತಿಗೆ ಇ-ಮೇಲ್ ಮೂಲಕ ಕಿರಣ್ ಬೇಡಿ ತಿಳಿಸಿದ್ದಾರೆ.

ಪುದುಚೇರಿ : ಕೋವಿಡ್-19 ನಿಧಿಗೆ ಪ್ರತಿ ತಿಂಗಳು ತನ್ನ ಸಂಬಳದ ಶೇ. 30ರಷ್ಟು ಕೊಡುಗೆ ನೀಡುವುದಾಗಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಇ-ಮೇಲ್ ಮೂಲಕ ತಮ್ಮ ನಿರ್ಧಾರ ತಿಳಿಸಿರುವುದಾಗಿ ಕಿರಣ್ ಬೇಡಿ ಹೇಳಿದ್ದಾರೆ. "ನಿಮ್ಮ ನಾಯಕತ್ವದಲ್ಲಿ ಇತರ ದೇಶಗಳಿಗೆ ಹೋಲಿಸಿದರೆ, ನಮ್ಮ ದೇಶವು ವೈರಸ್ ವಿರುದ್ಧ ಯಶಸ್ವಿಯಾಗಿ ಹೋರಾಡುತ್ತಿದೆ. ವೈರಸ್ ಹರಡುವುದನ್ನೂ ದೇಶದಲ್ಲಿ ತಡೆಗಟ್ಟಲಾಗುತ್ತದೆ.

ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಭಾರತ ಸರ್ಕಾರವು ಹಲವಾರು ಪರಿಹಾರ ಕ್ರಮಗಳನ್ನು ಕೈಗೊಂಡಿರುವುದರಿಂದ ಪ್ರಸ್ತುತ ಹಣಕಾಸು ವರ್ಷದಲ್ಲಿ ನನ್ನ ಸಂಬಳದ ಶೇ. 30ರಷ್ಟನ್ನು ಸ್ವಯಂಪ್ರೇರಿತವಾಗಿ ಕಡಿತಗೊಳಿಸುವ ಮೂಲಕ ಸಣ್ಣ ಕೊಡುಗೆ ನೀಡುವುದು ನನ್ನ ಕರ್ತವ್ಯವೆಂದು ನಾನು ಭಾವಿಸುತ್ತೇನೆ" ಎಂದು ರಾಷ್ಟ್ರಪತಿಗೆ ಇ-ಮೇಲ್ ಮೂಲಕ ಕಿರಣ್ ಬೇಡಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.