ಅಮಾರವತಿ: ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರಪ್ರದೇಶ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ನಿಗದಿಗೊಳಿಸಿದ ಚುನಾವಣೆಯನ್ನು ಆರು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ಕೊರೊನಾ ಭೀತಿ: ಆಂಧ್ರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ
ಆಂಧ್ರಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲಾಗಿದೆ.
![ಕೊರೊನಾ ಭೀತಿ: ಆಂಧ್ರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ ec press meet](https://etvbharatimages.akamaized.net/etvbharat/prod-images/768-512-6414912-thumbnail-3x2-ragavendra.jpg?imwidth=3840)
ಇಂದು ಅಮರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಂಧ್ರಪ್ರದೇಶ ರಾಜ್ಯ ಚುನಾವಣಾ ಆಯುಕ್ತ ಎನ್ ರಮೇಶ್ಕುಮಾರ್, ಈ ಬಗ್ಗೆ ಮಾಹಿತಿ ನೀಡಿದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗೆ ನಿಗದಿಪಡಿಸಿದ್ದ ಚುನಾವಣೆಯನ್ನು ಆರು ವಾರಗಳ ಕಾಲ ಮುಂದೂಡಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.
ಅಮಾರವತಿ: ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರಪ್ರದೇಶ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ನಿಗದಿಗೊಳಿಸಿದ ಚುನಾವಣೆಯನ್ನು ಆರು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ಇಂದು ಅಮರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಂಧ್ರಪ್ರದೇಶ ರಾಜ್ಯ ಚುನಾವಣಾ ಆಯುಕ್ತ ಎನ್ ರಮೇಶ್ಕುಮಾರ್, ಈ ಬಗ್ಗೆ ಮಾಹಿತಿ ನೀಡಿದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗೆ ನಿಗದಿಪಡಿಸಿದ್ದ ಚುನಾವಣೆಯನ್ನು ಆರು ವಾರಗಳ ಕಾಲ ಮುಂದೂಡಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.