ETV Bharat / bharat

ನದಿಗೆ ಉರುಳಿದ ಬಸ್​​: ಆರು ಸಾವು 19 ಮಂದಿಗೆ ಗಾಯ

author img

By

Published : Oct 3, 2019, 8:12 AM IST

Updated : Oct 3, 2019, 8:24 AM IST

ಮಧ್ಯಪ್ರದೇಶದಲ್ಲಿ ಬಸ್​ ನದಿಗೆ ಉರುಳಿ ಬಿದ್ದ ಪರಿಣಾಮ 6 ಜನ ಸಾವಿಗೀಡಾಗಿದ್ದು, 19 ಜನ ಗಂಭಿರವಾಗಿ ಗಾಯಗೊಂಡಿದ್ದಾರೆ.

ನದಿಗೆ ಉರುಳಿದ ಬಸ್

ಭೋಪಾಲ್​: ಮಧ್ಯಪ್ರದೇಶದಲ್ಲಿ ರಾಯ್​​ಸೇನ್​ ನದಿಗೆ ಬಸ್​ ಉರುಳಿದ ಪರಿಣಾಮ ಆರು ಜನ ಜಲ ಸಮಾಧಿಯಾಗಿದ್ದಾರೆ. ಸುಮಾರು 19 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದಲ್ಲಿ ನದಿಗೆ ಉರುಳಿದ ಬಸ್​

ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಬಸ್​​ ರಾಯಸೇನ್​ದಿಂದ ಛಾತ್ರಪುರಕ್ಕೆ ಹೊರಟಿತ್ತು ಎನ್ನಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಸ್ಥಿತಿಯ ಪರಿಶೀಲನೆ ಕೈಗೊಂಡಿದ್ದಾರೆ.

  • Madhya Pradesh: 6 people killed, 19 injured after a bus fell into a river in Raisen, last night; injured being treated at a local hospital pic.twitter.com/51qB8le8hY

    — ANI (@ANI) October 3, 2019 " class="align-text-top noRightClick twitterSection" data=" ">

ಬಸ್​​​ ನೀರಿನಲ್ಲಿ ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂಬ ಮಾಹಿತಿ ಸಿಕ್ಕಿದೆ.

ಭೋಪಾಲ್​: ಮಧ್ಯಪ್ರದೇಶದಲ್ಲಿ ರಾಯ್​​ಸೇನ್​ ನದಿಗೆ ಬಸ್​ ಉರುಳಿದ ಪರಿಣಾಮ ಆರು ಜನ ಜಲ ಸಮಾಧಿಯಾಗಿದ್ದಾರೆ. ಸುಮಾರು 19 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದಲ್ಲಿ ನದಿಗೆ ಉರುಳಿದ ಬಸ್​

ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಬಸ್​​ ರಾಯಸೇನ್​ದಿಂದ ಛಾತ್ರಪುರಕ್ಕೆ ಹೊರಟಿತ್ತು ಎನ್ನಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಸ್ಥಿತಿಯ ಪರಿಶೀಲನೆ ಕೈಗೊಂಡಿದ್ದಾರೆ.

  • Madhya Pradesh: 6 people killed, 19 injured after a bus fell into a river in Raisen, last night; injured being treated at a local hospital pic.twitter.com/51qB8le8hY

    — ANI (@ANI) October 3, 2019 " class="align-text-top noRightClick twitterSection" data=" ">

ಬಸ್​​​ ನೀರಿನಲ್ಲಿ ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂಬ ಮಾಹಿತಿ ಸಿಕ್ಕಿದೆ.

Intro:Body:

 ನದಿಗೆ ಉರುಳಿದ ಬಸ್​​: ಆರು ಸಾವು 19 ಮಂದಿಗೆ ಗಾಯ 

ಭೋಪಾಲ್​:  ಮಧ್ಯಪ್ರದೇಶದಲ್ಲಿ  ರಾಯ್​​ಸೇನ್​ ನದಿಗೆ ಬಸ್​ ಉರುಳಿದ ಪರಿಣಾಮ  ಆರು ಜನ ಜಲ ಸಮಾಧಿಯಾಗಿದ್ದಾರೆ.   ಸುಮಾರು 19 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.  

ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದೆ.   ಬಸ್​​ ರಾಯಸೇನ್​ದಿಂದ ಛಾತ್ರಪುರಕ್ಕೆ ಹೊರಟಿತ್ತು ಎನ್ನಲಾಗಿದೆ.  ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಸ್ಥಿತಿಯ ಪರಿಶೀಲನೆ ಕೈಗೊಂಡಿದ್ದಾರೆ. 



ಬಸ್​​ ನೀರಿನಲ್ಲಿ ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂಬ ಮಾಹಿತಿ ಸಿಕ್ಕಿದೆ. 

 


Conclusion:
Last Updated : Oct 3, 2019, 8:24 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.